ಶಂಕರಣ್ಣ ಸಾವಿನ ಕಾರಣ ಬಿಚ್ಚಿಟ್ಟ ತಾಯಿ.. ಮದುವೆ ಆದ ಮೇಲೆ ಏನಾಗಿತ್ತು?

ಶಂಕರಣ್ಣ ಸಾವಿನ ಕಾರಣ ಬಿಚ್ಚಿಟ್ಟ ತಾಯಿ.. ಮದುವೆ ಆದ ಮೇಲೆ ಏನಾಗಿತ್ತು?

Published : Mar 29, 2022, 08:04 PM IST

* 25 ವರ್ಷದ ಯುವತಿ ಜೊತೆ ವಿವಾಹವಾಗಿದ್ದ 45 ವರ್ಷದ ಶಂಕರಪ್ಪ ಆತ್ಮಹತ್ಯೆ
* ಮದ್ವೆಯಾದ 5 ತಿಂಗಳಿಗೇ ದುರಂತ ಅಂತ್ಯ ಕಂಡ ಶಂಕರಣ್ಣ
* ಮಗನ ಸಾವಿಗೆ ಸೊಸೆಯೇ ಕಾರಣ ಎಂದು ತಾಯಿ ದೂರು
* ರಂಗಮ್ಮನ ದೂರಿನ ಆಧಾರದಲ್ಲಿ ಎಫ್‌ಐಆರ್ ದಾಖಲು

ತುಮಕೂರು(ಮಾ. 29)  ಶಂಕರಪ್ಪ ಆತ್ಮಹತ್ಯೆ (suicide) ಮಾಡಿಕೊಂಡಿದ್ದು ದೊಡ್ಡ ಸುದ್ದಿಯಾಗಿದೆ. ಮಗನ (Son) ಸಾವಿಗೆ (Death) ಸೊಸೆಯೇ ಕಾರಣ ಎಂದು ಶಂಕರಪ್ಪ ತಾಯಿ ದೂರು ನೀಡಿದ್ದಾರೆ. ರಂಗಮ್ಮ ನೀಡಿದ ದೂರಿನ ಆಧಾರದಲ್ಲಿ ಎಫ್ ಐಆರ್ (FIR) ದಾಖಲಿಸಿಕೊಳ್ಳಲಾಗಿದೆ.

ನಾನು ಪ್ರೆಗ್ನೆಂಟ್, ಎಲ್ಲ ಸೇರಿ ಕಾಟ ಕೊಟ್ರು, ಶಂಕ್ರಣ್ಣ ಆತ್ಮಹತ್ಯೆಗೆ ಕಾರಣ ಹೇಳಿದ ಪತ್ನಿ

ಶಂಕರಪ್ಪ ಹೆಸರಲ್ಲಿ 2.5 ಎಕರೆ ಜಮೀನಿದೆ. ಇದನ್ನು ಮಾರಾಟ ಮಾಡಿ ಬೆಂಗಳೂರು (Bengaluru) ಅಥವಾ ಮೈಸೂರಿಗೆ (Mysuru) ಹೋಗಿ ನೆಲೆಸೋಣ ಎಂದು ಮದುವೆ ಆದಾಗಿನಿಂದ  ಪತ್ನಿ ಮೇಘನಾ ಒತ್ತಾಯಿಸುತ್ತಿದ್ದಳು ಎಂಬ ಆರೋಪ ಕೇಳಿ  ಬಂದಿತ್ತು.

02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
20:21ಎಪ್‌ಸ್ಟೀನ್ ಫೈಲ್ಸ್‌: ಟ್ರಂಪ್, ಬಿಲ್ ಗೇಟ್ಸ್ ರಾಸ*ಲೀಲೆ ರಹಸ್ಯ! 2000 ವಿಡಿಯೋ, ರಷ್ಯಾ ಚೆಲುವೆಯರ ವಿಡಿಯೋ ಬಟಾಬಯಲು!
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
25:56ಬೆಟ್ಟಿಂಗ್​​ ಚಟ, ಊರು ತುಂಬ ಸಾಲ! ಸ್ವಂತ ತಂಗಿಯ ಮೇಲೆ ಪೊಲೀಸ್ ಠಾಣೆ ಮೆಟ್ಟಿಲೇರಿದ ಸ್ಯಾಂಡಲ್‌ವುಡ್ ನಟಿ! ಏನಿದು ಪ್ರಕರಣ?
21:04ಪಿಜಿಯಲ್ಲಿ ಪ್ರೇಯಸಿ ಜೊತೆ ಕುಚ್​-ಕುಚ್​​! ರೆಡ್ ​​ಹ್ಯಾಂಡಾಗಿ ಸಿಕ್ಕಿಬಿದ್ದ ಗಂಡ ಕೊಟ್ಟ ಕಾರಣವೇ ಬೇರೆ!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:37ಬೆಂಗಳೂರು: ತಾಯಿ ಮೇಲಿನ ದ್ವೇಷಕ್ಕೆ 6 ವರ್ಷದ ಬಾಲಕಿ ಹತ್ಯೆ; ಪಾಗಲ್ ಪ್ರೇಮಿ ಕಾಟಕ್ಕೆ ವಿದ್ಯಾರ್ಥಿನಿ ಬಲಿ!
Read more