Raichur: ಜಮೀನು ಖರೀದಿ ವಿಚಾರಕ್ಕೆ ಕಿರಿಕ್‌: 2 ಗುಂಪುಗಳ ಮಧ್ಯೆ ಹೊಡೆದಾಟ..!

Raichur: ಜಮೀನು ಖರೀದಿ ವಿಚಾರಕ್ಕೆ ಕಿರಿಕ್‌: 2 ಗುಂಪುಗಳ ಮಧ್ಯೆ ಹೊಡೆದಾಟ..!

Suvarna News   | Asianet News
Published : Feb 13, 2022, 11:46 AM IST

*  ರಾಯಚೂರು ಜಿಲ್ಲೆಯ ಜಿಲ್ಲೆಯ ಸಿಂಧನೂರು ತಾಲೂಕಿನ ವಿರುಪಾಪುರದಲ್ಲಿ ನಡೆದ ಘಟನೆ
*  ರಾಡು, ಕಟ್ಟಿಗೆಯಿಂದ ಎರಡು ಗುಂಪುಗಳ ನಡುವೆ ಗಲಾಟೆ
*  ಕೊಟ್ಟ ಹಣ ವಾಪಸ್‌ ನೀಡಿದ್ದಕ್ಕೆ ಮಾಲೀಕನ ಮೇಲೆ ಹಲ್ಲೆ 

ರಾಯಚೂರು(ಫೆ.13): ಜಮೀನು ಖರೀದಿ ವಿಚಾರಕ್ಕೆ ಸಂಬಂಧಿಸಿದಂತೆ ಎರಡು ಗುಂಪುಗಳ ಮಧ್ಯೆ ಮಾರಾಮಾರಿ ನಡೆದ ಘಟನೆ ಜಿಲ್ಲೆಯ ಸಿಂಧನೂರು ತಾಲೂಕಿನ ವಿರುಪಾಪುರದಲ್ಲಿ ಇಂದು(ಭಾನುವಾರ) ನಡೆದಿದೆ. ರಾಡು, ಕಟ್ಟಿಗೆಯಿಂದ ಎರಡು ಗುಂಪುಗಳ ನಡುವೆ ಜಗಳ ನಡೆದಿದೆ. ಶರಣಪ್ಪ, ನಿರುಪಾದಿ ಕುಟುಂಬದ ನಡುವೆ ಹೊಡೆದಾಟ ನಡೆದಿದೆ. ಕೊಟ್ಟ ಹಣ ವಾಪಸ್‌ ನೀಡಿದ್ದಕ್ಕೆ ಮಾಲೀಕನ ಮೇಲೆ ಹಲ್ಲೆ ಮಾಡಲಾಗಿದೆ.  ಗಲಾಟೆಯಲ್ಲಿ ಗೋವಿಂದಪ್ಪ, ಶಿವರಾಜ್‌, ಅಂಬರೀಶ್‌ಗೆ ಗಾಯಗಳಾಗಿವೆ.  ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Hijab Row: ಹಿಜಾಬ್‌ ವಿವಾದಕ್ಕೆ ಮೋದಿ ಸರ್ಕಾರದ ಏಕರೂಪ ನಾಗರಿಕ ಸಂಹಿತೆ ಮದ್ದು?

24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
23:12ಬೀದಿಗೆ ಬಂತು ಕನ್ನಡದ ಮತ್ತೊಬ್ಬ ಸೀರಿಯಲ್ ನಟಿಯ ಕುಟುಂಬ; ಮದುವೆಗೂ ಮುನ್ನವೇ ಬಳಸಿಕೊಂಡಿದ್ದ ಸುರೇಶ!
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
Read more