ಎಟಿಎಂನಿಂದ 15 ಲಕ್ಷ ಲೂಟಿ ಮಾಡಿ ಪರಾರಿ ಯತ್ನ; ರೆಡ್‌ ಹ್ಯಾಂಡಾಗಿ ಹಿಡಿದ ಪೊಲೀಸರು!

ಎಟಿಎಂನಿಂದ 15 ಲಕ್ಷ ಲೂಟಿ ಮಾಡಿ ಪರಾರಿ ಯತ್ನ; ರೆಡ್‌ ಹ್ಯಾಂಡಾಗಿ ಹಿಡಿದ ಪೊಲೀಸರು!

Published : Jan 27, 2020, 11:59 AM ISTUpdated : Jan 27, 2020, 12:04 PM IST

ಎಟಿಎಂನಿಂದ ಲಕ್ಷ ಲಕ್ಷ ಲೂಟಿ ಹೊಡೆಯಲು ಅಂತರಾಜ್ಯ ಖತರ್ನಾಕ್ ಕಳ್ಳರು ಮಾಸ್ಟರ್ ಮಾಡಿದ್ದರು. ಸೆಕ್ಯೂರಿಟಿ ಇಲ್ಲದ ಎಟಿಎಂಗಳನ್ನು ಟಾರ್ಗೆಟ್ ಮಾಡಿ ಸಿಸಿಟಿವಿ ಕಣ್ತಪ್ಪಿಸಲು ಚ್ಯೂಯಿಂಗ್ ಗಮ್ ಬಳಸುತ್ತಿದ್ದರು. ಬ್ಯಾಟರಾಯನಪುರದ SBI ATM ಕದಿಯಲು ಈ ಗ್ಯಾಂಗ್ ಮುಂದಾಗಿತ್ತು. 15 ಲಕ್ಷ 40 ಸಾವಿರ ದೋಚಿ ಪರಾರಿಯಾಗಲು ರೆಡಿಯಾಗಿದ್ದ ಕಳ್ಳರನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. 
 

ಬೆಂಗಳೂರು (ಜ. 27): ಎಟಿಎಂನಿಂದ ಲಕ್ಷ ಲಕ್ಷ ಲೂಟಿ ಹೊಡೆಯಲು ಅಂತರಾಜ್ಯ ಖತರ್ನಾಕ್ ಕಳ್ಳರು ಮಾಸ್ಟರ್ ಮಾಡಿದ್ದರು. ಸೆಕ್ಯೂರಿಟಿ ಇಲ್ಲದ ಎಟಿಎಂಗಳನ್ನು ಟಾರ್ಗೆಟ್ ಮಾಡಿ ಸಿಸಿಟಿವಿ ಕಣ್ತಪ್ಪಿಸಲು ಚ್ಯೂಯಿಂಗ್ ಗಮ್ ಬಳಸುತ್ತಿದ್ದರು.

ಬ್ಯಾಟರಾಯನಪುರದ SBI ATM ಕದಿಯಲು ಈ ಗ್ಯಾಂಗ್ ಮುಂದಾಗಿತ್ತು. 15 ಲಕ್ಷ 40 ಸಾವಿರ ದೋಚಿ ಪರಾರಿಯಾಗಲು ರೆಡಿಯಾಗಿದ್ದ ಕಳ್ಳರನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. 
 

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?