ಕೊರಗಜ್ಜನ ಶಕ್ತಿ ಮತ್ತೊಮ್ಮೆ ಸಾಬೀತು, ಕಾಂಡೋಮ್ ಎಸೆದ ದುಷ್ಕರ್ಮಿ ರಕ್ತಕಾರಿ ಸತ್ತ!

ಕೊರಗಜ್ಜನ ಶಕ್ತಿ ಮತ್ತೊಮ್ಮೆ ಸಾಬೀತು, ಕಾಂಡೋಮ್ ಎಸೆದ ದುಷ್ಕರ್ಮಿ ರಕ್ತಕಾರಿ ಸತ್ತ!

Suvarna News   | Asianet News
Published : Apr 02, 2021, 10:11 AM ISTUpdated : Apr 02, 2021, 10:14 AM IST

ತುಳುನಾಡಿನಲ್ಲಿ ಕೊರಗಜ್ಜನ ಶಕ್ತಿ ಮತ್ತೊಮ್ಮೆ ಸಾಬೀತಾಗಿದೆ.  ಕೆಲ ಸಮಯದ ಹಿಂದೆ ಮಂಗಳೂರಿನ ಹಲವು ದೈವಸ್ಥಾನಗಳ ಕಾಣಿಕೆ ಹುಂಡಿಗಳಿಗೆ ಕಾಂಡೋಮ್‌ ಸಹಿತ ನಿಂದನಾತ್ಮಕ ಬರಹ ಹಾಕಿದ್ದಾರೆ ಎನ್ನಲಾದ ಯುವಕರ ತಂಡದ ಒಬ್ಬ ಸದಸ್ಯ ಕೆಲ ದಿನಗಳ ಹಿಂದೆ ದಿಢೀರನೆ ರಕ್ತಕಾರಿ ಸಾವಿಗೀಡಾಗಿದ್ಧಾನೆ. 

ಬೆಂಗಳೂರು (ಏ. 02): ತುಳುನಾಡಿನಲ್ಲಿ ಕೊರಗಜ್ಜನ ಶಕ್ತಿ ಮತ್ತೊಮ್ಮೆ ಸಾಬೀತಾಗಿದೆ.  ಕೆಲ ಸಮಯದ ಹಿಂದೆ ಮಂಗಳೂರಿನ ಹಲವು ದೈವಸ್ಥಾನಗಳ ಕಾಣಿಕೆ ಹುಂಡಿಗಳಿಗೆ ಕಾಂಡೋಮ್‌ ಸಹಿತ ನಿಂದನಾತ್ಮಕ ಬರಹ ಹಾಕಿದ್ದಾರೆ ಎನ್ನಲಾದ ಯುವಕರ ತಂಡದ ಒಬ್ಬ ಸದಸ್ಯ ಕೆಲ ದಿನಗಳ ಹಿಂದೆ ದಿಢೀರನೆ ರಕ್ತಕಾರಿ ಸಾವಿಗೀಡಾಗಿದ್ದಾನೆ. 

ಇದರಿಂದ ಭಯಗೊಂಡ ಉಳಿದಿಬ್ಬರು ಯುವಕರು ಕೊರಗಜ್ಜ ದೈವದ ಎದುರು ಶರಣಾಗಿದ್ದಾರೆ. ಅವರನ್ನು ಪೊಲೀಸರು ಬಂಧಿಸಿದ್ದಾರೆ. ಮಂಗಳೂರಿನ ಜೋಕಟ್ಟೆನಿವಾಸಿಗಳಾದ ಅಬ್ದುಲ್‌ ರಹೀಂ, ಅಬ್ದುಲ್‌ ತೌಫೀಕ್‌ ಬಂಧಿತರು. ಮುಖ್ಯ ಆರೋಪಿಯಾಗಿದ್ದ ನವಾಝ್‌ ಈಗಾಗಲೇ ಸಾವಿಗೀಡಾದವನು.

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
25:03ಅವಳು 9ನೇ ಕ್ಲಾಸ್​​, ಅವನು ಮ್ಯಕಾನಿಕ್​; ಹೋಗೋ ಮುನ್ನ ಎದುರು ಮನೆ ಅಂಕಲ್​​​​​ನ ಹೆಣ ಉರುಳಿಸಿದ್ರು!
25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!