ಇಂದು ನನ್ನ ಗಂಡ ನಾಳೆ ಇತರರು, ಹಿಂದೂ ಸಮಾಜಕ್ಕೆ ಕನ್ಹಯ್ಯಾ ಪತ್ನಿ ಎಚ್ಚರಿಕೆ!

ಇಂದು ನನ್ನ ಗಂಡ ನಾಳೆ ಇತರರು, ಹಿಂದೂ ಸಮಾಜಕ್ಕೆ ಕನ್ಹಯ್ಯಾ ಪತ್ನಿ ಎಚ್ಚರಿಕೆ!

Published : Jun 29, 2022, 05:29 PM ISTUpdated : Jun 29, 2022, 05:30 PM IST
  • ನೂಪುರ್ ಶರ್ಮಾ ಫೋಟೋ ಸ್ಟೇಟಸ್ ಹಾಕಿದ್ದಕ್ಕೆ ಕೊಲೆ
  • ಹಿಂದೂ ಟೈಲರ್ ಕನ್ಹಯ್ಯ ಲಾಲ್ ಹತ್ಯೆ ಮಾಡಿದ ಮುಸ್ಲಿಮ್ ಯುವಕರು
  • ಪ್ರಧಾನಿ ಮೋದಿಗೆ ಬೆದರಿಕೆ ಹಾಕಿ ವಿಡಿಯೋ ಸಂದೇಶ
     

ಉದಯಪುರದಲ್ಲಿ ನಡೆದ ಹಿಂದೂ ವ್ಯಕ್ತಿಯ ಭೀಕರ ಹತ್ಯೆಗೆ ದೇಶಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಆದರೆ ಗಂಡನ ಕಳೆದುಕೊಂಡ ಕನ್ಹಯ್ಯ ಪತ್ನಿ ಆಕ್ರಂದನ ಮುಗಿಲು ಬಿಟ್ಟಿದ್ದಾರೆ. ಗಂಡನ ಕೊಂದವರನ್ನು ಬಿಡಬೇಡಿ, ಅವರನ್ನು ಗಲ್ಲಿಗೇರಿಸಿ ಎಂದು ಕನ್ಹಯ್ಯ ಪತ್ನಿ ನೋವಿನಲ್ಲಿ ಆಕ್ರೋಶ ಹೊರಹಾಕಿದ್ದಾರೆ. ಇಂದು ನನ್ನ ಗಂಡನ ಕೊಂದಿದ್ದಾರೆ. ನಾಳೆ ಇತರರನ್ನು ಕೊಲ್ಲುತ್ತಾರೆ. ಇಂತಹ ಮುಸ್ಲಿಮ್ ಪಾತಕಿಗಳಿಂದ ನಾವು ಅನಾಥರಾಗಿದ್ದೇವೆ ಎಂದು ಕನ್ಹಯ್ಯ ಲಾಲ್ ಪತ್ನಿ ಕಣ್ಣೀರಿಟ್ಟಿದ್ದಾರೆ. 
 

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
Read more