ಬಂಡೇಮಠದ ಸ್ವಾಮಿ ಆತ್ಮಹತ್ಯೆ ಕೇಸ್: ಮೊಬೈಲ್‌ನಲ್ಲಿ ಅಡಗಿದೆ ಹನಿಟ್ರ್ಯಾಪ್ ರಹಸ್ಯ

ಬಂಡೇಮಠದ ಸ್ವಾಮಿ ಆತ್ಮಹತ್ಯೆ ಕೇಸ್: ಮೊಬೈಲ್‌ನಲ್ಲಿ ಅಡಗಿದೆ ಹನಿಟ್ರ್ಯಾಪ್ ರಹಸ್ಯ

Published : Oct 30, 2022, 11:23 AM IST

ಬಂಡೇಮಠದ ಬಸವಲಿಂಗ ಸ್ವಾಮೀಜಿ ಆತ್ಮಹತ್ಯೆ ಪ್ರಕರಣಕ್ಕೆ ಮೇಜರ್ ಟ್ವಿಸ್ಟ್ ಸಿಕ್ಕಿದ್ದು, ಅವರ ಮೊಬೈಲ್‌ನಲ್ಲಿ ಅನೇಕ ವಿಚಾರಗಳು ಬಯಲಾಗಿವೆ.
 

ಕುಂಚಗಲ್‌ ಬಂಡೇಮಠದ ಸ್ವಾಮೀಜಿ ಆತ್ಮಹತ್ಯೆ ಪ್ರಕರಣದ ತನಿಖೆ ಚುರುಕಾಗಿ ನಡೆದಿದ್ದು, ಪೊಲೀಸರು ಸ್ವಾಮೀಜಿಯ ಎರಡು ಮೊಬೈಲ್‌'ಗಳ ಲಾಕ್‌ ಓಪನ್‌ ಮಾಡಿದ್ದಾರೆ. ಅದರಲ್ಲಿ ಬ್ಲಾಕ್‌ ಮೇಲರ್ಸ್‌ ಸ್ವಾಮೀಜಿಗೆ ಕಳುಹಿಸಿದ್ದ 3 ವಿಡಿಯೋಗಳು ಪತ್ತೆಯಾಗಿವೆ. ಒಂದು ವಿಡಿಯೋದಲ್ಲಿ ಓರ್ವ ಯುವತಿ ಫೋಟೊ ಇದ್ದು,
ಆ ಯುವತಿ ಯಾರು ಎಂಬ ಹುಡುಕಾಟ ನಡೆದಿದೆ. ಆದರೆ ಅವಳ ನಂಬರ್‌ ಸ್ವಿಚ್‌ ಆಫ್ ಆಗಿದೆ. ಸಧ್ಯ ಸ್ವಾಮೀಜಿ ಮೊಬೈಲ್‌'ನ್ನು ಎಫ್.ಎಸ್.ಎಲ್'ಗೆ ರವಾನೆ ಮಾಡಲಾಗಿದೆ.

ಮಂಡಲ್‌ ವರದಿ ವೇಳೆ ಸಿದ್ದರಾಮಯ್ಯ ಎಲ್ಲಿದ್ರು? ಶ್ರೀರಾಮುಲು ವಾಗ್ದಾಳಿ
 

25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
24:03ಪ್ರೇಯಸಿಯನ್ನು ಕೊಂದು ಪೀಸ್ ಪೀಸ್ ಮಾಡಿದ: ಆ ಅರ್ಧ ಭಾಗ ಇಟ್ಟುಕೊಂಡು, ಇನ್ನರ್ಧ ಭಾಗ ಎಸೆದುಬಿಟ್ಟ..!
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!