ನೆರವಿಗೆ ಬಂದ ನಟ, ನಿರ್ಮಾಪಕ.. ಪ್ರೊಡ್ಯೂಸರ್ ಪುತ್ರನ ಪುಂಡಾಟ ಕೇಸ್‌ಗೆ ಟ್ವಿಸ್ಟ್!

ನೆರವಿಗೆ ಬಂದ ನಟ, ನಿರ್ಮಾಪಕ.. ಪ್ರೊಡ್ಯೂಸರ್ ಪುತ್ರನ ಪುಂಡಾಟ ಕೇಸ್‌ಗೆ ಟ್ವಿಸ್ಟ್!

Published : Oct 28, 2021, 05:38 PM ISTUpdated : Oct 28, 2021, 05:56 PM IST

* ಬೆಂಗಳೂರಿನಲ್ಲಿ ನಿರ್ಮಾಪಕನ ಪುತ್ರ ಪುಂಡಾಟ ಪ್ರಕರಣ
* ದೂರು ಹಿಂಪಡೆಯಲು ಮುಂದಾದ್ರಾ ಮನೆ ಮಾಲಕಿ?
* ರಾತ್ರೋ ರಾತ್ರಿ ರಾಜಿ ಸಂಧಾನ ಮಾಡಲಾಯ್ತಾ?
* ಪೊಲೀಸರಿಗೆ ದೊಡ್ಡ ತಲೆನೋವಾದ ಪ್ರಕರಣ

ಬೆಂಗಳೂರು(ಅ. 28)  ನಿರ್ಮಾಪಕ   ಸೌಂದರ್ಯ ಜಗದೀಶ್  (Soundarya Jagadish) ಪುತ್ರ ಸ್ನೇಹಿತ್ ಪಕ್ಕದ ಮನೆ ಕೆಲಸಗಾರರ ಮೇಲೆ ಹಲ್ಲೆ(attack) ಮಾಡಿದ್ದ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ.  ನಿರ್ಮಾಪಕ ಮತ್ತು ನಟನೊಬ್ಬ ಸೌಂದರ್ಯ ಜಗದೀಶ್ ಪುತ್ರನ ಪರವಾಗಿ ನಿಂತಿದ್ದು ದೂರು (Bengaluru Police)ನೀಡಿದ್ದ ಅನುರಾಧಾ ದೂರು ಹಿಂಪಡೆಯಲು ಮುಂದಾಗಿದ್ದಾರೆ ಎನ್ನಲಾಗಿದೆ.

ಸಿಸಿ ಟಿವಿಯಲ್ಲಿ ದಾಖಲಾಗಿದ್ದ  ನಿರ್ಮಾಪಕನ ಪುತ್ರ ಪುಂಡಾಟ

ರಾತ್ರೋ ರಾತ್ರಿ ಸಂಧಾನ ಮಾಡಲಾಯಿತಾ? ಅಷ್ಟಕ್ಕೂ ಏಕಾಏಕಿ ಈ ನಿರ್ಧಾರ ತೆಗೆದುಕೊಳ್ಳಲು ಕಾರಣವೇನು? ಎಂಬ ಡಿಟೇಲ್ಸ್ ಇಲ್ಲದೆ. ರಾತ್ರೋ ರಾತ್ರಿ ಪೊಲೀಸ್ ಠಾಣೆಗೆ ತೆರಳಿದ ಮನೆ ಮಾಲಕಿ ದೂರು ಹಿಂಪಡೆಯಲು ಮುಂದಾಗಿದ್ದು ಎಫ್‌ ಐಆರ್ (FIR) ನಿಂದ ಸ್ನೇಹಿತ್ ಹೆಸರನ್ನು ಕೈಬಿಡಲು ಕೇಳಿಕೊಳ್ಳಲಾಗಿದೆ. 

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
25:03ಅವಳು 9ನೇ ಕ್ಲಾಸ್​​, ಅವನು ಮ್ಯಕಾನಿಕ್​; ಹೋಗೋ ಮುನ್ನ ಎದುರು ಮನೆ ಅಂಕಲ್​​​​​ನ ಹೆಣ ಉರುಳಿಸಿದ್ರು!
25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
Read more