Raichur: ಜಮೀನು ಖರೀದಿ ವಿಚಾರಕ್ಕೆ ಕಿರಿಕ್‌: 2 ಗುಂಪುಗಳ ಮಧ್ಯೆ ಹೊಡೆದಾಟ..!

Raichur: ಜಮೀನು ಖರೀದಿ ವಿಚಾರಕ್ಕೆ ಕಿರಿಕ್‌: 2 ಗುಂಪುಗಳ ಮಧ್ಯೆ ಹೊಡೆದಾಟ..!

Suvarna News   | Asianet News
Published : Feb 13, 2022, 11:46 AM IST

*  ರಾಯಚೂರು ಜಿಲ್ಲೆಯ ಜಿಲ್ಲೆಯ ಸಿಂಧನೂರು ತಾಲೂಕಿನ ವಿರುಪಾಪುರದಲ್ಲಿ ನಡೆದ ಘಟನೆ
*  ರಾಡು, ಕಟ್ಟಿಗೆಯಿಂದ ಎರಡು ಗುಂಪುಗಳ ನಡುವೆ ಗಲಾಟೆ
*  ಕೊಟ್ಟ ಹಣ ವಾಪಸ್‌ ನೀಡಿದ್ದಕ್ಕೆ ಮಾಲೀಕನ ಮೇಲೆ ಹಲ್ಲೆ 

ರಾಯಚೂರು(ಫೆ.13): ಜಮೀನು ಖರೀದಿ ವಿಚಾರಕ್ಕೆ ಸಂಬಂಧಿಸಿದಂತೆ ಎರಡು ಗುಂಪುಗಳ ಮಧ್ಯೆ ಮಾರಾಮಾರಿ ನಡೆದ ಘಟನೆ ಜಿಲ್ಲೆಯ ಸಿಂಧನೂರು ತಾಲೂಕಿನ ವಿರುಪಾಪುರದಲ್ಲಿ ಇಂದು(ಭಾನುವಾರ) ನಡೆದಿದೆ. ರಾಡು, ಕಟ್ಟಿಗೆಯಿಂದ ಎರಡು ಗುಂಪುಗಳ ನಡುವೆ ಜಗಳ ನಡೆದಿದೆ. ಶರಣಪ್ಪ, ನಿರುಪಾದಿ ಕುಟುಂಬದ ನಡುವೆ ಹೊಡೆದಾಟ ನಡೆದಿದೆ. ಕೊಟ್ಟ ಹಣ ವಾಪಸ್‌ ನೀಡಿದ್ದಕ್ಕೆ ಮಾಲೀಕನ ಮೇಲೆ ಹಲ್ಲೆ ಮಾಡಲಾಗಿದೆ.  ಗಲಾಟೆಯಲ್ಲಿ ಗೋವಿಂದಪ್ಪ, ಶಿವರಾಜ್‌, ಅಂಬರೀಶ್‌ಗೆ ಗಾಯಗಳಾಗಿವೆ.  ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Hijab Row: ಹಿಜಾಬ್‌ ವಿವಾದಕ್ಕೆ ಮೋದಿ ಸರ್ಕಾರದ ಏಕರೂಪ ನಾಗರಿಕ ಸಂಹಿತೆ ಮದ್ದು?

23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
25:03ಅವಳು 9ನೇ ಕ್ಲಾಸ್​​, ಅವನು ಮ್ಯಕಾನಿಕ್​; ಹೋಗೋ ಮುನ್ನ ಎದುರು ಮನೆ ಅಂಕಲ್​​​​​ನ ಹೆಣ ಉರುಳಿಸಿದ್ರು!
25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
Read more