ಕೊರಗಜ್ಜನ ಶಕ್ತಿ ಮತ್ತೊಮ್ಮೆ ಸಾಬೀತು, ಕಾಂಡೋಮ್ ಎಸೆದ ದುಷ್ಕರ್ಮಿ ರಕ್ತಕಾರಿ ಸತ್ತ!

ಕೊರಗಜ್ಜನ ಶಕ್ತಿ ಮತ್ತೊಮ್ಮೆ ಸಾಬೀತು, ಕಾಂಡೋಮ್ ಎಸೆದ ದುಷ್ಕರ್ಮಿ ರಕ್ತಕಾರಿ ಸತ್ತ!

Published : Apr 02, 2021, 10:11 AM ISTUpdated : Apr 02, 2021, 10:14 AM IST

ತುಳುನಾಡಿನಲ್ಲಿ ಕೊರಗಜ್ಜನ ಶಕ್ತಿ ಮತ್ತೊಮ್ಮೆ ಸಾಬೀತಾಗಿದೆ.  ಕೆಲ ಸಮಯದ ಹಿಂದೆ ಮಂಗಳೂರಿನ ಹಲವು ದೈವಸ್ಥಾನಗಳ ಕಾಣಿಕೆ ಹುಂಡಿಗಳಿಗೆ ಕಾಂಡೋಮ್‌ ಸಹಿತ ನಿಂದನಾತ್ಮಕ ಬರಹ ಹಾಕಿದ್ದಾರೆ ಎನ್ನಲಾದ ಯುವಕರ ತಂಡದ ಒಬ್ಬ ಸದಸ್ಯ ಕೆಲ ದಿನಗಳ ಹಿಂದೆ ದಿಢೀರನೆ ರಕ್ತಕಾರಿ ಸಾವಿಗೀಡಾಗಿದ್ಧಾನೆ. 

ಬೆಂಗಳೂರು (ಏ. 02): ತುಳುನಾಡಿನಲ್ಲಿ ಕೊರಗಜ್ಜನ ಶಕ್ತಿ ಮತ್ತೊಮ್ಮೆ ಸಾಬೀತಾಗಿದೆ.  ಕೆಲ ಸಮಯದ ಹಿಂದೆ ಮಂಗಳೂರಿನ ಹಲವು ದೈವಸ್ಥಾನಗಳ ಕಾಣಿಕೆ ಹುಂಡಿಗಳಿಗೆ ಕಾಂಡೋಮ್‌ ಸಹಿತ ನಿಂದನಾತ್ಮಕ ಬರಹ ಹಾಕಿದ್ದಾರೆ ಎನ್ನಲಾದ ಯುವಕರ ತಂಡದ ಒಬ್ಬ ಸದಸ್ಯ ಕೆಲ ದಿನಗಳ ಹಿಂದೆ ದಿಢೀರನೆ ರಕ್ತಕಾರಿ ಸಾವಿಗೀಡಾಗಿದ್ದಾನೆ. 

ಇದರಿಂದ ಭಯಗೊಂಡ ಉಳಿದಿಬ್ಬರು ಯುವಕರು ಕೊರಗಜ್ಜ ದೈವದ ಎದುರು ಶರಣಾಗಿದ್ದಾರೆ. ಅವರನ್ನು ಪೊಲೀಸರು ಬಂಧಿಸಿದ್ದಾರೆ. ಮಂಗಳೂರಿನ ಜೋಕಟ್ಟೆನಿವಾಸಿಗಳಾದ ಅಬ್ದುಲ್‌ ರಹೀಂ, ಅಬ್ದುಲ್‌ ತೌಫೀಕ್‌ ಬಂಧಿತರು. ಮುಖ್ಯ ಆರೋಪಿಯಾಗಿದ್ದ ನವಾಝ್‌ ಈಗಾಗಲೇ ಸಾವಿಗೀಡಾದವನು.

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?