Suicide Case: ಪೊಲೀಸರ ನಡೆಯ ಸುತ್ತ ಅನುಮಾನದ ಹುತ್ತ..!

Suicide Case: ಪೊಲೀಸರ ನಡೆಯ ಸುತ್ತ ಅನುಮಾನದ ಹುತ್ತ..!

Suvarna News   | Asianet News
Published : Dec 23, 2021, 10:22 AM IST

*  ಹೆಂಡತಿ ಮತ್ತು ಆಕೆಯ ಕುಟುಂಬದ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ
*  ಮೆಜೆಸ್ಟಿಕ್‌ ಬಳಿಯ ಹೋಟೆಲ್‌ನಲ್ಲಿ ಸೂಸೈಡ್‌ ಮಾಡಿಕೊಂಡಿದ್ದ ಬಸವರಾಜ
*  ಘಟನೆ ನಡೆದು 11 ದಿನಗಳಾದ್ರೂ ಯಾವುದೇ ಕ್ರಮಕೈಗೊಳ್ಳದ ಪೊಲೀಸರು
 

ಬೆಂಗಳೂರು(ಡಿ.23): ಆತ್ಮಹತ್ಯೆ ಕೇಸ್‌ನಲ್ಲಿ ಆರೋಪಿಗಳ ಪರ ನಿಂತ್ರಾ ಪೊಲೀಸರು?. ಹೌದು, ಇಂತಹದೊಂದು ಅನುಮಾನ ಉಪ್ಪಾರಪೇಟೆ ಪೊಲೀಸರ ಮೇಲೆ ಬಿದ್ದಿದೆ.  ವ್ಯಕ್ತಿಯೊಬ್ಬರು ಹೆಂಡತಿ ಮತ್ತು ಆಕೆಯ ಕುಟುಂಬದ ಕಿರುಕುಳಕ್ಕೆ ಬೇಸತ್ತು ಡೆತ್‌ನೋಟ್‌ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದರು. ಯಾದಗಿರಿಯ ಬಸವರಾಜ ಎಂಬುವರು ಡಿ.12 ರಂದು ಪೆಟ್ರೋಲ್‌ ಸುರಿದು ಬೆಂಕಿಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ಮೆಜೆಸ್ಟಿಕ್‌ ಬಳಿಯ ಹೋಟೆಲ್‌ನಲ್ಲಿ ಬಸವರಾಜ ಸೂಸೈಡ್‌ ಮಾಡಿಕೊಂಡಿದ್ದರು. ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿದ್ರೂ ಬದುಕಿರಲಿಲ್ಲ. ಸಾಯೋಕು ಮುನ್ನ ಪೊಲೀಸರಿಗೆ ಹೇಳಿಕೆಯನ್ನ ಕೊಟ್ಟಿದ್ದರು. ಘಟನೆ ನಡೆದು 11 ದಿನಗಳಾದ್ರೂ ಪೊಲೀಸರು ಯಾವುದೇ ಕ್ರಮಕೈಗೊಂಡಿಲ್ಲ. ಆರೋಪಿಗಳ ರಕ್ಷಣೆಗೆ ಪ್ರಭಾವ ಬೀರಿದ್ರಾ ಪೊಲೀಸರು ಎಂಬ ಅನುಮಾನದ ಹುತ್ತ ಆವರಿಸಿದೆ. 

Karnataka Bandh: ಕನ್ನಡಮ್ಮನಿಗೆ ಬೈದ್ರೆ ಸಾಯ್ಸೋಕು ಹೇಸಲ್ಲ: ಅದಿತಿ ಪ್ರಭುದೇವ

25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
24:03ಪ್ರೇಯಸಿಯನ್ನು ಕೊಂದು ಪೀಸ್ ಪೀಸ್ ಮಾಡಿದ: ಆ ಅರ್ಧ ಭಾಗ ಇಟ್ಟುಕೊಂಡು, ಇನ್ನರ್ಧ ಭಾಗ ಎಸೆದುಬಿಟ್ಟ..!
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
Read more