ಕಾವಾಡಿಗರಹಟ್ಟಿಗೆ ಕೇಂದ್ರ, ರಾಜ್ಯ ಸಚಿವರು ಭೇಟಿ: ಡಿಸಿಗೆ ತಿಮ್ಮಾಪುರ ತರಾಟೆ

ಕಾವಾಡಿಗರಹಟ್ಟಿಗೆ ಕೇಂದ್ರ, ರಾಜ್ಯ ಸಚಿವರು ಭೇಟಿ: ಡಿಸಿಗೆ ತಿಮ್ಮಾಪುರ ತರಾಟೆ

Published : Aug 05, 2023, 11:04 AM IST

ಚಿತ್ರದುರ್ಗ ಕವಾಡಿಗರಹಟ್ಟಿಯಲ್ಲಿ ವಿಷ ಜಲ ಜನರ ಜೀವವನ್ನೇ ತೆಗಯುತ್ತಿದೆ. ಪ್ರತಿನಿತ್ಯ ಸಾವಿನ ಸಂಖ್ಯೆ ಏರಿಕೆಯಾಗುತ್ತಲೇ ಇದೆ. ಇದರ ಮಧ್ಯೆ ಜಿಲ್ಲಾಡಳಿತ ವಾಟರ್ ಟ್ಯಾಂಕ್ ಕ್ಲೀನ್ ಮಾಡಿಸಿದ್ರೆ. ಇತ್ತ ಕೇಂದ್ರ, ರಾಜ್ಯ ಸಚಿವರು ಭೇಟಿ ಕೊಟ್ಟು ವೈಯಕ್ತಿಕವಾಗಿ ಪರಿಹಾರ ಘೋಷಿಸಿದ್ರು.
 

ಚಿತ್ರದುರ್ಗ ಕವಾಡಿಗರಹಟ್ಟಿಯಲ್ಲಿ( Kavadigarahatti) ವಿಷ ಜಲ ದುರಂತದಲ್ಲಿ ಮರಣಮೃದಂಗ ಮುಂದುವರಿದಿದೆ. ಜೀವ ಜಲ ಸೇವಿಸಿ ಜೀವ ಬಿಟ್ಟವರ ಸಂಖ್ಯೆ ಏರುತ್ತಲೇ ಇದೆ. ಕಲುಷಿತ ನೀರು(Contaminated water) ಕುಡಿದು ಅಸ್ವಸ್ಥರಾಗಿದ್ದ ಮತ್ತಿಬ್ಬರು ಪ್ರಾಣ ಬಿಟ್ಟಿದ್ದಾರೆ. 50 ವರ್ಷದ ರುದ್ರಪ್ಪ, 75 ವರ್ಷದ ಪಾರ್ವತಮ್ಮ ಚಿಕಿತ್ಸೆ ಫಲಿಸದೇ ಸಾವಿಗೀಡಾಗಿದ್ದಾರೆ. ಈ ಮೂಲಕ ಮೃತರ ಸಂಖ್ಯೆ 5ಕ್ಕೆ ಏರಿದೆ. ಇನ್ನು ಮೃತ ಪಾರ್ವತಮ್ಮ ಕುಟುಂಬಸ್ಥರೆಲ್ಲರೂ ಅಸ್ವಸ್ಥರಾಗಿ ಅಸ್ಪತ್ರೆ ಸೇರಿದ್ದಾರೆ. ಈ ಮೂಲಕ ಅಸ್ವಸ್ಥರ ಸಂಖ್ಯೆಯೂ ಹೆಚ್ಚುತ್ತಲೇ ಇದ್ದು ಗ್ರಾಮಸ್ಥರನ್ನು ಆತಂಕಕ್ಕೆ ತಳ್ಳಿದೆ. ಇನ್ನು ಗ್ರಾಮದಲ್ಲೇ ತಾತ್ಕಾಲಿಕ ಆರೋಗ್ಯ ಕೇಂದ್ರ ತೆರೆದು ಚಿಕಿತ್ಸೆ ನೀಡಲಾಗುತ್ತಿದೆ. ದುರಂತ ನಡೆದು 5 ದಿನಗಳ ಬಳಿಕಕೇಂದ್ರ ಸಚಿವ ನಾರಾಯಣಸ್ವಾಮಿ(Minister Narayanaswamy)  ಹಾಗೂ ಅಬಕಾರಿ ಸಚಿವ ತಿಮ್ಮಾಪುರ (Minister Timmapura)  ಗ್ರಾಮಕ್ಕೆ ಭೇಟಿ ನೀಡಿದ್ರು. ಅಸ್ವಸ್ಥರ ಆರೋಗ್ಯ ವಿಚಾರಿಸಿ, ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿದ್ರು. ಇನ್ನು ಮೃತರ ಕುಟುಂಬಕ್ಕೆ ವೈಕ್ತಿಕವಾಗಿ 50 ಸಾವಿರ ಪರಿಹಾರ ಘೋಷಿಸಿದ ನಾರಾಯಣಸ್ವಾಮಿ ಉನ್ನತ ಮಟ್ಟದ ತನಿಖೆಗೆ ಆಗ್ರಹಿಸಿದ್ರು. ಇತ್ತ ಸರ್ಕಾರದ ಪರಿಹಾರದ ಚೆಕ್ ವಿತರಿಸದ  ಡಿಸಿ ದಿವ್ಯಾಪ್ರಭುಗೆ ತಿಮ್ಮಾಪುರ ಕ್ಲಾಸ್ ತೆಗೆದುಕೊಂಡ್ರು. 

ಇದನ್ನೂ ವೀಕ್ಷಿಸಿ:  BBMP Elections: ಬಿಜೆಪಿ ಗೆಲುವಿನ ತಂತ್ರಕ್ಕೆ ತಿರುಮಂತ್ರ ಹಾಕಿದ ಕಾಂಗ್ರೆಸ್‌!

23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
25:03ಅವಳು 9ನೇ ಕ್ಲಾಸ್​​, ಅವನು ಮ್ಯಕಾನಿಕ್​; ಹೋಗೋ ಮುನ್ನ ಎದುರು ಮನೆ ಅಂಕಲ್​​​​​ನ ಹೆಣ ಉರುಳಿಸಿದ್ರು!
25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
Read more