ಸ್ಥಳ ಮಹಜರಿಗೆ ಬಂದಾಗ ಹೈಡ್ರಾಮ..! ಅವನನ್ನ ನಮಗೆ ಒಪ್ಪಿಸಿ ಎಂದ ಉಡುಪಿ ಜನರು..!

ಸ್ಥಳ ಮಹಜರಿಗೆ ಬಂದಾಗ ಹೈಡ್ರಾಮ..! ಅವನನ್ನ ನಮಗೆ ಒಪ್ಪಿಸಿ ಎಂದ ಉಡುಪಿ ಜನರು..!

Published : Nov 17, 2023, 03:12 PM IST

ಹಂತಕನ ಫೋನ್ ಪೊಲೀಸರಿಗೆ ಕೊಟ್ಟಿತ್ತಾ ಸುಳಿವು ?
ಸಂಬಂಧಿಕರ ಮನೆಯಲ್ಲಿದ್ದಾಗಲೇ ಲಾಕ್ ಆಗಿದ್ದ..!
ಒಬ್ಬಳನ್ನ ಕೊಲ್ಲಲು ಬಂದು 4 ಹೆಣ ಉರುಳಿಸಿದ್ದ..!

ಉಡುಪಿಯಲ್ಲಿ ನಾಲ್ವರ ಹೆಣ ಹಾಕಿ ಎಸ್ಕೇಪ್ ಆಗಿದ್ದ ಪ್ರದೀಪ್ ಚೌಗಲೇ ಸದ್ಯ ಪೊಲೀಸರ(Police) ಅತಿಥಿಯಾಗಿದ್ದಾನೆ. ಮಂಗಳವಾರ ಬೆಳಗಾವಿಯಲ್ಲಿ ಆತನನ್ನ ಅರೆಸ್ಟ್ ಮಾಡಿಕೊಂಡು ಬಂದ ಪೊಲೀಸರು ಕೋರ್ಟ್‌ಗೆ ಹಾಜರುಪಡಿಸಿ 14 ದಿನಗಳ ಕಾಲ ಕಸ್ಟಡಿಗೆ ಪಡೆದುಕೊಂಡಿದ್ರು. ಆದ್ರೆ ಆತ ಯಾವಾಗ ಅರೆಸ್ಟ್ ಆದನೋ ಉಡುಪಿಯ(Udupi) ಜನಕ್ಕೆ ರಕ್ತ ಕುದಿಯೋದಕ್ಕೆ ಶುರುವಾಗಿತ್ತು. ಇವತ್ತು ಆತನನ್ನ ಸ್ಥಳ ಮಹಜರಿಗೆ ತೃಪ್ತಿ ನಗರಕ್ಕೆ ಕರೆತರುತ್ತಿದ್ದಂತೆ ಅಲ್ಲಿನ ಜನ ರೊಚ್ಚಿಗೆದ್ದಿದ್ರು. ಆತನನ್ನ ತಮ್ಮ ಕೈಗೆ ಒಪ್ಪಿಸುವಂತೆ ಆಗ್ರಹಿಸಿದ್ರು. ನಿಜಕ್ಕೂ ಇವತ್ತು ಉಡುಪಿಯ ತೃಪ್ತಿ ಲೇಔಟ್ ರಣಾಂಗಣವಾಗಿತ್ತು. ದೇಗೋ ಪೊಲೀಸರು ಎಲ್ಲರನ್ನೂ ಸಮಾದಾನಪಡಿಸಿ  ಮನೆಗೆ ಕಳುಹಿಸಿ ಪ್ರವೀಣ್ ಚೌಗಲೆಯನ್ನ(Praveen Chowgale) ಕರೆತಂದು ಸ್ಥಳ ಮಹಜರು ಮಾಡಿ ವಾಪಸ್ ಕರೆದೊಯ್ದರು. ಅವನು ವಿಮಾನದಲ್ಲಿ ಬಂದ ಪ್ರಯಾಣಿಕರಿಗೆ ಸಹಾಯ ಮಾಡಿಕೊಂಡಿದ್ದ ಕ್ರೂ ಮೆಂಬರ್ ಆಗಿದ್ದವನು. ಆದ್ರೆ ಇಂತವನು ನಾಲ್ಕು ಹೆಣ ಹಾಕ್ತಾನೆ ಅಂದ್ರೆ ಯಾರೂ ಕೂಡ ನಂಬೋದಕ್ಕೆ ರೆಡಿ ಇಲ್ಲ. ಆದ್ರೆ ಪ್ರವೀಣ್ ಆವತ್ತು ಮೃಗನ್ನಂತಾಗಲು ಕಾರಣವೇನು ಅನ್ನೋದನ್ನ ಸ್ವತಃ ಆತನೇ ಪೊಲೀಸರೆದುರು ಬಾಯಿಬಿಟ್ಟಿದ್ದಾನೆ. ಅಷ್ಟೇ ಅಲ್ಲ ಆತ ಪೊಲೀಸರ ಕೈಗೆ ತಗ್ಲಾಕಿಕೊಳ್ಳೋದಕ್ಕೂ ಮೊದಲು ಆತ ಉಡುಪಿ ಟು ಬೆಳಗಾವಿ(Belagavi) ಟ್ರಾವಲ್ ಹಿಸ್ಟರಿ ಸ್ವತಃ ಪೊಲೀಸರನ್ನೇ ಬೆಚ್ಚಿ ಬೀಳೀಸಿದೆ. ಸದ್ಯ ಉಡುಪಿ ಬೂದಿ ಮುಚ್ಚಿದ ಕೆಂಡದಂತಾಗಿರೋದಂತು ಸತ್ಯ. ಆದ್ರೆ ಪ್ರವೀಣ್ ಅನ್ನೋ ಕ್ರಿಮಿಗೆ ಆದಷ್ಟು ಬೇಗ ಶಿಕ್ಷೆಯಾಗಲಿ ಎಂಬುದು ಅಲ್ಲಿದ್ದ ಪ್ರತೀಯೊಬ್ಬರ ಆಗ್ರಹವಾಗಿತ್ತು.

ಇದನ್ನೂ ವೀಕ್ಷಿಸಿ:  ಬಿಜೆಪಿ ಸಂಸದ ಪುತ್ರನ ವಿರುದ್ಧ ವಂಚನೆ ಆರೋಪ! ಮದುವೆ ಹೆಸರಲ್ಲಿ ನಂಬಿಸಿ ಕೈಕೊಟ್ಟನಾ ?

30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
19:219 ವರ್ಷಗಳ ಬಳಿಕ ಬಯಲಾಯ್ತು ಮರ್ಡರ್ ಮಿಸ್ಟರಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನಿಗೆ ಹೆಂಡತಿಯಿಂದಲೇ ಸುಪಾರಿ!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
24:08Bengaluru: ಪ್ರೇಯಸಿಯನ್ನ ನೋಡಲು ದೂರದೂರಿನಿಂದ ಓಡೋಡಿ ಬಂದ; ಕೊಂದು ತಲೆ ಬೋಳಿಸಲು ಹೋದ
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
24:482.5 ಲಕ್ಷ ಸಂಬಳ, 1 ಕೋಟಿ ಸಾಲ: ಸುಳಿವೇ ಇಲ್ಲದ ಟೆಕ್ಕಿ ಮರ್ಡರ್​​ ಕೇಸ್ ಟ್ರೇಸ್​​ ಆಗಿದ್ದೇ ರೋಚಕ!
Read more