ಟೀಚರ್ ಕುತ್ತಿಗೆಗೆ ಕೊಡಲಿ ಇಟ್ಟ ಗಂಡ: ಇನ್ನೊಬ್ಬ ಮಡದಿಯನ್ನು ಕೊಂದು ನೇಣಿಗೆ ಶರಣಾದ

ಟೀಚರ್ ಕುತ್ತಿಗೆಗೆ ಕೊಡಲಿ ಇಟ್ಟ ಗಂಡ: ಇನ್ನೊಬ್ಬ ಮಡದಿಯನ್ನು ಕೊಂದು ನೇಣಿಗೆ ಶರಣಾದ

Published : Nov 12, 2022, 04:44 PM IST

ರಾಯಚೂರು ಹಾಗೂ ಮಂಗಳೂರಿನಲ್ಲಿ ಎರಡು ಕೊಲೆಗಳು ನಡೆದಿದ್ದು, ಹೆಂಡತಿ ಮೇಲೆ ಅನುಮಾನ ಪಟ್ಟು ತಮ್ಮ ಸಂಸಾರವನ್ನೇ ಹಾಳು ಮಾಡಿಕೊಂಡಿದ್ದಾರೆ.
 

ಹೆಂಡತಿ ಮೇಲಿನ ಸಂಶಯದಿಂದ ಗಂಡ ಮಚ್ಚು ಬೀಸಿದ ಕತೆಗಳಿವು. ಒಬ್ಬ ಭೂಪ ಹೆಂಡತಿಯನ್ನು ಕೊಂದು ಪೊಲೀಸರ ಅತಿಥಿಯಾದ್ರೆ, ಮತ್ತೊಬ್ಬ ಹೆಂಡತಿಯನ್ನ ಕೊಂದು ತಾನೂ ಸಾವಿಗೆ ಶರಣಾಗಿದ್ದಾನೆ. ಹೀಗೆ ಗಂಡ ಹೆಂಡಿರ ಜಗಳ ಕೊಲೆಯಲ್ಲಿ ಅಂತ್ಯವಾಗಿವೆ. ಮಗಳನ್ನ ಕಳೆದುಕೊಂಡಿರೊ ಕುಟುಂಬಸ್ಥರು ಕಣ್ಣೀರಿರಲ್ಲಿ ಕೈತೊಳೆಯುತ್ತಿದ್ರೆ, ಆ ಮುದ್ದು ಮಕ್ಕಳು ತಂದೆ-ತಾಯಿ ಇಲ್ಲದೇ ಈಗ ಅಕ್ಷರಶಃ ಅನಾಥವಾಗಿವೆ. ಇವುಗಳ ಸಂಪೂರ್ಣ ಮಾಹಿತಿ ಈ ವಿಡಿಯೋದಲ್ಲಿ ಇದೆ.

ಚಂದ್ರು ಸಾವಿನ ಸಮಗ್ರ ವರದಿಗೆ ಕಾಯುತ್ತಿರುವೆ: ರೇಣುಕಾಚಾರ್ಯ

22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
24:33ಪರ ಪುರುಷನ ಸಹವಾಸಕ್ಕೆ ಪತಿ ಪರಮೇಶಿಯನ್ನೇ ಪರಲೋಕಕ್ಕೆ ಕಳಿಸಿದ ಪತ್ನಿ! ಹೆಣ ಹೊರತೆಗೆದಾಗ ಸತ್ಯವೂ ಹೊರಬಿತ್ತು!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
20:21ಎಪ್‌ಸ್ಟೀನ್ ಫೈಲ್ಸ್‌: ಟ್ರಂಪ್, ಬಿಲ್ ಗೇಟ್ಸ್ ರಾಸ*ಲೀಲೆ ರಹಸ್ಯ! 2000 ವಿಡಿಯೋ, ರಷ್ಯಾ ಚೆಲುವೆಯರ ವಿಡಿಯೋ ಬಟಾಬಯಲು!
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
25:56ಬೆಟ್ಟಿಂಗ್​​ ಚಟ, ಊರು ತುಂಬ ಸಾಲ! ಸ್ವಂತ ತಂಗಿಯ ಮೇಲೆ ಪೊಲೀಸ್ ಠಾಣೆ ಮೆಟ್ಟಿಲೇರಿದ ಸ್ಯಾಂಡಲ್‌ವುಡ್ ನಟಿ! ಏನಿದು ಪ್ರಕರಣ?
Read more