ಕಾವಾಡಿಗರಹಟ್ಟಿಗೆ ಕೇಂದ್ರ, ರಾಜ್ಯ ಸಚಿವರು ಭೇಟಿ: ಡಿಸಿಗೆ ತಿಮ್ಮಾಪುರ ತರಾಟೆ

ಕಾವಾಡಿಗರಹಟ್ಟಿಗೆ ಕೇಂದ್ರ, ರಾಜ್ಯ ಸಚಿವರು ಭೇಟಿ: ಡಿಸಿಗೆ ತಿಮ್ಮಾಪುರ ತರಾಟೆ

Published : Aug 05, 2023, 11:04 AM IST

ಚಿತ್ರದುರ್ಗ ಕವಾಡಿಗರಹಟ್ಟಿಯಲ್ಲಿ ವಿಷ ಜಲ ಜನರ ಜೀವವನ್ನೇ ತೆಗಯುತ್ತಿದೆ. ಪ್ರತಿನಿತ್ಯ ಸಾವಿನ ಸಂಖ್ಯೆ ಏರಿಕೆಯಾಗುತ್ತಲೇ ಇದೆ. ಇದರ ಮಧ್ಯೆ ಜಿಲ್ಲಾಡಳಿತ ವಾಟರ್ ಟ್ಯಾಂಕ್ ಕ್ಲೀನ್ ಮಾಡಿಸಿದ್ರೆ. ಇತ್ತ ಕೇಂದ್ರ, ರಾಜ್ಯ ಸಚಿವರು ಭೇಟಿ ಕೊಟ್ಟು ವೈಯಕ್ತಿಕವಾಗಿ ಪರಿಹಾರ ಘೋಷಿಸಿದ್ರು.
 

ಚಿತ್ರದುರ್ಗ ಕವಾಡಿಗರಹಟ್ಟಿಯಲ್ಲಿ( Kavadigarahatti) ವಿಷ ಜಲ ದುರಂತದಲ್ಲಿ ಮರಣಮೃದಂಗ ಮುಂದುವರಿದಿದೆ. ಜೀವ ಜಲ ಸೇವಿಸಿ ಜೀವ ಬಿಟ್ಟವರ ಸಂಖ್ಯೆ ಏರುತ್ತಲೇ ಇದೆ. ಕಲುಷಿತ ನೀರು(Contaminated water) ಕುಡಿದು ಅಸ್ವಸ್ಥರಾಗಿದ್ದ ಮತ್ತಿಬ್ಬರು ಪ್ರಾಣ ಬಿಟ್ಟಿದ್ದಾರೆ. 50 ವರ್ಷದ ರುದ್ರಪ್ಪ, 75 ವರ್ಷದ ಪಾರ್ವತಮ್ಮ ಚಿಕಿತ್ಸೆ ಫಲಿಸದೇ ಸಾವಿಗೀಡಾಗಿದ್ದಾರೆ. ಈ ಮೂಲಕ ಮೃತರ ಸಂಖ್ಯೆ 5ಕ್ಕೆ ಏರಿದೆ. ಇನ್ನು ಮೃತ ಪಾರ್ವತಮ್ಮ ಕುಟುಂಬಸ್ಥರೆಲ್ಲರೂ ಅಸ್ವಸ್ಥರಾಗಿ ಅಸ್ಪತ್ರೆ ಸೇರಿದ್ದಾರೆ. ಈ ಮೂಲಕ ಅಸ್ವಸ್ಥರ ಸಂಖ್ಯೆಯೂ ಹೆಚ್ಚುತ್ತಲೇ ಇದ್ದು ಗ್ರಾಮಸ್ಥರನ್ನು ಆತಂಕಕ್ಕೆ ತಳ್ಳಿದೆ. ಇನ್ನು ಗ್ರಾಮದಲ್ಲೇ ತಾತ್ಕಾಲಿಕ ಆರೋಗ್ಯ ಕೇಂದ್ರ ತೆರೆದು ಚಿಕಿತ್ಸೆ ನೀಡಲಾಗುತ್ತಿದೆ. ದುರಂತ ನಡೆದು 5 ದಿನಗಳ ಬಳಿಕಕೇಂದ್ರ ಸಚಿವ ನಾರಾಯಣಸ್ವಾಮಿ(Minister Narayanaswamy)  ಹಾಗೂ ಅಬಕಾರಿ ಸಚಿವ ತಿಮ್ಮಾಪುರ (Minister Timmapura)  ಗ್ರಾಮಕ್ಕೆ ಭೇಟಿ ನೀಡಿದ್ರು. ಅಸ್ವಸ್ಥರ ಆರೋಗ್ಯ ವಿಚಾರಿಸಿ, ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿದ್ರು. ಇನ್ನು ಮೃತರ ಕುಟುಂಬಕ್ಕೆ ವೈಕ್ತಿಕವಾಗಿ 50 ಸಾವಿರ ಪರಿಹಾರ ಘೋಷಿಸಿದ ನಾರಾಯಣಸ್ವಾಮಿ ಉನ್ನತ ಮಟ್ಟದ ತನಿಖೆಗೆ ಆಗ್ರಹಿಸಿದ್ರು. ಇತ್ತ ಸರ್ಕಾರದ ಪರಿಹಾರದ ಚೆಕ್ ವಿತರಿಸದ  ಡಿಸಿ ದಿವ್ಯಾಪ್ರಭುಗೆ ತಿಮ್ಮಾಪುರ ಕ್ಲಾಸ್ ತೆಗೆದುಕೊಂಡ್ರು. 

ಇದನ್ನೂ ವೀಕ್ಷಿಸಿ:  BBMP Elections: ಬಿಜೆಪಿ ಗೆಲುವಿನ ತಂತ್ರಕ್ಕೆ ತಿರುಮಂತ್ರ ಹಾಕಿದ ಕಾಂಗ್ರೆಸ್‌!

02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
20:21ಎಪ್‌ಸ್ಟೀನ್ ಫೈಲ್ಸ್‌: ಟ್ರಂಪ್, ಬಿಲ್ ಗೇಟ್ಸ್ ರಾಸ*ಲೀಲೆ ರಹಸ್ಯ! 2000 ವಿಡಿಯೋ, ರಷ್ಯಾ ಚೆಲುವೆಯರ ವಿಡಿಯೋ ಬಟಾಬಯಲು!
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
25:56ಬೆಟ್ಟಿಂಗ್​​ ಚಟ, ಊರು ತುಂಬ ಸಾಲ! ಸ್ವಂತ ತಂಗಿಯ ಮೇಲೆ ಪೊಲೀಸ್ ಠಾಣೆ ಮೆಟ್ಟಿಲೇರಿದ ಸ್ಯಾಂಡಲ್‌ವುಡ್ ನಟಿ! ಏನಿದು ಪ್ರಕರಣ?
21:04ಪಿಜಿಯಲ್ಲಿ ಪ್ರೇಯಸಿ ಜೊತೆ ಕುಚ್​-ಕುಚ್​​! ರೆಡ್ ​​ಹ್ಯಾಂಡಾಗಿ ಸಿಕ್ಕಿಬಿದ್ದ ಗಂಡ ಕೊಟ್ಟ ಕಾರಣವೇ ಬೇರೆ!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:37ಬೆಂಗಳೂರು: ತಾಯಿ ಮೇಲಿನ ದ್ವೇಷಕ್ಕೆ 6 ವರ್ಷದ ಬಾಲಕಿ ಹತ್ಯೆ; ಪಾಗಲ್ ಪ್ರೇಮಿ ಕಾಟಕ್ಕೆ ವಿದ್ಯಾರ್ಥಿನಿ ಬಲಿ!
Read more