ಮಂದಾರ್ತಿ ಗುಡ್ಡಕ್ಕೆ ಬಂದು ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡಿದ್ದೇಕೆ?

ಮಂದಾರ್ತಿ ಗುಡ್ಡಕ್ಕೆ ಬಂದು ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡಿದ್ದೇಕೆ?

Published : May 24, 2022, 03:43 PM IST

ಪ್ರೇಮಿಸುವಾಗ ಇದ್ದ ಧೈರ್ಯ ಊರು ಸುತ್ತುವಾಗ ಇದ್ದ ಸ್ಥೈರ್ಯ, ದಾಂಪತ್ಯ ಜೀವನ ನಡೆಸಲು ಹೊರಟಾಗ ಮಾತ್ರ ಇಲ್ಲದೇ ಹೋಯ್ತು. ಬೆಂಗಳೂರಿನ ಯುವ ಪ್ರೇಮಿಗಳ ಜೋಡಿ, ಉಡುಪಿಯ ಪಾಳು ಗುಡ್ಡೆಯಲ್ಲಿ ಸುಟ್ಟು ಕರಕಲಾಯ್ತು! ಹೀಗೆ ಕರ್ನಾಟಕವನ್ನೇ ಬೆಚ್ಚಿಬೀಳಿಸಿದ್ದ ಉಡುಪಿಯಲ್ಲಿ ನಡೆದ ಜೋಡಿ ಆತ್ಮಹತ್ಯೆ ಕೇಸ್ ನ ಇನ್ಸೈಡ್ ಸ್ಟೋರಿ..
 

ಬೆಂಗಳೂರು (ಮೇ. 24): ಒಬ್ಬರನ್ನೊಬ್ಬರು ಬಿಟ್ಟಿರಲಾರದಷ್ಟು ಪ್ರೀತಿ ಮಾಡುತ್ತಿದ್ದ ಯುವ ಜೋಡಿ (Young Couples) ಕೊನೆಗೆ ತಾವು ಕುಳಿತ ಕಾರಿಗೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ಉಡುಪಿಯ ಮಂದಾರ್ತಿ (Udupi Mandarti) ಗುಡ್ಡದಲ್ಲಿ ಸುಟ್ಟು ಕರಕಲಾಗಿದ್ದರು ಯಶವಂತ್ (Yashwanth) ಹಾಗೂ ಜ್ಯೋತಿ (Jyothi) ಎನ್ನುವ ಯುವ ಪ್ರೇಮಿಗಳು.

ಬೆಂಗಳೂರಿನಲ್ಲಿದ್ದವರು ಬ್ರಹ್ಮಾವರಕ್ಕೆ ಹೋಗಿ ಸುಟ್ಟು ಕರಕಲಾಗ್ತಾರೆ ಅಂದ್ರೆ ಏನ್ ಅರ್ಥ. ಇವರ ಪ್ರೀತಿಗೆ ಹೆತ್ತವರು ವಿರೋಧಿಸುತ್ತಿದ್ದಾರೆ ಅಂತ ಆತ್ಮಹತ್ಯೆ ಮಾಡಿಕೊಂಡ್ರು ಅಂತ ಪ್ರಾಥಮಿಕ ತನಿಖೆಯಲ್ಲಿ ಹೇಳಲಾಗ್ತಿದ್ರೂ ಹೆತ್ತವರು ಮಾತ್ರ ನಮಗೆ ಅವರ ಪ್ರೀತಿ ವಿಷ್ಯ ಗೊತ್ತೇ ಇರಲಿಲ್ಲ ಅಂತಾರೆ. 

ಉಡುಪಿ: ಮದುವೆಯಾದ 2 ದಿನಕ್ಕೆ ಸಾವಿಗೆ ಶರಣಾದ ಜೋಡಿ, ಕೇಸ್‌ಗೆ ಟ್ವಿಸ್ಟ್

ಮನೆಯವರು ಪ್ರೀತಿಗೆ ಒಪ್ಪಲ್ಲಿಲ್ಲ ಅನ್ನೋ ಕಾರಣಕ್ಕೆ ಮಂಗಳೂರಿಗೆ ಹೋಗಿ ಬಾಡಿಗೆ ಮನೆ ಮಾಡಿದ್ದ ಯಶವಂತ ಮತ್ತು ಜ್ಯೋತಿ ಮಾರನೇ ದಿನವೇ ಹೆಣವಾಗಿ ಹೋಗ್ತಾರೆ ಅಂದ್ರೆ ಏನ್ ಅರ್ಥ. ಅವತ್ತು ಬ್ರಹ್ಮಾವರದಲ್ಲಿ ನಿಜಕ್ಕೂ ಅವರಿಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ರಾ ಅಥವಾ ಕೊಲೆ ಏನಾದ್ರೂ ಆಗಿದ್ಯಾ ಅನ್ನೋ ಹತ್ತು ಹಲವು ಪ್ರಶ್ನೆಗಳು ಪೊಲೀಸರಿಗೆ ಕಾಡುತ್ತಿದೆ.
 

22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
24:33ಪರ ಪುರುಷನ ಸಹವಾಸಕ್ಕೆ ಪತಿ ಪರಮೇಶಿಯನ್ನೇ ಪರಲೋಕಕ್ಕೆ ಕಳಿಸಿದ ಪತ್ನಿ! ಹೆಣ ಹೊರತೆಗೆದಾಗ ಸತ್ಯವೂ ಹೊರಬಿತ್ತು!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
20:21ಎಪ್‌ಸ್ಟೀನ್ ಫೈಲ್ಸ್‌: ಟ್ರಂಪ್, ಬಿಲ್ ಗೇಟ್ಸ್ ರಾಸ*ಲೀಲೆ ರಹಸ್ಯ! 2000 ವಿಡಿಯೋ, ರಷ್ಯಾ ಚೆಲುವೆಯರ ವಿಡಿಯೋ ಬಟಾಬಯಲು!
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
25:56ಬೆಟ್ಟಿಂಗ್​​ ಚಟ, ಊರು ತುಂಬ ಸಾಲ! ಸ್ವಂತ ತಂಗಿಯ ಮೇಲೆ ಪೊಲೀಸ್ ಠಾಣೆ ಮೆಟ್ಟಿಲೇರಿದ ಸ್ಯಾಂಡಲ್‌ವುಡ್ ನಟಿ! ಏನಿದು ಪ್ರಕರಣ?
Read more