Suicide Case: ಪೊಲೀಸರ ನಡೆಯ ಸುತ್ತ ಅನುಮಾನದ ಹುತ್ತ..!

Suicide Case: ಪೊಲೀಸರ ನಡೆಯ ಸುತ್ತ ಅನುಮಾನದ ಹುತ್ತ..!

Suvarna News   | Asianet News
Published : Dec 23, 2021, 10:22 AM IST

*  ಹೆಂಡತಿ ಮತ್ತು ಆಕೆಯ ಕುಟುಂಬದ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ
*  ಮೆಜೆಸ್ಟಿಕ್‌ ಬಳಿಯ ಹೋಟೆಲ್‌ನಲ್ಲಿ ಸೂಸೈಡ್‌ ಮಾಡಿಕೊಂಡಿದ್ದ ಬಸವರಾಜ
*  ಘಟನೆ ನಡೆದು 11 ದಿನಗಳಾದ್ರೂ ಯಾವುದೇ ಕ್ರಮಕೈಗೊಳ್ಳದ ಪೊಲೀಸರು
 

ಬೆಂಗಳೂರು(ಡಿ.23): ಆತ್ಮಹತ್ಯೆ ಕೇಸ್‌ನಲ್ಲಿ ಆರೋಪಿಗಳ ಪರ ನಿಂತ್ರಾ ಪೊಲೀಸರು?. ಹೌದು, ಇಂತಹದೊಂದು ಅನುಮಾನ ಉಪ್ಪಾರಪೇಟೆ ಪೊಲೀಸರ ಮೇಲೆ ಬಿದ್ದಿದೆ.  ವ್ಯಕ್ತಿಯೊಬ್ಬರು ಹೆಂಡತಿ ಮತ್ತು ಆಕೆಯ ಕುಟುಂಬದ ಕಿರುಕುಳಕ್ಕೆ ಬೇಸತ್ತು ಡೆತ್‌ನೋಟ್‌ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದರು. ಯಾದಗಿರಿಯ ಬಸವರಾಜ ಎಂಬುವರು ಡಿ.12 ರಂದು ಪೆಟ್ರೋಲ್‌ ಸುರಿದು ಬೆಂಕಿಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ಮೆಜೆಸ್ಟಿಕ್‌ ಬಳಿಯ ಹೋಟೆಲ್‌ನಲ್ಲಿ ಬಸವರಾಜ ಸೂಸೈಡ್‌ ಮಾಡಿಕೊಂಡಿದ್ದರು. ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿದ್ರೂ ಬದುಕಿರಲಿಲ್ಲ. ಸಾಯೋಕು ಮುನ್ನ ಪೊಲೀಸರಿಗೆ ಹೇಳಿಕೆಯನ್ನ ಕೊಟ್ಟಿದ್ದರು. ಘಟನೆ ನಡೆದು 11 ದಿನಗಳಾದ್ರೂ ಪೊಲೀಸರು ಯಾವುದೇ ಕ್ರಮಕೈಗೊಂಡಿಲ್ಲ. ಆರೋಪಿಗಳ ರಕ್ಷಣೆಗೆ ಪ್ರಭಾವ ಬೀರಿದ್ರಾ ಪೊಲೀಸರು ಎಂಬ ಅನುಮಾನದ ಹುತ್ತ ಆವರಿಸಿದೆ. 

Karnataka Bandh: ಕನ್ನಡಮ್ಮನಿಗೆ ಬೈದ್ರೆ ಸಾಯ್ಸೋಕು ಹೇಸಲ್ಲ: ಅದಿತಿ ಪ್ರಭುದೇವ

02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
20:21ಎಪ್‌ಸ್ಟೀನ್ ಫೈಲ್ಸ್‌: ಟ್ರಂಪ್, ಬಿಲ್ ಗೇಟ್ಸ್ ರಾಸ*ಲೀಲೆ ರಹಸ್ಯ! 2000 ವಿಡಿಯೋ, ರಷ್ಯಾ ಚೆಲುವೆಯರ ವಿಡಿಯೋ ಬಟಾಬಯಲು!
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
25:56ಬೆಟ್ಟಿಂಗ್​​ ಚಟ, ಊರು ತುಂಬ ಸಾಲ! ಸ್ವಂತ ತಂಗಿಯ ಮೇಲೆ ಪೊಲೀಸ್ ಠಾಣೆ ಮೆಟ್ಟಿಲೇರಿದ ಸ್ಯಾಂಡಲ್‌ವುಡ್ ನಟಿ! ಏನಿದು ಪ್ರಕರಣ?
21:04ಪಿಜಿಯಲ್ಲಿ ಪ್ರೇಯಸಿ ಜೊತೆ ಕುಚ್​-ಕುಚ್​​! ರೆಡ್ ​​ಹ್ಯಾಂಡಾಗಿ ಸಿಕ್ಕಿಬಿದ್ದ ಗಂಡ ಕೊಟ್ಟ ಕಾರಣವೇ ಬೇರೆ!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:37ಬೆಂಗಳೂರು: ತಾಯಿ ಮೇಲಿನ ದ್ವೇಷಕ್ಕೆ 6 ವರ್ಷದ ಬಾಲಕಿ ಹತ್ಯೆ; ಪಾಗಲ್ ಪ್ರೇಮಿ ಕಾಟಕ್ಕೆ ವಿದ್ಯಾರ್ಥಿನಿ ಬಲಿ!
Read more