ಶಂಕರಣ್ಣ ಸಾವಿನ ಕಾರಣ ಬಿಚ್ಚಿಟ್ಟ ತಾಯಿ.. ಮದುವೆ ಆದ ಮೇಲೆ ಏನಾಗಿತ್ತು?

ಶಂಕರಣ್ಣ ಸಾವಿನ ಕಾರಣ ಬಿಚ್ಚಿಟ್ಟ ತಾಯಿ.. ಮದುವೆ ಆದ ಮೇಲೆ ಏನಾಗಿತ್ತು?

Published : Mar 29, 2022, 08:04 PM IST

* 25 ವರ್ಷದ ಯುವತಿ ಜೊತೆ ವಿವಾಹವಾಗಿದ್ದ 45 ವರ್ಷದ ಶಂಕರಪ್ಪ ಆತ್ಮಹತ್ಯೆ
* ಮದ್ವೆಯಾದ 5 ತಿಂಗಳಿಗೇ ದುರಂತ ಅಂತ್ಯ ಕಂಡ ಶಂಕರಣ್ಣ
* ಮಗನ ಸಾವಿಗೆ ಸೊಸೆಯೇ ಕಾರಣ ಎಂದು ತಾಯಿ ದೂರು
* ರಂಗಮ್ಮನ ದೂರಿನ ಆಧಾರದಲ್ಲಿ ಎಫ್‌ಐಆರ್ ದಾಖಲು

ತುಮಕೂರು(ಮಾ. 29)  ಶಂಕರಪ್ಪ ಆತ್ಮಹತ್ಯೆ (suicide) ಮಾಡಿಕೊಂಡಿದ್ದು ದೊಡ್ಡ ಸುದ್ದಿಯಾಗಿದೆ. ಮಗನ (Son) ಸಾವಿಗೆ (Death) ಸೊಸೆಯೇ ಕಾರಣ ಎಂದು ಶಂಕರಪ್ಪ ತಾಯಿ ದೂರು ನೀಡಿದ್ದಾರೆ. ರಂಗಮ್ಮ ನೀಡಿದ ದೂರಿನ ಆಧಾರದಲ್ಲಿ ಎಫ್ ಐಆರ್ (FIR) ದಾಖಲಿಸಿಕೊಳ್ಳಲಾಗಿದೆ.

ನಾನು ಪ್ರೆಗ್ನೆಂಟ್, ಎಲ್ಲ ಸೇರಿ ಕಾಟ ಕೊಟ್ರು, ಶಂಕ್ರಣ್ಣ ಆತ್ಮಹತ್ಯೆಗೆ ಕಾರಣ ಹೇಳಿದ ಪತ್ನಿ

ಶಂಕರಪ್ಪ ಹೆಸರಲ್ಲಿ 2.5 ಎಕರೆ ಜಮೀನಿದೆ. ಇದನ್ನು ಮಾರಾಟ ಮಾಡಿ ಬೆಂಗಳೂರು (Bengaluru) ಅಥವಾ ಮೈಸೂರಿಗೆ (Mysuru) ಹೋಗಿ ನೆಲೆಸೋಣ ಎಂದು ಮದುವೆ ಆದಾಗಿನಿಂದ  ಪತ್ನಿ ಮೇಘನಾ ಒತ್ತಾಯಿಸುತ್ತಿದ್ದಳು ಎಂಬ ಆರೋಪ ಕೇಳಿ  ಬಂದಿತ್ತು.

23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
Read more