ಕೊರಗಜ್ಜನ ಶಕ್ತಿ ಮತ್ತೊಮ್ಮೆ ಸಾಬೀತು, ಕಾಂಡೋಮ್ ಎಸೆದ ದುಷ್ಕರ್ಮಿ ರಕ್ತಕಾರಿ ಸತ್ತ!

ಕೊರಗಜ್ಜನ ಶಕ್ತಿ ಮತ್ತೊಮ್ಮೆ ಸಾಬೀತು, ಕಾಂಡೋಮ್ ಎಸೆದ ದುಷ್ಕರ್ಮಿ ರಕ್ತಕಾರಿ ಸತ್ತ!

Suvarna News   | Asianet News
Published : Apr 02, 2021, 10:11 AM ISTUpdated : Apr 02, 2021, 10:14 AM IST

ತುಳುನಾಡಿನಲ್ಲಿ ಕೊರಗಜ್ಜನ ಶಕ್ತಿ ಮತ್ತೊಮ್ಮೆ ಸಾಬೀತಾಗಿದೆ.  ಕೆಲ ಸಮಯದ ಹಿಂದೆ ಮಂಗಳೂರಿನ ಹಲವು ದೈವಸ್ಥಾನಗಳ ಕಾಣಿಕೆ ಹುಂಡಿಗಳಿಗೆ ಕಾಂಡೋಮ್‌ ಸಹಿತ ನಿಂದನಾತ್ಮಕ ಬರಹ ಹಾಕಿದ್ದಾರೆ ಎನ್ನಲಾದ ಯುವಕರ ತಂಡದ ಒಬ್ಬ ಸದಸ್ಯ ಕೆಲ ದಿನಗಳ ಹಿಂದೆ ದಿಢೀರನೆ ರಕ್ತಕಾರಿ ಸಾವಿಗೀಡಾಗಿದ್ಧಾನೆ. 

ಬೆಂಗಳೂರು (ಏ. 02): ತುಳುನಾಡಿನಲ್ಲಿ ಕೊರಗಜ್ಜನ ಶಕ್ತಿ ಮತ್ತೊಮ್ಮೆ ಸಾಬೀತಾಗಿದೆ.  ಕೆಲ ಸಮಯದ ಹಿಂದೆ ಮಂಗಳೂರಿನ ಹಲವು ದೈವಸ್ಥಾನಗಳ ಕಾಣಿಕೆ ಹುಂಡಿಗಳಿಗೆ ಕಾಂಡೋಮ್‌ ಸಹಿತ ನಿಂದನಾತ್ಮಕ ಬರಹ ಹಾಕಿದ್ದಾರೆ ಎನ್ನಲಾದ ಯುವಕರ ತಂಡದ ಒಬ್ಬ ಸದಸ್ಯ ಕೆಲ ದಿನಗಳ ಹಿಂದೆ ದಿಢೀರನೆ ರಕ್ತಕಾರಿ ಸಾವಿಗೀಡಾಗಿದ್ದಾನೆ. 

ಇದರಿಂದ ಭಯಗೊಂಡ ಉಳಿದಿಬ್ಬರು ಯುವಕರು ಕೊರಗಜ್ಜ ದೈವದ ಎದುರು ಶರಣಾಗಿದ್ದಾರೆ. ಅವರನ್ನು ಪೊಲೀಸರು ಬಂಧಿಸಿದ್ದಾರೆ. ಮಂಗಳೂರಿನ ಜೋಕಟ್ಟೆನಿವಾಸಿಗಳಾದ ಅಬ್ದುಲ್‌ ರಹೀಂ, ಅಬ್ದುಲ್‌ ತೌಫೀಕ್‌ ಬಂಧಿತರು. ಮುಖ್ಯ ಆರೋಪಿಯಾಗಿದ್ದ ನವಾಝ್‌ ಈಗಾಗಲೇ ಸಾವಿಗೀಡಾದವನು.

02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
20:21ಎಪ್‌ಸ್ಟೀನ್ ಫೈಲ್ಸ್‌: ಟ್ರಂಪ್, ಬಿಲ್ ಗೇಟ್ಸ್ ರಾಸ*ಲೀಲೆ ರಹಸ್ಯ! 2000 ವಿಡಿಯೋ, ರಷ್ಯಾ ಚೆಲುವೆಯರ ವಿಡಿಯೋ ಬಟಾಬಯಲು!
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
25:56ಬೆಟ್ಟಿಂಗ್​​ ಚಟ, ಊರು ತುಂಬ ಸಾಲ! ಸ್ವಂತ ತಂಗಿಯ ಮೇಲೆ ಪೊಲೀಸ್ ಠಾಣೆ ಮೆಟ್ಟಿಲೇರಿದ ಸ್ಯಾಂಡಲ್‌ವುಡ್ ನಟಿ! ಏನಿದು ಪ್ರಕರಣ?
21:04ಪಿಜಿಯಲ್ಲಿ ಪ್ರೇಯಸಿ ಜೊತೆ ಕುಚ್​-ಕುಚ್​​! ರೆಡ್ ​​ಹ್ಯಾಂಡಾಗಿ ಸಿಕ್ಕಿಬಿದ್ದ ಗಂಡ ಕೊಟ್ಟ ಕಾರಣವೇ ಬೇರೆ!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:37ಬೆಂಗಳೂರು: ತಾಯಿ ಮೇಲಿನ ದ್ವೇಷಕ್ಕೆ 6 ವರ್ಷದ ಬಾಲಕಿ ಹತ್ಯೆ; ಪಾಗಲ್ ಪ್ರೇಮಿ ಕಾಟಕ್ಕೆ ವಿದ್ಯಾರ್ಥಿನಿ ಬಲಿ!