ಮಾಸ್ ಸುಸೈಡ್‌ನಲ್ಲಿ ಬಿಗ್ ಟ್ವಿಸ್ಟ್;  ಮಹಿಳೆಯರ ಮೇಲೆ ದೌರ್ಜನ್ಯ.. ಅನೈತಿಕ ಸಂಬಂಧ!

ಮಾಸ್ ಸುಸೈಡ್‌ನಲ್ಲಿ ಬಿಗ್ ಟ್ವಿಸ್ಟ್;  ಮಹಿಳೆಯರ ಮೇಲೆ ದೌರ್ಜನ್ಯ.. ಅನೈತಿಕ ಸಂಬಂಧ!

Published : Sep 19, 2021, 04:52 PM ISTUpdated : Sep 19, 2021, 04:53 PM IST

* ಬಂಗಲೆಯಲ್ಲಿದ್ದ ಕುಟುಂಬ ಆತ್ಮಹತ್ಯೆಗೆ ಶರಣು
* ಇಂಥದ್ದೊಂದು ತೀರ್ಮಾನ ತೆಗೆದುಕೊಳ್ಳಲು ಕಾರಣವೇನು
* ಬೆಂಗಳೂರನ್ನೇ ಬೆಚ್ಚಿ ಬೀಳಿಸಿದ ಪ್ರಕರಣ
* ಪಡವಾಡದ ರೀತಿ ಬದುಕುಳಿದ ಮಗು

ಬೆಂಗಳೂರು (ಸೆ. 19):  ಬೆಂಗಳೂರಿನ ಆತ್ಮಹತ್ಯೆ ಕೇಸ್ ಗೆ ಈಗ ದೊಡ್ಡ ಟ್ವಿಸ್ಟ್ ಸಿಕ್ಕಿದೆ. ಮನೆಯಲ್ಲಿ ಸಿಕ್ಕಿರುವ ಮೂರು ಡೆತ್ ನೋಟ್ ಗಳು ಅನೇಕ ಪ್ರಶ್ನೆಗಳನ್ನು ಎತ್ತಿವೆ. ಮಕ್ಕಳು ಪ್ರತ್ಯೇಕವಾಗಿ ಡೆತ್ ನೋಟ್ ಬರೆದಿಟ್ಟಿದ್ದಾರೆ.

ಸಾವಿನ ಬಂಗಲೆ.. ಒಂದೊಂದು ಕೋಣೆಯಲ್ಲಿ ಒಂದೊಂದು ಶವ.. ನಿಗೂಢ ಕಾರಣ!

ಮಹಿಳೆಯರು ಮತ್ತು ಮಕ್ಕಳ ಮೇಲಿನ ದೌರ್ಜನ್ಯ ನಿಲ್ಲಲಿ ಎಂದು ಒಂದು ಕಡೆ ಬರೆದಿದ್ದಾರೆ. ಶಂಕರ್ ಪುತ್ರ ಬರೆದಿರುವ ಪತ್ರದಲ್ಲಿ ಅಪ್ಪನಿಗೆ ಅನೈತಿಕ ಸಂಬಂಧ ಇತ್ತು. ಲ್ಯಾಪ್ ಟಟಾಫ್ ನಲ್ಲಿ ದಾಖಳೆ ಇದೆ ಎಂಬ ವಿಚಾರವೂ ಬಹಿರಂಗವಾಗಿದೆ. ನಡೆಯಬಾರದ ದುರಂತ ಬೆಂಗಳೂರಿನಲ್ಲಿ ನಡೆದು ಹೋಗಿತ್ತು. ಐದು ದಿನ ಐದು ಕೋಣೆ.. ಐಷಾರಾಮಿ ಬಂಗಲೆ ಸಾವಿನ ಮನೆಯಾಗಿತ್ತು.

23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!