ಮಾಸ್ ಸುಸೈಡ್‌ನಲ್ಲಿ ಬಿಗ್ ಟ್ವಿಸ್ಟ್;  ಮಹಿಳೆಯರ ಮೇಲೆ ದೌರ್ಜನ್ಯ.. ಅನೈತಿಕ ಸಂಬಂಧ!

ಮಾಸ್ ಸುಸೈಡ್‌ನಲ್ಲಿ ಬಿಗ್ ಟ್ವಿಸ್ಟ್;  ಮಹಿಳೆಯರ ಮೇಲೆ ದೌರ್ಜನ್ಯ.. ಅನೈತಿಕ ಸಂಬಂಧ!

Published : Sep 19, 2021, 04:52 PM ISTUpdated : Sep 19, 2021, 04:53 PM IST

* ಬಂಗಲೆಯಲ್ಲಿದ್ದ ಕುಟುಂಬ ಆತ್ಮಹತ್ಯೆಗೆ ಶರಣು
* ಇಂಥದ್ದೊಂದು ತೀರ್ಮಾನ ತೆಗೆದುಕೊಳ್ಳಲು ಕಾರಣವೇನು
* ಬೆಂಗಳೂರನ್ನೇ ಬೆಚ್ಚಿ ಬೀಳಿಸಿದ ಪ್ರಕರಣ
* ಪಡವಾಡದ ರೀತಿ ಬದುಕುಳಿದ ಮಗು

ಬೆಂಗಳೂರು (ಸೆ. 19):  ಬೆಂಗಳೂರಿನ ಆತ್ಮಹತ್ಯೆ ಕೇಸ್ ಗೆ ಈಗ ದೊಡ್ಡ ಟ್ವಿಸ್ಟ್ ಸಿಕ್ಕಿದೆ. ಮನೆಯಲ್ಲಿ ಸಿಕ್ಕಿರುವ ಮೂರು ಡೆತ್ ನೋಟ್ ಗಳು ಅನೇಕ ಪ್ರಶ್ನೆಗಳನ್ನು ಎತ್ತಿವೆ. ಮಕ್ಕಳು ಪ್ರತ್ಯೇಕವಾಗಿ ಡೆತ್ ನೋಟ್ ಬರೆದಿಟ್ಟಿದ್ದಾರೆ.

ಸಾವಿನ ಬಂಗಲೆ.. ಒಂದೊಂದು ಕೋಣೆಯಲ್ಲಿ ಒಂದೊಂದು ಶವ.. ನಿಗೂಢ ಕಾರಣ!

ಮಹಿಳೆಯರು ಮತ್ತು ಮಕ್ಕಳ ಮೇಲಿನ ದೌರ್ಜನ್ಯ ನಿಲ್ಲಲಿ ಎಂದು ಒಂದು ಕಡೆ ಬರೆದಿದ್ದಾರೆ. ಶಂಕರ್ ಪುತ್ರ ಬರೆದಿರುವ ಪತ್ರದಲ್ಲಿ ಅಪ್ಪನಿಗೆ ಅನೈತಿಕ ಸಂಬಂಧ ಇತ್ತು. ಲ್ಯಾಪ್ ಟಟಾಫ್ ನಲ್ಲಿ ದಾಖಳೆ ಇದೆ ಎಂಬ ವಿಚಾರವೂ ಬಹಿರಂಗವಾಗಿದೆ. ನಡೆಯಬಾರದ ದುರಂತ ಬೆಂಗಳೂರಿನಲ್ಲಿ ನಡೆದು ಹೋಗಿತ್ತು. ಐದು ದಿನ ಐದು ಕೋಣೆ.. ಐಷಾರಾಮಿ ಬಂಗಲೆ ಸಾವಿನ ಮನೆಯಾಗಿತ್ತು.

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
25:03ಅವಳು 9ನೇ ಕ್ಲಾಸ್​​, ಅವನು ಮ್ಯಕಾನಿಕ್​; ಹೋಗೋ ಮುನ್ನ ಎದುರು ಮನೆ ಅಂಕಲ್​​​​​ನ ಹೆಣ ಉರುಳಿಸಿದ್ರು!
25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!