ಮಾಸ್ ಸುಸೈಡ್‌ನಲ್ಲಿ ಬಿಗ್ ಟ್ವಿಸ್ಟ್;  ಮಹಿಳೆಯರ ಮೇಲೆ ದೌರ್ಜನ್ಯ.. ಅನೈತಿಕ ಸಂಬಂಧ!

ಮಾಸ್ ಸುಸೈಡ್‌ನಲ್ಲಿ ಬಿಗ್ ಟ್ವಿಸ್ಟ್;  ಮಹಿಳೆಯರ ಮೇಲೆ ದೌರ್ಜನ್ಯ.. ಅನೈತಿಕ ಸಂಬಂಧ!

Published : Sep 19, 2021, 04:52 PM ISTUpdated : Sep 19, 2021, 04:53 PM IST

* ಬಂಗಲೆಯಲ್ಲಿದ್ದ ಕುಟುಂಬ ಆತ್ಮಹತ್ಯೆಗೆ ಶರಣು
* ಇಂಥದ್ದೊಂದು ತೀರ್ಮಾನ ತೆಗೆದುಕೊಳ್ಳಲು ಕಾರಣವೇನು
* ಬೆಂಗಳೂರನ್ನೇ ಬೆಚ್ಚಿ ಬೀಳಿಸಿದ ಪ್ರಕರಣ
* ಪಡವಾಡದ ರೀತಿ ಬದುಕುಳಿದ ಮಗು

ಬೆಂಗಳೂರು (ಸೆ. 19):  ಬೆಂಗಳೂರಿನ ಆತ್ಮಹತ್ಯೆ ಕೇಸ್ ಗೆ ಈಗ ದೊಡ್ಡ ಟ್ವಿಸ್ಟ್ ಸಿಕ್ಕಿದೆ. ಮನೆಯಲ್ಲಿ ಸಿಕ್ಕಿರುವ ಮೂರು ಡೆತ್ ನೋಟ್ ಗಳು ಅನೇಕ ಪ್ರಶ್ನೆಗಳನ್ನು ಎತ್ತಿವೆ. ಮಕ್ಕಳು ಪ್ರತ್ಯೇಕವಾಗಿ ಡೆತ್ ನೋಟ್ ಬರೆದಿಟ್ಟಿದ್ದಾರೆ.

ಸಾವಿನ ಬಂಗಲೆ.. ಒಂದೊಂದು ಕೋಣೆಯಲ್ಲಿ ಒಂದೊಂದು ಶವ.. ನಿಗೂಢ ಕಾರಣ!

ಮಹಿಳೆಯರು ಮತ್ತು ಮಕ್ಕಳ ಮೇಲಿನ ದೌರ್ಜನ್ಯ ನಿಲ್ಲಲಿ ಎಂದು ಒಂದು ಕಡೆ ಬರೆದಿದ್ದಾರೆ. ಶಂಕರ್ ಪುತ್ರ ಬರೆದಿರುವ ಪತ್ರದಲ್ಲಿ ಅಪ್ಪನಿಗೆ ಅನೈತಿಕ ಸಂಬಂಧ ಇತ್ತು. ಲ್ಯಾಪ್ ಟಟಾಫ್ ನಲ್ಲಿ ದಾಖಳೆ ಇದೆ ಎಂಬ ವಿಚಾರವೂ ಬಹಿರಂಗವಾಗಿದೆ. ನಡೆಯಬಾರದ ದುರಂತ ಬೆಂಗಳೂರಿನಲ್ಲಿ ನಡೆದು ಹೋಗಿತ್ತು. ಐದು ದಿನ ಐದು ಕೋಣೆ.. ಐಷಾರಾಮಿ ಬಂಗಲೆ ಸಾವಿನ ಮನೆಯಾಗಿತ್ತು.

26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!