ಕೊರಗಜ್ಜನ ಶಕ್ತಿ ಮತ್ತೊಮ್ಮೆ ಸಾಬೀತು, ಕಾಂಡೋಮ್ ಎಸೆದ ದುಷ್ಕರ್ಮಿ ರಕ್ತಕಾರಿ ಸತ್ತ!

ಕೊರಗಜ್ಜನ ಶಕ್ತಿ ಮತ್ತೊಮ್ಮೆ ಸಾಬೀತು, ಕಾಂಡೋಮ್ ಎಸೆದ ದುಷ್ಕರ್ಮಿ ರಕ್ತಕಾರಿ ಸತ್ತ!

Suvarna News   | Asianet News
Published : Apr 02, 2021, 10:11 AM ISTUpdated : Apr 02, 2021, 10:14 AM IST

ತುಳುನಾಡಿನಲ್ಲಿ ಕೊರಗಜ್ಜನ ಶಕ್ತಿ ಮತ್ತೊಮ್ಮೆ ಸಾಬೀತಾಗಿದೆ.  ಕೆಲ ಸಮಯದ ಹಿಂದೆ ಮಂಗಳೂರಿನ ಹಲವು ದೈವಸ್ಥಾನಗಳ ಕಾಣಿಕೆ ಹುಂಡಿಗಳಿಗೆ ಕಾಂಡೋಮ್‌ ಸಹಿತ ನಿಂದನಾತ್ಮಕ ಬರಹ ಹಾಕಿದ್ದಾರೆ ಎನ್ನಲಾದ ಯುವಕರ ತಂಡದ ಒಬ್ಬ ಸದಸ್ಯ ಕೆಲ ದಿನಗಳ ಹಿಂದೆ ದಿಢೀರನೆ ರಕ್ತಕಾರಿ ಸಾವಿಗೀಡಾಗಿದ್ಧಾನೆ. 

ಬೆಂಗಳೂರು (ಏ. 02): ತುಳುನಾಡಿನಲ್ಲಿ ಕೊರಗಜ್ಜನ ಶಕ್ತಿ ಮತ್ತೊಮ್ಮೆ ಸಾಬೀತಾಗಿದೆ.  ಕೆಲ ಸಮಯದ ಹಿಂದೆ ಮಂಗಳೂರಿನ ಹಲವು ದೈವಸ್ಥಾನಗಳ ಕಾಣಿಕೆ ಹುಂಡಿಗಳಿಗೆ ಕಾಂಡೋಮ್‌ ಸಹಿತ ನಿಂದನಾತ್ಮಕ ಬರಹ ಹಾಕಿದ್ದಾರೆ ಎನ್ನಲಾದ ಯುವಕರ ತಂಡದ ಒಬ್ಬ ಸದಸ್ಯ ಕೆಲ ದಿನಗಳ ಹಿಂದೆ ದಿಢೀರನೆ ರಕ್ತಕಾರಿ ಸಾವಿಗೀಡಾಗಿದ್ದಾನೆ. 

ಇದರಿಂದ ಭಯಗೊಂಡ ಉಳಿದಿಬ್ಬರು ಯುವಕರು ಕೊರಗಜ್ಜ ದೈವದ ಎದುರು ಶರಣಾಗಿದ್ದಾರೆ. ಅವರನ್ನು ಪೊಲೀಸರು ಬಂಧಿಸಿದ್ದಾರೆ. ಮಂಗಳೂರಿನ ಜೋಕಟ್ಟೆನಿವಾಸಿಗಳಾದ ಅಬ್ದುಲ್‌ ರಹೀಂ, ಅಬ್ದುಲ್‌ ತೌಫೀಕ್‌ ಬಂಧಿತರು. ಮುಖ್ಯ ಆರೋಪಿಯಾಗಿದ್ದ ನವಾಝ್‌ ಈಗಾಗಲೇ ಸಾವಿಗೀಡಾದವನು.

04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ