Tumakuru SP ದೂರುದಾರನನ್ನು ತಮ್ಮದೆ ಕಾರಿನಲ್ಲಿ ಕಳುಹಿಸಿ ಎಸ್‌ಐಗೆ ಶಾಕ್ ಕೊಟ್ಟ ಎಸ್‌ಪಿ

Tumakuru SP ದೂರುದಾರನನ್ನು ತಮ್ಮದೆ ಕಾರಿನಲ್ಲಿ ಕಳುಹಿಸಿ ಎಸ್‌ಐಗೆ ಶಾಕ್ ಕೊಟ್ಟ ಎಸ್‌ಪಿ

Published : Jan 14, 2022, 07:10 PM ISTUpdated : Jan 14, 2022, 07:47 PM IST

ಪೊಲೀಸ್ ಠಾಣೆಯಲ್ಲಿ ದೂರು ಸ್ವೀಕರಿಸಿದರೂ ಆರೋಪಿಗಳನ್ನು ಬಂಧಿಸಲು ಮೀನಮೇಷ ಎಣಿಸುತ್ತಿದ್ದ ವಿಷಯ ತಿಳಿದ ತುಮಕೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಹುಲ್ ಕುಮಾರ್ ಅವರು ದೂರುದಾರರನ್ನು ತಮ್ಮ ಕಾರಿನಲ್ಲೇ ಇನ್ಸ್​​ಪೆಕ್ಟರ್ ಕಚೇರಿಗೆ ಕಳುಹಿಸಿಕೊಟ್ಟ ಘಟನೆ ನಡೆದಿದೆ.

ತುಮಕೂರು, (ಜ.14): ಪೊಲೀಸ್ ಠಾಣೆಯಲ್ಲಿ ದೂರು ಸ್ವೀಕರಿಸಿದರೂ ಆರೋಪಿಗಳನ್ನು ಬಂಧಿಸಲು ಮೀನಮೇಷ ಎಣಿಸುತ್ತಿದ್ದ ವಿಷಯ ತಿಳಿದ ತುಮಕೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಹುಲ್ ಕುಮಾರ್ ಅವರು ದೂರುದಾರರನ್ನು ತಮ್ಮ ಕಾರಿನಲ್ಲೇ ಇನ್ಸ್​​ಪೆಕ್ಟರ್ ಕಚೇರಿಗೆ ಕಳುಹಿಸಿಕೊಟ್ಟ ಘಟನೆ ನಡೆದಿದೆ.

ಯುವಕನ ಕೈಯಿಂದ ಪ್ಯಾಂಟ್ ಸ್ವಚ್ಛಗೊಳಿಸಿಕೊಂಡ ಮಹಿಳಾ ಪೊಲೀಸ್... ವಿಡಿಯೋ ವೈರಲ್‌

ದಂಡಿನಶಿವರ ಪೊಲೀಸ್ ಠಾಣೆ ಸಿಬ್ಬಂದಿ ಎಸ್​ಪಿ ಕಾರು ಇನ್ಸ್​​ಪೆಕ್ಟರ್ ಕಚೇರಿಗೆ ಬರುತ್ತಿದ್ದಂತೆ, ಅಲ್ಲದೇ ಅದರಲ್ಲಿದ್ದ ದೂರುದಾರರನ್ನು ಕಂಡು ಬೆಚ್ಚಿ ಬಿದ್ದಿದ್ದಾರೆ. ತುರುವೇಕೆರೆ ತಾಲೂಕಿನ ದಂಡಿನಶಿವರ ಗ್ರಾಮದಲ್ಲಿ ಈ ಘಟನೆ ನಡೆದಿದೆ.

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
19:219 ವರ್ಷಗಳ ಬಳಿಕ ಬಯಲಾಯ್ತು ಮರ್ಡರ್ ಮಿಸ್ಟರಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನಿಗೆ ಹೆಂಡತಿಯಿಂದಲೇ ಸುಪಾರಿ!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
24:08Bengaluru: ಪ್ರೇಯಸಿಯನ್ನ ನೋಡಲು ದೂರದೂರಿನಿಂದ ಓಡೋಡಿ ಬಂದ; ಕೊಂದು ತಲೆ ಬೋಳಿಸಲು ಹೋದ
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
24:482.5 ಲಕ್ಷ ಸಂಬಳ, 1 ಕೋಟಿ ಸಾಲ: ಸುಳಿವೇ ಇಲ್ಲದ ಟೆಕ್ಕಿ ಮರ್ಡರ್​​ ಕೇಸ್ ಟ್ರೇಸ್​​ ಆಗಿದ್ದೇ ರೋಚಕ!
24:37ಚಿಕ್ಕೇಜಮಾನನ ಸಾವಿನ ಸುತ್ತ ಅನುಮಾನದ ಹುತ್ತ: ಲವರ್‌ಗಾಗಿ ಗಂಡನ ಕತೆ ಮುಗಿಸಿದ 2 ಮಕ್ಕಳ ತಾಯಿ
06:05ಟೆರೆರಿಸ್ಟ್, ರೇಪಿಸ್ಟ್, ರೌಡಿಗಳಿಗೆ ಜೈಲಲ್ಲಿ ರಾಜಾತಿಥ್ಯ, ದರ್ಶನ್‌ಗೆ ಮಾತ್ರ ಸಿಕ್ತಿಲ್ಲ ದಿಂಬು, ಹಾಸಿಗೆಯ ಭಾಗ್ಯ!
Read more