ಇಂದು ನನ್ನ ಗಂಡ ನಾಳೆ ಇತರರು, ಹಿಂದೂ ಸಮಾಜಕ್ಕೆ ಕನ್ಹಯ್ಯಾ ಪತ್ನಿ ಎಚ್ಚರಿಕೆ!

ಇಂದು ನನ್ನ ಗಂಡ ನಾಳೆ ಇತರರು, ಹಿಂದೂ ಸಮಾಜಕ್ಕೆ ಕನ್ಹಯ್ಯಾ ಪತ್ನಿ ಎಚ್ಚರಿಕೆ!

Published : Jun 29, 2022, 05:29 PM ISTUpdated : Jun 29, 2022, 05:30 PM IST
  • ನೂಪುರ್ ಶರ್ಮಾ ಫೋಟೋ ಸ್ಟೇಟಸ್ ಹಾಕಿದ್ದಕ್ಕೆ ಕೊಲೆ
  • ಹಿಂದೂ ಟೈಲರ್ ಕನ್ಹಯ್ಯ ಲಾಲ್ ಹತ್ಯೆ ಮಾಡಿದ ಮುಸ್ಲಿಮ್ ಯುವಕರು
  • ಪ್ರಧಾನಿ ಮೋದಿಗೆ ಬೆದರಿಕೆ ಹಾಕಿ ವಿಡಿಯೋ ಸಂದೇಶ
     

ಉದಯಪುರದಲ್ಲಿ ನಡೆದ ಹಿಂದೂ ವ್ಯಕ್ತಿಯ ಭೀಕರ ಹತ್ಯೆಗೆ ದೇಶಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಆದರೆ ಗಂಡನ ಕಳೆದುಕೊಂಡ ಕನ್ಹಯ್ಯ ಪತ್ನಿ ಆಕ್ರಂದನ ಮುಗಿಲು ಬಿಟ್ಟಿದ್ದಾರೆ. ಗಂಡನ ಕೊಂದವರನ್ನು ಬಿಡಬೇಡಿ, ಅವರನ್ನು ಗಲ್ಲಿಗೇರಿಸಿ ಎಂದು ಕನ್ಹಯ್ಯ ಪತ್ನಿ ನೋವಿನಲ್ಲಿ ಆಕ್ರೋಶ ಹೊರಹಾಕಿದ್ದಾರೆ. ಇಂದು ನನ್ನ ಗಂಡನ ಕೊಂದಿದ್ದಾರೆ. ನಾಳೆ ಇತರರನ್ನು ಕೊಲ್ಲುತ್ತಾರೆ. ಇಂತಹ ಮುಸ್ಲಿಮ್ ಪಾತಕಿಗಳಿಂದ ನಾವು ಅನಾಥರಾಗಿದ್ದೇವೆ ಎಂದು ಕನ್ಹಯ್ಯ ಲಾಲ್ ಪತ್ನಿ ಕಣ್ಣೀರಿಟ್ಟಿದ್ದಾರೆ. 
 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
19:219 ವರ್ಷಗಳ ಬಳಿಕ ಬಯಲಾಯ್ತು ಮರ್ಡರ್ ಮಿಸ್ಟರಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನಿಗೆ ಹೆಂಡತಿಯಿಂದಲೇ ಸುಪಾರಿ!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
24:08Bengaluru: ಪ್ರೇಯಸಿಯನ್ನ ನೋಡಲು ದೂರದೂರಿನಿಂದ ಓಡೋಡಿ ಬಂದ; ಕೊಂದು ತಲೆ ಬೋಳಿಸಲು ಹೋದ
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
24:482.5 ಲಕ್ಷ ಸಂಬಳ, 1 ಕೋಟಿ ಸಾಲ: ಸುಳಿವೇ ಇಲ್ಲದ ಟೆಕ್ಕಿ ಮರ್ಡರ್​​ ಕೇಸ್ ಟ್ರೇಸ್​​ ಆಗಿದ್ದೇ ರೋಚಕ!
24:37ಚಿಕ್ಕೇಜಮಾನನ ಸಾವಿನ ಸುತ್ತ ಅನುಮಾನದ ಹುತ್ತ: ಲವರ್‌ಗಾಗಿ ಗಂಡನ ಕತೆ ಮುಗಿಸಿದ 2 ಮಕ್ಕಳ ತಾಯಿ
06:05ಟೆರೆರಿಸ್ಟ್, ರೇಪಿಸ್ಟ್, ರೌಡಿಗಳಿಗೆ ಜೈಲಲ್ಲಿ ರಾಜಾತಿಥ್ಯ, ದರ್ಶನ್‌ಗೆ ಮಾತ್ರ ಸಿಕ್ತಿಲ್ಲ ದಿಂಬು, ಹಾಸಿಗೆಯ ಭಾಗ್ಯ!
Read more