ಮಂದಾರ್ತಿ ಗುಡ್ಡಕ್ಕೆ ಬಂದು ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡಿದ್ದೇಕೆ?

ಮಂದಾರ್ತಿ ಗುಡ್ಡಕ್ಕೆ ಬಂದು ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡಿದ್ದೇಕೆ?

Published : May 24, 2022, 03:43 PM IST

ಪ್ರೇಮಿಸುವಾಗ ಇದ್ದ ಧೈರ್ಯ ಊರು ಸುತ್ತುವಾಗ ಇದ್ದ ಸ್ಥೈರ್ಯ, ದಾಂಪತ್ಯ ಜೀವನ ನಡೆಸಲು ಹೊರಟಾಗ ಮಾತ್ರ ಇಲ್ಲದೇ ಹೋಯ್ತು. ಬೆಂಗಳೂರಿನ ಯುವ ಪ್ರೇಮಿಗಳ ಜೋಡಿ, ಉಡುಪಿಯ ಪಾಳು ಗುಡ್ಡೆಯಲ್ಲಿ ಸುಟ್ಟು ಕರಕಲಾಯ್ತು! ಹೀಗೆ ಕರ್ನಾಟಕವನ್ನೇ ಬೆಚ್ಚಿಬೀಳಿಸಿದ್ದ ಉಡುಪಿಯಲ್ಲಿ ನಡೆದ ಜೋಡಿ ಆತ್ಮಹತ್ಯೆ ಕೇಸ್ ನ ಇನ್ಸೈಡ್ ಸ್ಟೋರಿ..
 

ಬೆಂಗಳೂರು (ಮೇ. 24): ಒಬ್ಬರನ್ನೊಬ್ಬರು ಬಿಟ್ಟಿರಲಾರದಷ್ಟು ಪ್ರೀತಿ ಮಾಡುತ್ತಿದ್ದ ಯುವ ಜೋಡಿ (Young Couples) ಕೊನೆಗೆ ತಾವು ಕುಳಿತ ಕಾರಿಗೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ಉಡುಪಿಯ ಮಂದಾರ್ತಿ (Udupi Mandarti) ಗುಡ್ಡದಲ್ಲಿ ಸುಟ್ಟು ಕರಕಲಾಗಿದ್ದರು ಯಶವಂತ್ (Yashwanth) ಹಾಗೂ ಜ್ಯೋತಿ (Jyothi) ಎನ್ನುವ ಯುವ ಪ್ರೇಮಿಗಳು.

ಬೆಂಗಳೂರಿನಲ್ಲಿದ್ದವರು ಬ್ರಹ್ಮಾವರಕ್ಕೆ ಹೋಗಿ ಸುಟ್ಟು ಕರಕಲಾಗ್ತಾರೆ ಅಂದ್ರೆ ಏನ್ ಅರ್ಥ. ಇವರ ಪ್ರೀತಿಗೆ ಹೆತ್ತವರು ವಿರೋಧಿಸುತ್ತಿದ್ದಾರೆ ಅಂತ ಆತ್ಮಹತ್ಯೆ ಮಾಡಿಕೊಂಡ್ರು ಅಂತ ಪ್ರಾಥಮಿಕ ತನಿಖೆಯಲ್ಲಿ ಹೇಳಲಾಗ್ತಿದ್ರೂ ಹೆತ್ತವರು ಮಾತ್ರ ನಮಗೆ ಅವರ ಪ್ರೀತಿ ವಿಷ್ಯ ಗೊತ್ತೇ ಇರಲಿಲ್ಲ ಅಂತಾರೆ. 

ಉಡುಪಿ: ಮದುವೆಯಾದ 2 ದಿನಕ್ಕೆ ಸಾವಿಗೆ ಶರಣಾದ ಜೋಡಿ, ಕೇಸ್‌ಗೆ ಟ್ವಿಸ್ಟ್

ಮನೆಯವರು ಪ್ರೀತಿಗೆ ಒಪ್ಪಲ್ಲಿಲ್ಲ ಅನ್ನೋ ಕಾರಣಕ್ಕೆ ಮಂಗಳೂರಿಗೆ ಹೋಗಿ ಬಾಡಿಗೆ ಮನೆ ಮಾಡಿದ್ದ ಯಶವಂತ ಮತ್ತು ಜ್ಯೋತಿ ಮಾರನೇ ದಿನವೇ ಹೆಣವಾಗಿ ಹೋಗ್ತಾರೆ ಅಂದ್ರೆ ಏನ್ ಅರ್ಥ. ಅವತ್ತು ಬ್ರಹ್ಮಾವರದಲ್ಲಿ ನಿಜಕ್ಕೂ ಅವರಿಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ರಾ ಅಥವಾ ಕೊಲೆ ಏನಾದ್ರೂ ಆಗಿದ್ಯಾ ಅನ್ನೋ ಹತ್ತು ಹಲವು ಪ್ರಶ್ನೆಗಳು ಪೊಲೀಸರಿಗೆ ಕಾಡುತ್ತಿದೆ.
 

22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
24:03ಪ್ರೇಯಸಿಯನ್ನು ಕೊಂದು ಪೀಸ್ ಪೀಸ್ ಮಾಡಿದ: ಆ ಅರ್ಧ ಭಾಗ ಇಟ್ಟುಕೊಂಡು, ಇನ್ನರ್ಧ ಭಾಗ ಎಸೆದುಬಿಟ್ಟ..!
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
24:33ಪರ ಪುರುಷನ ಸಹವಾಸಕ್ಕೆ ಪತಿ ಪರಮೇಶಿಯನ್ನೇ ಪರಲೋಕಕ್ಕೆ ಕಳಿಸಿದ ಪತ್ನಿ! ಹೆಣ ಹೊರತೆಗೆದಾಗ ಸತ್ಯವೂ ಹೊರಬಿತ್ತು!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
Read more