Suicide Case: ಪೊಲೀಸರ ನಡೆಯ ಸುತ್ತ ಅನುಮಾನದ ಹುತ್ತ..!

Suicide Case: ಪೊಲೀಸರ ನಡೆಯ ಸುತ್ತ ಅನುಮಾನದ ಹುತ್ತ..!

Suvarna News   | Asianet News
Published : Dec 23, 2021, 10:22 AM IST

*  ಹೆಂಡತಿ ಮತ್ತು ಆಕೆಯ ಕುಟುಂಬದ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ
*  ಮೆಜೆಸ್ಟಿಕ್‌ ಬಳಿಯ ಹೋಟೆಲ್‌ನಲ್ಲಿ ಸೂಸೈಡ್‌ ಮಾಡಿಕೊಂಡಿದ್ದ ಬಸವರಾಜ
*  ಘಟನೆ ನಡೆದು 11 ದಿನಗಳಾದ್ರೂ ಯಾವುದೇ ಕ್ರಮಕೈಗೊಳ್ಳದ ಪೊಲೀಸರು
 

ಬೆಂಗಳೂರು(ಡಿ.23): ಆತ್ಮಹತ್ಯೆ ಕೇಸ್‌ನಲ್ಲಿ ಆರೋಪಿಗಳ ಪರ ನಿಂತ್ರಾ ಪೊಲೀಸರು?. ಹೌದು, ಇಂತಹದೊಂದು ಅನುಮಾನ ಉಪ್ಪಾರಪೇಟೆ ಪೊಲೀಸರ ಮೇಲೆ ಬಿದ್ದಿದೆ.  ವ್ಯಕ್ತಿಯೊಬ್ಬರು ಹೆಂಡತಿ ಮತ್ತು ಆಕೆಯ ಕುಟುಂಬದ ಕಿರುಕುಳಕ್ಕೆ ಬೇಸತ್ತು ಡೆತ್‌ನೋಟ್‌ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದರು. ಯಾದಗಿರಿಯ ಬಸವರಾಜ ಎಂಬುವರು ಡಿ.12 ರಂದು ಪೆಟ್ರೋಲ್‌ ಸುರಿದು ಬೆಂಕಿಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ಮೆಜೆಸ್ಟಿಕ್‌ ಬಳಿಯ ಹೋಟೆಲ್‌ನಲ್ಲಿ ಬಸವರಾಜ ಸೂಸೈಡ್‌ ಮಾಡಿಕೊಂಡಿದ್ದರು. ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿದ್ರೂ ಬದುಕಿರಲಿಲ್ಲ. ಸಾಯೋಕು ಮುನ್ನ ಪೊಲೀಸರಿಗೆ ಹೇಳಿಕೆಯನ್ನ ಕೊಟ್ಟಿದ್ದರು. ಘಟನೆ ನಡೆದು 11 ದಿನಗಳಾದ್ರೂ ಪೊಲೀಸರು ಯಾವುದೇ ಕ್ರಮಕೈಗೊಂಡಿಲ್ಲ. ಆರೋಪಿಗಳ ರಕ್ಷಣೆಗೆ ಪ್ರಭಾವ ಬೀರಿದ್ರಾ ಪೊಲೀಸರು ಎಂಬ ಅನುಮಾನದ ಹುತ್ತ ಆವರಿಸಿದೆ. 

Karnataka Bandh: ಕನ್ನಡಮ್ಮನಿಗೆ ಬೈದ್ರೆ ಸಾಯ್ಸೋಕು ಹೇಸಲ್ಲ: ಅದಿತಿ ಪ್ರಭುದೇವ

30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
19:219 ವರ್ಷಗಳ ಬಳಿಕ ಬಯಲಾಯ್ತು ಮರ್ಡರ್ ಮಿಸ್ಟರಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನಿಗೆ ಹೆಂಡತಿಯಿಂದಲೇ ಸುಪಾರಿ!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
24:08Bengaluru: ಪ್ರೇಯಸಿಯನ್ನ ನೋಡಲು ದೂರದೂರಿನಿಂದ ಓಡೋಡಿ ಬಂದ; ಕೊಂದು ತಲೆ ಬೋಳಿಸಲು ಹೋದ
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
24:482.5 ಲಕ್ಷ ಸಂಬಳ, 1 ಕೋಟಿ ಸಾಲ: ಸುಳಿವೇ ಇಲ್ಲದ ಟೆಕ್ಕಿ ಮರ್ಡರ್​​ ಕೇಸ್ ಟ್ರೇಸ್​​ ಆಗಿದ್ದೇ ರೋಚಕ!
Read more