ನೆರವಿಗೆ ಬಂದ ನಟ, ನಿರ್ಮಾಪಕ.. ಪ್ರೊಡ್ಯೂಸರ್ ಪುತ್ರನ ಪುಂಡಾಟ ಕೇಸ್‌ಗೆ ಟ್ವಿಸ್ಟ್!

ನೆರವಿಗೆ ಬಂದ ನಟ, ನಿರ್ಮಾಪಕ.. ಪ್ರೊಡ್ಯೂಸರ್ ಪುತ್ರನ ಪುಂಡಾಟ ಕೇಸ್‌ಗೆ ಟ್ವಿಸ್ಟ್!

Published : Oct 28, 2021, 05:38 PM ISTUpdated : Oct 28, 2021, 05:56 PM IST

* ಬೆಂಗಳೂರಿನಲ್ಲಿ ನಿರ್ಮಾಪಕನ ಪುತ್ರ ಪುಂಡಾಟ ಪ್ರಕರಣ
* ದೂರು ಹಿಂಪಡೆಯಲು ಮುಂದಾದ್ರಾ ಮನೆ ಮಾಲಕಿ?
* ರಾತ್ರೋ ರಾತ್ರಿ ರಾಜಿ ಸಂಧಾನ ಮಾಡಲಾಯ್ತಾ?
* ಪೊಲೀಸರಿಗೆ ದೊಡ್ಡ ತಲೆನೋವಾದ ಪ್ರಕರಣ

ಬೆಂಗಳೂರು(ಅ. 28)  ನಿರ್ಮಾಪಕ   ಸೌಂದರ್ಯ ಜಗದೀಶ್  (Soundarya Jagadish) ಪುತ್ರ ಸ್ನೇಹಿತ್ ಪಕ್ಕದ ಮನೆ ಕೆಲಸಗಾರರ ಮೇಲೆ ಹಲ್ಲೆ(attack) ಮಾಡಿದ್ದ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ.  ನಿರ್ಮಾಪಕ ಮತ್ತು ನಟನೊಬ್ಬ ಸೌಂದರ್ಯ ಜಗದೀಶ್ ಪುತ್ರನ ಪರವಾಗಿ ನಿಂತಿದ್ದು ದೂರು (Bengaluru Police)ನೀಡಿದ್ದ ಅನುರಾಧಾ ದೂರು ಹಿಂಪಡೆಯಲು ಮುಂದಾಗಿದ್ದಾರೆ ಎನ್ನಲಾಗಿದೆ.

ಸಿಸಿ ಟಿವಿಯಲ್ಲಿ ದಾಖಲಾಗಿದ್ದ  ನಿರ್ಮಾಪಕನ ಪುತ್ರ ಪುಂಡಾಟ

ರಾತ್ರೋ ರಾತ್ರಿ ಸಂಧಾನ ಮಾಡಲಾಯಿತಾ? ಅಷ್ಟಕ್ಕೂ ಏಕಾಏಕಿ ಈ ನಿರ್ಧಾರ ತೆಗೆದುಕೊಳ್ಳಲು ಕಾರಣವೇನು? ಎಂಬ ಡಿಟೇಲ್ಸ್ ಇಲ್ಲದೆ. ರಾತ್ರೋ ರಾತ್ರಿ ಪೊಲೀಸ್ ಠಾಣೆಗೆ ತೆರಳಿದ ಮನೆ ಮಾಲಕಿ ದೂರು ಹಿಂಪಡೆಯಲು ಮುಂದಾಗಿದ್ದು ಎಫ್‌ ಐಆರ್ (FIR) ನಿಂದ ಸ್ನೇಹಿತ್ ಹೆಸರನ್ನು ಕೈಬಿಡಲು ಕೇಳಿಕೊಳ್ಳಲಾಗಿದೆ. 

25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
24:03ಪ್ರೇಯಸಿಯನ್ನು ಕೊಂದು ಪೀಸ್ ಪೀಸ್ ಮಾಡಿದ: ಆ ಅರ್ಧ ಭಾಗ ಇಟ್ಟುಕೊಂಡು, ಇನ್ನರ್ಧ ಭಾಗ ಎಸೆದುಬಿಟ್ಟ..!
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
Read more