Raichur: ಜಮೀನು ಖರೀದಿ ವಿಚಾರಕ್ಕೆ ಕಿರಿಕ್‌: 2 ಗುಂಪುಗಳ ಮಧ್ಯೆ ಹೊಡೆದಾಟ..!

Raichur: ಜಮೀನು ಖರೀದಿ ವಿಚಾರಕ್ಕೆ ಕಿರಿಕ್‌: 2 ಗುಂಪುಗಳ ಮಧ್ಯೆ ಹೊಡೆದಾಟ..!

Suvarna News   | Asianet News
Published : Feb 13, 2022, 11:46 AM IST

*  ರಾಯಚೂರು ಜಿಲ್ಲೆಯ ಜಿಲ್ಲೆಯ ಸಿಂಧನೂರು ತಾಲೂಕಿನ ವಿರುಪಾಪುರದಲ್ಲಿ ನಡೆದ ಘಟನೆ
*  ರಾಡು, ಕಟ್ಟಿಗೆಯಿಂದ ಎರಡು ಗುಂಪುಗಳ ನಡುವೆ ಗಲಾಟೆ
*  ಕೊಟ್ಟ ಹಣ ವಾಪಸ್‌ ನೀಡಿದ್ದಕ್ಕೆ ಮಾಲೀಕನ ಮೇಲೆ ಹಲ್ಲೆ 

ರಾಯಚೂರು(ಫೆ.13): ಜಮೀನು ಖರೀದಿ ವಿಚಾರಕ್ಕೆ ಸಂಬಂಧಿಸಿದಂತೆ ಎರಡು ಗುಂಪುಗಳ ಮಧ್ಯೆ ಮಾರಾಮಾರಿ ನಡೆದ ಘಟನೆ ಜಿಲ್ಲೆಯ ಸಿಂಧನೂರು ತಾಲೂಕಿನ ವಿರುಪಾಪುರದಲ್ಲಿ ಇಂದು(ಭಾನುವಾರ) ನಡೆದಿದೆ. ರಾಡು, ಕಟ್ಟಿಗೆಯಿಂದ ಎರಡು ಗುಂಪುಗಳ ನಡುವೆ ಜಗಳ ನಡೆದಿದೆ. ಶರಣಪ್ಪ, ನಿರುಪಾದಿ ಕುಟುಂಬದ ನಡುವೆ ಹೊಡೆದಾಟ ನಡೆದಿದೆ. ಕೊಟ್ಟ ಹಣ ವಾಪಸ್‌ ನೀಡಿದ್ದಕ್ಕೆ ಮಾಲೀಕನ ಮೇಲೆ ಹಲ್ಲೆ ಮಾಡಲಾಗಿದೆ.  ಗಲಾಟೆಯಲ್ಲಿ ಗೋವಿಂದಪ್ಪ, ಶಿವರಾಜ್‌, ಅಂಬರೀಶ್‌ಗೆ ಗಾಯಗಳಾಗಿವೆ.  ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Hijab Row: ಹಿಜಾಬ್‌ ವಿವಾದಕ್ಕೆ ಮೋದಿ ಸರ್ಕಾರದ ಏಕರೂಪ ನಾಗರಿಕ ಸಂಹಿತೆ ಮದ್ದು?

23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
Read more