ಇಂದು ನನ್ನ ಗಂಡ ನಾಳೆ ಇತರರು, ಹಿಂದೂ ಸಮಾಜಕ್ಕೆ ಕನ್ಹಯ್ಯಾ ಪತ್ನಿ ಎಚ್ಚರಿಕೆ!

ಇಂದು ನನ್ನ ಗಂಡ ನಾಳೆ ಇತರರು, ಹಿಂದೂ ಸಮಾಜಕ್ಕೆ ಕನ್ಹಯ್ಯಾ ಪತ್ನಿ ಎಚ್ಚರಿಕೆ!

Published : Jun 29, 2022, 05:29 PM ISTUpdated : Jun 29, 2022, 05:30 PM IST
  • ನೂಪುರ್ ಶರ್ಮಾ ಫೋಟೋ ಸ್ಟೇಟಸ್ ಹಾಕಿದ್ದಕ್ಕೆ ಕೊಲೆ
  • ಹಿಂದೂ ಟೈಲರ್ ಕನ್ಹಯ್ಯ ಲಾಲ್ ಹತ್ಯೆ ಮಾಡಿದ ಮುಸ್ಲಿಮ್ ಯುವಕರು
  • ಪ್ರಧಾನಿ ಮೋದಿಗೆ ಬೆದರಿಕೆ ಹಾಕಿ ವಿಡಿಯೋ ಸಂದೇಶ
     

ಉದಯಪುರದಲ್ಲಿ ನಡೆದ ಹಿಂದೂ ವ್ಯಕ್ತಿಯ ಭೀಕರ ಹತ್ಯೆಗೆ ದೇಶಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಆದರೆ ಗಂಡನ ಕಳೆದುಕೊಂಡ ಕನ್ಹಯ್ಯ ಪತ್ನಿ ಆಕ್ರಂದನ ಮುಗಿಲು ಬಿಟ್ಟಿದ್ದಾರೆ. ಗಂಡನ ಕೊಂದವರನ್ನು ಬಿಡಬೇಡಿ, ಅವರನ್ನು ಗಲ್ಲಿಗೇರಿಸಿ ಎಂದು ಕನ್ಹಯ್ಯ ಪತ್ನಿ ನೋವಿನಲ್ಲಿ ಆಕ್ರೋಶ ಹೊರಹಾಕಿದ್ದಾರೆ. ಇಂದು ನನ್ನ ಗಂಡನ ಕೊಂದಿದ್ದಾರೆ. ನಾಳೆ ಇತರರನ್ನು ಕೊಲ್ಲುತ್ತಾರೆ. ಇಂತಹ ಮುಸ್ಲಿಮ್ ಪಾತಕಿಗಳಿಂದ ನಾವು ಅನಾಥರಾಗಿದ್ದೇವೆ ಎಂದು ಕನ್ಹಯ್ಯ ಲಾಲ್ ಪತ್ನಿ ಕಣ್ಣೀರಿಟ್ಟಿದ್ದಾರೆ. 
 

25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
24:03ಪ್ರೇಯಸಿಯನ್ನು ಕೊಂದು ಪೀಸ್ ಪೀಸ್ ಮಾಡಿದ: ಆ ಅರ್ಧ ಭಾಗ ಇಟ್ಟುಕೊಂಡು, ಇನ್ನರ್ಧ ಭಾಗ ಎಸೆದುಬಿಟ್ಟ..!
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
Read more