ನೆರವಿಗೆ ಬಂದ ನಟ, ನಿರ್ಮಾಪಕ.. ಪ್ರೊಡ್ಯೂಸರ್ ಪುತ್ರನ ಪುಂಡಾಟ ಕೇಸ್‌ಗೆ ಟ್ವಿಸ್ಟ್!

ನೆರವಿಗೆ ಬಂದ ನಟ, ನಿರ್ಮಾಪಕ.. ಪ್ರೊಡ್ಯೂಸರ್ ಪುತ್ರನ ಪುಂಡಾಟ ಕೇಸ್‌ಗೆ ಟ್ವಿಸ್ಟ್!

Published : Oct 28, 2021, 05:38 PM ISTUpdated : Oct 28, 2021, 05:56 PM IST

* ಬೆಂಗಳೂರಿನಲ್ಲಿ ನಿರ್ಮಾಪಕನ ಪುತ್ರ ಪುಂಡಾಟ ಪ್ರಕರಣ
* ದೂರು ಹಿಂಪಡೆಯಲು ಮುಂದಾದ್ರಾ ಮನೆ ಮಾಲಕಿ?
* ರಾತ್ರೋ ರಾತ್ರಿ ರಾಜಿ ಸಂಧಾನ ಮಾಡಲಾಯ್ತಾ?
* ಪೊಲೀಸರಿಗೆ ದೊಡ್ಡ ತಲೆನೋವಾದ ಪ್ರಕರಣ

ಬೆಂಗಳೂರು(ಅ. 28)  ನಿರ್ಮಾಪಕ   ಸೌಂದರ್ಯ ಜಗದೀಶ್  (Soundarya Jagadish) ಪುತ್ರ ಸ್ನೇಹಿತ್ ಪಕ್ಕದ ಮನೆ ಕೆಲಸಗಾರರ ಮೇಲೆ ಹಲ್ಲೆ(attack) ಮಾಡಿದ್ದ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ.  ನಿರ್ಮಾಪಕ ಮತ್ತು ನಟನೊಬ್ಬ ಸೌಂದರ್ಯ ಜಗದೀಶ್ ಪುತ್ರನ ಪರವಾಗಿ ನಿಂತಿದ್ದು ದೂರು (Bengaluru Police)ನೀಡಿದ್ದ ಅನುರಾಧಾ ದೂರು ಹಿಂಪಡೆಯಲು ಮುಂದಾಗಿದ್ದಾರೆ ಎನ್ನಲಾಗಿದೆ.

ಸಿಸಿ ಟಿವಿಯಲ್ಲಿ ದಾಖಲಾಗಿದ್ದ  ನಿರ್ಮಾಪಕನ ಪುತ್ರ ಪುಂಡಾಟ

ರಾತ್ರೋ ರಾತ್ರಿ ಸಂಧಾನ ಮಾಡಲಾಯಿತಾ? ಅಷ್ಟಕ್ಕೂ ಏಕಾಏಕಿ ಈ ನಿರ್ಧಾರ ತೆಗೆದುಕೊಳ್ಳಲು ಕಾರಣವೇನು? ಎಂಬ ಡಿಟೇಲ್ಸ್ ಇಲ್ಲದೆ. ರಾತ್ರೋ ರಾತ್ರಿ ಪೊಲೀಸ್ ಠಾಣೆಗೆ ತೆರಳಿದ ಮನೆ ಮಾಲಕಿ ದೂರು ಹಿಂಪಡೆಯಲು ಮುಂದಾಗಿದ್ದು ಎಫ್‌ ಐಆರ್ (FIR) ನಿಂದ ಸ್ನೇಹಿತ್ ಹೆಸರನ್ನು ಕೈಬಿಡಲು ಕೇಳಿಕೊಳ್ಳಲಾಗಿದೆ. 

22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
24:33ಪರ ಪುರುಷನ ಸಹವಾಸಕ್ಕೆ ಪತಿ ಪರಮೇಶಿಯನ್ನೇ ಪರಲೋಕಕ್ಕೆ ಕಳಿಸಿದ ಪತ್ನಿ! ಹೆಣ ಹೊರತೆಗೆದಾಗ ಸತ್ಯವೂ ಹೊರಬಿತ್ತು!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
20:21ಎಪ್‌ಸ್ಟೀನ್ ಫೈಲ್ಸ್‌: ಟ್ರಂಪ್, ಬಿಲ್ ಗೇಟ್ಸ್ ರಾಸ*ಲೀಲೆ ರಹಸ್ಯ! 2000 ವಿಡಿಯೋ, ರಷ್ಯಾ ಚೆಲುವೆಯರ ವಿಡಿಯೋ ಬಟಾಬಯಲು!
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
25:56ಬೆಟ್ಟಿಂಗ್​​ ಚಟ, ಊರು ತುಂಬ ಸಾಲ! ಸ್ವಂತ ತಂಗಿಯ ಮೇಲೆ ಪೊಲೀಸ್ ಠಾಣೆ ಮೆಟ್ಟಿಲೇರಿದ ಸ್ಯಾಂಡಲ್‌ವುಡ್ ನಟಿ! ಏನಿದು ಪ್ರಕರಣ?
Read more