ಕೊರಗಜ್ಜನ ಶಕ್ತಿ ಮತ್ತೊಮ್ಮೆ ಸಾಬೀತು, ಕಾಂಡೋಮ್ ಎಸೆದ ದುಷ್ಕರ್ಮಿ ರಕ್ತಕಾರಿ ಸತ್ತ!

ಕೊರಗಜ್ಜನ ಶಕ್ತಿ ಮತ್ತೊಮ್ಮೆ ಸಾಬೀತು, ಕಾಂಡೋಮ್ ಎಸೆದ ದುಷ್ಕರ್ಮಿ ರಕ್ತಕಾರಿ ಸತ್ತ!

Suvarna News   | Asianet News
Published : Apr 02, 2021, 10:11 AM ISTUpdated : Apr 02, 2021, 10:14 AM IST

ತುಳುನಾಡಿನಲ್ಲಿ ಕೊರಗಜ್ಜನ ಶಕ್ತಿ ಮತ್ತೊಮ್ಮೆ ಸಾಬೀತಾಗಿದೆ.  ಕೆಲ ಸಮಯದ ಹಿಂದೆ ಮಂಗಳೂರಿನ ಹಲವು ದೈವಸ್ಥಾನಗಳ ಕಾಣಿಕೆ ಹುಂಡಿಗಳಿಗೆ ಕಾಂಡೋಮ್‌ ಸಹಿತ ನಿಂದನಾತ್ಮಕ ಬರಹ ಹಾಕಿದ್ದಾರೆ ಎನ್ನಲಾದ ಯುವಕರ ತಂಡದ ಒಬ್ಬ ಸದಸ್ಯ ಕೆಲ ದಿನಗಳ ಹಿಂದೆ ದಿಢೀರನೆ ರಕ್ತಕಾರಿ ಸಾವಿಗೀಡಾಗಿದ್ಧಾನೆ. 

ಬೆಂಗಳೂರು (ಏ. 02): ತುಳುನಾಡಿನಲ್ಲಿ ಕೊರಗಜ್ಜನ ಶಕ್ತಿ ಮತ್ತೊಮ್ಮೆ ಸಾಬೀತಾಗಿದೆ.  ಕೆಲ ಸಮಯದ ಹಿಂದೆ ಮಂಗಳೂರಿನ ಹಲವು ದೈವಸ್ಥಾನಗಳ ಕಾಣಿಕೆ ಹುಂಡಿಗಳಿಗೆ ಕಾಂಡೋಮ್‌ ಸಹಿತ ನಿಂದನಾತ್ಮಕ ಬರಹ ಹಾಕಿದ್ದಾರೆ ಎನ್ನಲಾದ ಯುವಕರ ತಂಡದ ಒಬ್ಬ ಸದಸ್ಯ ಕೆಲ ದಿನಗಳ ಹಿಂದೆ ದಿಢೀರನೆ ರಕ್ತಕಾರಿ ಸಾವಿಗೀಡಾಗಿದ್ದಾನೆ. 

ಇದರಿಂದ ಭಯಗೊಂಡ ಉಳಿದಿಬ್ಬರು ಯುವಕರು ಕೊರಗಜ್ಜ ದೈವದ ಎದುರು ಶರಣಾಗಿದ್ದಾರೆ. ಅವರನ್ನು ಪೊಲೀಸರು ಬಂಧಿಸಿದ್ದಾರೆ. ಮಂಗಳೂರಿನ ಜೋಕಟ್ಟೆನಿವಾಸಿಗಳಾದ ಅಬ್ದುಲ್‌ ರಹೀಂ, ಅಬ್ದುಲ್‌ ತೌಫೀಕ್‌ ಬಂಧಿತರು. ಮುಖ್ಯ ಆರೋಪಿಯಾಗಿದ್ದ ನವಾಝ್‌ ಈಗಾಗಲೇ ಸಾವಿಗೀಡಾದವನು.

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:37ಬೆಂಗಳೂರು: ತಾಯಿ ಮೇಲಿನ ದ್ವೇಷಕ್ಕೆ 6 ವರ್ಷದ ಬಾಲಕಿ ಹತ್ಯೆ; ಪಾಗಲ್ ಪ್ರೇಮಿ ಕಾಟಕ್ಕೆ ವಿದ್ಯಾರ್ಥಿನಿ ಬಲಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
23:12ಬೀದಿಗೆ ಬಂತು ಕನ್ನಡದ ಮತ್ತೊಬ್ಬ ಸೀರಿಯಲ್ ನಟಿಯ ಕುಟುಂಬ; ಮದುವೆಗೂ ಮುನ್ನವೇ ಬಳಸಿಕೊಂಡಿದ್ದ ಸುರೇಶ!
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?