ಮಾಸ್ ಸುಸೈಡ್‌ನಲ್ಲಿ ಬಿಗ್ ಟ್ವಿಸ್ಟ್;  ಮಹಿಳೆಯರ ಮೇಲೆ ದೌರ್ಜನ್ಯ.. ಅನೈತಿಕ ಸಂಬಂಧ!

ಮಾಸ್ ಸುಸೈಡ್‌ನಲ್ಲಿ ಬಿಗ್ ಟ್ವಿಸ್ಟ್;  ಮಹಿಳೆಯರ ಮೇಲೆ ದೌರ್ಜನ್ಯ.. ಅನೈತಿಕ ಸಂಬಂಧ!

Published : Sep 19, 2021, 04:52 PM ISTUpdated : Sep 19, 2021, 04:53 PM IST

* ಬಂಗಲೆಯಲ್ಲಿದ್ದ ಕುಟುಂಬ ಆತ್ಮಹತ್ಯೆಗೆ ಶರಣು
* ಇಂಥದ್ದೊಂದು ತೀರ್ಮಾನ ತೆಗೆದುಕೊಳ್ಳಲು ಕಾರಣವೇನು
* ಬೆಂಗಳೂರನ್ನೇ ಬೆಚ್ಚಿ ಬೀಳಿಸಿದ ಪ್ರಕರಣ
* ಪಡವಾಡದ ರೀತಿ ಬದುಕುಳಿದ ಮಗು

ಬೆಂಗಳೂರು (ಸೆ. 19):  ಬೆಂಗಳೂರಿನ ಆತ್ಮಹತ್ಯೆ ಕೇಸ್ ಗೆ ಈಗ ದೊಡ್ಡ ಟ್ವಿಸ್ಟ್ ಸಿಕ್ಕಿದೆ. ಮನೆಯಲ್ಲಿ ಸಿಕ್ಕಿರುವ ಮೂರು ಡೆತ್ ನೋಟ್ ಗಳು ಅನೇಕ ಪ್ರಶ್ನೆಗಳನ್ನು ಎತ್ತಿವೆ. ಮಕ್ಕಳು ಪ್ರತ್ಯೇಕವಾಗಿ ಡೆತ್ ನೋಟ್ ಬರೆದಿಟ್ಟಿದ್ದಾರೆ.

ಸಾವಿನ ಬಂಗಲೆ.. ಒಂದೊಂದು ಕೋಣೆಯಲ್ಲಿ ಒಂದೊಂದು ಶವ.. ನಿಗೂಢ ಕಾರಣ!

ಮಹಿಳೆಯರು ಮತ್ತು ಮಕ್ಕಳ ಮೇಲಿನ ದೌರ್ಜನ್ಯ ನಿಲ್ಲಲಿ ಎಂದು ಒಂದು ಕಡೆ ಬರೆದಿದ್ದಾರೆ. ಶಂಕರ್ ಪುತ್ರ ಬರೆದಿರುವ ಪತ್ರದಲ್ಲಿ ಅಪ್ಪನಿಗೆ ಅನೈತಿಕ ಸಂಬಂಧ ಇತ್ತು. ಲ್ಯಾಪ್ ಟಟಾಫ್ ನಲ್ಲಿ ದಾಖಳೆ ಇದೆ ಎಂಬ ವಿಚಾರವೂ ಬಹಿರಂಗವಾಗಿದೆ. ನಡೆಯಬಾರದ ದುರಂತ ಬೆಂಗಳೂರಿನಲ್ಲಿ ನಡೆದು ಹೋಗಿತ್ತು. ಐದು ದಿನ ಐದು ಕೋಣೆ.. ಐಷಾರಾಮಿ ಬಂಗಲೆ ಸಾವಿನ ಮನೆಯಾಗಿತ್ತು.

22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
24:03ಪ್ರೇಯಸಿಯನ್ನು ಕೊಂದು ಪೀಸ್ ಪೀಸ್ ಮಾಡಿದ: ಆ ಅರ್ಧ ಭಾಗ ಇಟ್ಟುಕೊಂಡು, ಇನ್ನರ್ಧ ಭಾಗ ಎಸೆದುಬಿಟ್ಟ..!
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
24:33ಪರ ಪುರುಷನ ಸಹವಾಸಕ್ಕೆ ಪತಿ ಪರಮೇಶಿಯನ್ನೇ ಪರಲೋಕಕ್ಕೆ ಕಳಿಸಿದ ಪತ್ನಿ! ಹೆಣ ಹೊರತೆಗೆದಾಗ ಸತ್ಯವೂ ಹೊರಬಿತ್ತು!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ