ಬಂಡೇಮಠದ ಸ್ವಾಮಿ ಆತ್ಮಹತ್ಯೆ ಕೇಸ್: ಮೊಬೈಲ್‌ನಲ್ಲಿ ಅಡಗಿದೆ ಹನಿಟ್ರ್ಯಾಪ್ ರಹಸ್ಯ

ಬಂಡೇಮಠದ ಸ್ವಾಮಿ ಆತ್ಮಹತ್ಯೆ ಕೇಸ್: ಮೊಬೈಲ್‌ನಲ್ಲಿ ಅಡಗಿದೆ ಹನಿಟ್ರ್ಯಾಪ್ ರಹಸ್ಯ

Published : Oct 30, 2022, 11:23 AM IST

ಬಂಡೇಮಠದ ಬಸವಲಿಂಗ ಸ್ವಾಮೀಜಿ ಆತ್ಮಹತ್ಯೆ ಪ್ರಕರಣಕ್ಕೆ ಮೇಜರ್ ಟ್ವಿಸ್ಟ್ ಸಿಕ್ಕಿದ್ದು, ಅವರ ಮೊಬೈಲ್‌ನಲ್ಲಿ ಅನೇಕ ವಿಚಾರಗಳು ಬಯಲಾಗಿವೆ.
 

ಕುಂಚಗಲ್‌ ಬಂಡೇಮಠದ ಸ್ವಾಮೀಜಿ ಆತ್ಮಹತ್ಯೆ ಪ್ರಕರಣದ ತನಿಖೆ ಚುರುಕಾಗಿ ನಡೆದಿದ್ದು, ಪೊಲೀಸರು ಸ್ವಾಮೀಜಿಯ ಎರಡು ಮೊಬೈಲ್‌'ಗಳ ಲಾಕ್‌ ಓಪನ್‌ ಮಾಡಿದ್ದಾರೆ. ಅದರಲ್ಲಿ ಬ್ಲಾಕ್‌ ಮೇಲರ್ಸ್‌ ಸ್ವಾಮೀಜಿಗೆ ಕಳುಹಿಸಿದ್ದ 3 ವಿಡಿಯೋಗಳು ಪತ್ತೆಯಾಗಿವೆ. ಒಂದು ವಿಡಿಯೋದಲ್ಲಿ ಓರ್ವ ಯುವತಿ ಫೋಟೊ ಇದ್ದು,
ಆ ಯುವತಿ ಯಾರು ಎಂಬ ಹುಡುಕಾಟ ನಡೆದಿದೆ. ಆದರೆ ಅವಳ ನಂಬರ್‌ ಸ್ವಿಚ್‌ ಆಫ್ ಆಗಿದೆ. ಸಧ್ಯ ಸ್ವಾಮೀಜಿ ಮೊಬೈಲ್‌'ನ್ನು ಎಫ್.ಎಸ್.ಎಲ್'ಗೆ ರವಾನೆ ಮಾಡಲಾಗಿದೆ.

ಮಂಡಲ್‌ ವರದಿ ವೇಳೆ ಸಿದ್ದರಾಮಯ್ಯ ಎಲ್ಲಿದ್ರು? ಶ್ರೀರಾಮುಲು ವಾಗ್ದಾಳಿ
 

23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!