Tumakuru Crime: ಪರಿಹಾರ ನೆಪದಲ್ಲಿ ಬಾಲಕಿಗೆ ಲೈಂಗಿಕ ದೌರ್ಜನ್ಯ..! ಬ್ಲ್ಯಾಕ್‌ಮೇಲ್ ಕೇಸ್‌ಗೆ ಸಿಕ್ಕಿತು ಮೇಜರ್ ಟ್ವಿಸ್ಟ್..!

Tumakuru Crime: ಪರಿಹಾರ ನೆಪದಲ್ಲಿ ಬಾಲಕಿಗೆ ಲೈಂಗಿಕ ದೌರ್ಜನ್ಯ..! ಬ್ಲ್ಯಾಕ್‌ಮೇಲ್ ಕೇಸ್‌ಗೆ ಸಿಕ್ಕಿತು ಮೇಜರ್ ಟ್ವಿಸ್ಟ್..!

Published : Mar 09, 2024, 05:55 PM ISTUpdated : Mar 09, 2024, 05:57 PM IST

ಸ್ವಾಮೀಜಿಯ ಕರ್ಮಕಾಂಡ ಬಯಲು ಮಾಡಿದ್ದು ಶಿಷ್ಯನೇ..!
ವಿಡಿಯೋ ಇಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡಿದನಾ ಪಿಎ..!
ಪರಿಹಾರ ನೆಪದಲ್ಲಿ ಲೈಂಗಿಕ ದೌರ್ಜನ್ಯ ನೀಡಿದ್ದ ಸ್ವಾಮಿ..! 

ಅವರು ಒಂದು ಪ್ರತಿಷ್ಟಿತ ಮಠದ ಮಠಾಧೀಶರು. ಪ್ರತಿ ನಿತ್ಯ ಇವರ ಆರ್ಶೀವಾದ ಪಡಿಯಲು ಸಹಸ್ರಾರು ಮಂದಿ ಬಂದು ಹೋಗ್ತಿದ್ರು. ಮಠ ಸದಾ ಭಕ್ತಾಧಿಗಳಿಂದ ತುಂಬಿತ್ತು. ಆದ್ರೆ ಇವತ್ತು ಇದೇ ಮಠದ ಸ್ವಾಮೀಜಿಗಳು ಅರೆಸ್ಟ್(Arrest) ಆಗಿದ್ದಾರೆ. ರಾತ್ರೋ ರಾತ್ರಿ ಮಠಕ್ಕೆ ಎಂಟ್ರಿ ಕೊಟ್ಟ ಪೊಲೀಸರು(Police) ಮಠಾಧಿಪತಿಗಳನ್ನ ಬಂಧಿಸಿದ್ದಾರೆ. ಆದ್ರೆ ಸ್ವಾಮೀಜಿಯ ಬಂಧನಕ್ಕೆ ಕಾರಣ ಲೈಂಗಿಕ ಕಿರುಕುಳ(Sexually assaulting). ಅಪ್ರಾಪ್ತೆಯ ಮೇಲೆ ದೌರ್ಜನ್ಯವೆಸಗಿದ ಆರೋಪದಡಿಯಲ್ಲಿ ಇವತ್ತು ಮಠದ ಸ್ವಾಮೀಜಿ ಅರೆಸ್ಟ್ ಆಗಿದ್ದಾರೆ. ಸ್ವಾಮೀಜಿ ಏನೋ ಮಾಡಲು ಹೋಗಿ ಏನೇನೋ ಮಾಡಿಕೊಂಡುಬಿಟ್ಟಿದ್ದಾರೆ. ಅವರ ಜೊತೆಯಲ್ಲೇ ಇದ್ದವರು ಅವರ ಬಂಡವಾಳ ಬಯಲು ಮಾಡಿದ್ದಾರೆ. ಒಂದೇ ಒಂದು ವಿಡಿಯೋ ಇವತ್ತು ಈ ಸ್ವಾಮೀಜಿಯನ್ನ ಆರೋಪಿ ಸ್ಥಾನದಲ್ಲಿ ನಿಲ್ಲಿಸಿದೆ. ಫೋಕ್ಸೋ ಕಾಯ್ದೆಯಡಿ ಸದ್ಯ ಬಾಲ ಮಂಜುನಾಥ ಸ್ವಾಮಿ ಮತ್ತು ಆತನ ಶಿಷ್ಯ ಅರೆಸ್ಟ್ ಆಗಿದ್ದಾರೆ. ಆದ್ರೆ ಈ ಪ್ರಕರಣ ನಡೆದಿದ್ದು 2017ರಲ್ಲಿ ಆದ್ರೆ ಈಗ ಬೆಳಕಿಗೆ ಬಂದಿದ್ದೇಗೆ ಅನ್ನೋದೇ ಯಕ್ಷ ಪ್ರಶ್ನೆ. ಆದರೆ ಇಲ್ಲಿ ಬಾಲ ಮಂಜುನಾಥ ಸ್ವಾಮಿ ತಾವಾಗೇ ಹೋಗಿ ಟ್ರ್ಯಾಪ್ ಆಗಿದ್ದಾರೆ. ತಮಗಿದ್ದ ಗುಪ್ತಾಂಗದ ರೋಗದ ಟ್ರೀಟ್‌ಮೆಂಟ್‌ಗಾಗಿ ವೈದ್ಯರನ್ನ ತಮ್ಮ ಪಿ.ಎ ಮೂಲಕ ಸಂಪರ್ಕಿಸಿದ್ರು. ಆದ್ರೆ ಈ ವೇಳೆ ಪಿ.ಎ ಡಾಕ್ಟರ್ ಜೊತೆ ಸೇರಿಕೊಂಡು ಸ್ವಾಮೀಜಿಯ ವಿಡಿಯೋವನ್ನ ರೆಕಾರ್ಡ್ ಮಾಡಿದ್ರು. ದುಡ್ಡಿಗೆ ಬೇಡಿಕೆ ಇಟ್ಟರು. ಆದ್ರೆ ಕೊಡುವಷ್ಟು ಕೊಟ್ಟಿದ್ದ ಸ್ವಾಮಿ ನಂತರ ಪೊಲೀಸ್ ಠಾಣೆ ಮೆಟ್ಟಿಲ್ಲೇರಿದರು. ಆದ್ರೆ ಯಾವಾಗ ಬ್ಲ್ಯಾಕ್‌ಮೇಲರ್‌ಗಳನ್ನ ಎತ್ತಾಕೊಂಡು ಬಂದು ವರ್ಕ್ ಮಾಡಿದ್ರೋ ಸ್ವಾಮಿಯ ಕರ್ಮಕಾಂಡ ಕೂಡ ಬಯಲಿಗೆ ಬಂದಿತ್ತು.

ಇದನ್ನೂ ವೀಕ್ಷಿಸಿ:  Loksabha: ರಣಕಲಿಗಳ ಹುಡುಕಾಟದಲ್ಲಿ ಘಟಾನುಘಟಿ ಪಕ್ಷಗಳು..! ಯಾವ ಕ್ಷೇತ್ರ ಯಾರ ಪಾಲು..ಟೆನ್ಷನ್‌ಗೆ ಕಾರಣವೇನು..?

23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
Read more