ಮಂದಾರ್ತಿ ಗುಡ್ಡಕ್ಕೆ ಬಂದು ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡಿದ್ದೇಕೆ?

ಮಂದಾರ್ತಿ ಗುಡ್ಡಕ್ಕೆ ಬಂದು ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡಿದ್ದೇಕೆ?

Published : May 24, 2022, 03:43 PM IST

ಪ್ರೇಮಿಸುವಾಗ ಇದ್ದ ಧೈರ್ಯ ಊರು ಸುತ್ತುವಾಗ ಇದ್ದ ಸ್ಥೈರ್ಯ, ದಾಂಪತ್ಯ ಜೀವನ ನಡೆಸಲು ಹೊರಟಾಗ ಮಾತ್ರ ಇಲ್ಲದೇ ಹೋಯ್ತು. ಬೆಂಗಳೂರಿನ ಯುವ ಪ್ರೇಮಿಗಳ ಜೋಡಿ, ಉಡುಪಿಯ ಪಾಳು ಗುಡ್ಡೆಯಲ್ಲಿ ಸುಟ್ಟು ಕರಕಲಾಯ್ತು! ಹೀಗೆ ಕರ್ನಾಟಕವನ್ನೇ ಬೆಚ್ಚಿಬೀಳಿಸಿದ್ದ ಉಡುಪಿಯಲ್ಲಿ ನಡೆದ ಜೋಡಿ ಆತ್ಮಹತ್ಯೆ ಕೇಸ್ ನ ಇನ್ಸೈಡ್ ಸ್ಟೋರಿ..
 

ಬೆಂಗಳೂರು (ಮೇ. 24): ಒಬ್ಬರನ್ನೊಬ್ಬರು ಬಿಟ್ಟಿರಲಾರದಷ್ಟು ಪ್ರೀತಿ ಮಾಡುತ್ತಿದ್ದ ಯುವ ಜೋಡಿ (Young Couples) ಕೊನೆಗೆ ತಾವು ಕುಳಿತ ಕಾರಿಗೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ಉಡುಪಿಯ ಮಂದಾರ್ತಿ (Udupi Mandarti) ಗುಡ್ಡದಲ್ಲಿ ಸುಟ್ಟು ಕರಕಲಾಗಿದ್ದರು ಯಶವಂತ್ (Yashwanth) ಹಾಗೂ ಜ್ಯೋತಿ (Jyothi) ಎನ್ನುವ ಯುವ ಪ್ರೇಮಿಗಳು.

ಬೆಂಗಳೂರಿನಲ್ಲಿದ್ದವರು ಬ್ರಹ್ಮಾವರಕ್ಕೆ ಹೋಗಿ ಸುಟ್ಟು ಕರಕಲಾಗ್ತಾರೆ ಅಂದ್ರೆ ಏನ್ ಅರ್ಥ. ಇವರ ಪ್ರೀತಿಗೆ ಹೆತ್ತವರು ವಿರೋಧಿಸುತ್ತಿದ್ದಾರೆ ಅಂತ ಆತ್ಮಹತ್ಯೆ ಮಾಡಿಕೊಂಡ್ರು ಅಂತ ಪ್ರಾಥಮಿಕ ತನಿಖೆಯಲ್ಲಿ ಹೇಳಲಾಗ್ತಿದ್ರೂ ಹೆತ್ತವರು ಮಾತ್ರ ನಮಗೆ ಅವರ ಪ್ರೀತಿ ವಿಷ್ಯ ಗೊತ್ತೇ ಇರಲಿಲ್ಲ ಅಂತಾರೆ. 

ಉಡುಪಿ: ಮದುವೆಯಾದ 2 ದಿನಕ್ಕೆ ಸಾವಿಗೆ ಶರಣಾದ ಜೋಡಿ, ಕೇಸ್‌ಗೆ ಟ್ವಿಸ್ಟ್

ಮನೆಯವರು ಪ್ರೀತಿಗೆ ಒಪ್ಪಲ್ಲಿಲ್ಲ ಅನ್ನೋ ಕಾರಣಕ್ಕೆ ಮಂಗಳೂರಿಗೆ ಹೋಗಿ ಬಾಡಿಗೆ ಮನೆ ಮಾಡಿದ್ದ ಯಶವಂತ ಮತ್ತು ಜ್ಯೋತಿ ಮಾರನೇ ದಿನವೇ ಹೆಣವಾಗಿ ಹೋಗ್ತಾರೆ ಅಂದ್ರೆ ಏನ್ ಅರ್ಥ. ಅವತ್ತು ಬ್ರಹ್ಮಾವರದಲ್ಲಿ ನಿಜಕ್ಕೂ ಅವರಿಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ರಾ ಅಥವಾ ಕೊಲೆ ಏನಾದ್ರೂ ಆಗಿದ್ಯಾ ಅನ್ನೋ ಹತ್ತು ಹಲವು ಪ್ರಶ್ನೆಗಳು ಪೊಲೀಸರಿಗೆ ಕಾಡುತ್ತಿದೆ.
 

24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
23:12ಬೀದಿಗೆ ಬಂತು ಕನ್ನಡದ ಮತ್ತೊಬ್ಬ ಸೀರಿಯಲ್ ನಟಿಯ ಕುಟುಂಬ; ಮದುವೆಗೂ ಮುನ್ನವೇ ಬಳಸಿಕೊಂಡಿದ್ದ ಸುರೇಶ!
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
Read more