ಶಂಕರಣ್ಣ ಸಾವಿನ ಕಾರಣ ಬಿಚ್ಚಿಟ್ಟ ತಾಯಿ.. ಮದುವೆ ಆದ ಮೇಲೆ ಏನಾಗಿತ್ತು?

ಶಂಕರಣ್ಣ ಸಾವಿನ ಕಾರಣ ಬಿಚ್ಚಿಟ್ಟ ತಾಯಿ.. ಮದುವೆ ಆದ ಮೇಲೆ ಏನಾಗಿತ್ತು?

Published : Mar 29, 2022, 08:04 PM IST

* 25 ವರ್ಷದ ಯುವತಿ ಜೊತೆ ವಿವಾಹವಾಗಿದ್ದ 45 ವರ್ಷದ ಶಂಕರಪ್ಪ ಆತ್ಮಹತ್ಯೆ
* ಮದ್ವೆಯಾದ 5 ತಿಂಗಳಿಗೇ ದುರಂತ ಅಂತ್ಯ ಕಂಡ ಶಂಕರಣ್ಣ
* ಮಗನ ಸಾವಿಗೆ ಸೊಸೆಯೇ ಕಾರಣ ಎಂದು ತಾಯಿ ದೂರು
* ರಂಗಮ್ಮನ ದೂರಿನ ಆಧಾರದಲ್ಲಿ ಎಫ್‌ಐಆರ್ ದಾಖಲು

ತುಮಕೂರು(ಮಾ. 29)  ಶಂಕರಪ್ಪ ಆತ್ಮಹತ್ಯೆ (suicide) ಮಾಡಿಕೊಂಡಿದ್ದು ದೊಡ್ಡ ಸುದ್ದಿಯಾಗಿದೆ. ಮಗನ (Son) ಸಾವಿಗೆ (Death) ಸೊಸೆಯೇ ಕಾರಣ ಎಂದು ಶಂಕರಪ್ಪ ತಾಯಿ ದೂರು ನೀಡಿದ್ದಾರೆ. ರಂಗಮ್ಮ ನೀಡಿದ ದೂರಿನ ಆಧಾರದಲ್ಲಿ ಎಫ್ ಐಆರ್ (FIR) ದಾಖಲಿಸಿಕೊಳ್ಳಲಾಗಿದೆ.

ನಾನು ಪ್ರೆಗ್ನೆಂಟ್, ಎಲ್ಲ ಸೇರಿ ಕಾಟ ಕೊಟ್ರು, ಶಂಕ್ರಣ್ಣ ಆತ್ಮಹತ್ಯೆಗೆ ಕಾರಣ ಹೇಳಿದ ಪತ್ನಿ

ಶಂಕರಪ್ಪ ಹೆಸರಲ್ಲಿ 2.5 ಎಕರೆ ಜಮೀನಿದೆ. ಇದನ್ನು ಮಾರಾಟ ಮಾಡಿ ಬೆಂಗಳೂರು (Bengaluru) ಅಥವಾ ಮೈಸೂರಿಗೆ (Mysuru) ಹೋಗಿ ನೆಲೆಸೋಣ ಎಂದು ಮದುವೆ ಆದಾಗಿನಿಂದ  ಪತ್ನಿ ಮೇಘನಾ ಒತ್ತಾಯಿಸುತ್ತಿದ್ದಳು ಎಂಬ ಆರೋಪ ಕೇಳಿ  ಬಂದಿತ್ತು.

25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
24:03ಪ್ರೇಯಸಿಯನ್ನು ಕೊಂದು ಪೀಸ್ ಪೀಸ್ ಮಾಡಿದ: ಆ ಅರ್ಧ ಭಾಗ ಇಟ್ಟುಕೊಂಡು, ಇನ್ನರ್ಧ ಭಾಗ ಎಸೆದುಬಿಟ್ಟ..!
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
Read more