Suicide Case: ಪೊಲೀಸರ ನಡೆಯ ಸುತ್ತ ಅನುಮಾನದ ಹುತ್ತ..!

Suicide Case: ಪೊಲೀಸರ ನಡೆಯ ಸುತ್ತ ಅನುಮಾನದ ಹುತ್ತ..!

Suvarna News   | Asianet News
Published : Dec 23, 2021, 10:22 AM IST

*  ಹೆಂಡತಿ ಮತ್ತು ಆಕೆಯ ಕುಟುಂಬದ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ
*  ಮೆಜೆಸ್ಟಿಕ್‌ ಬಳಿಯ ಹೋಟೆಲ್‌ನಲ್ಲಿ ಸೂಸೈಡ್‌ ಮಾಡಿಕೊಂಡಿದ್ದ ಬಸವರಾಜ
*  ಘಟನೆ ನಡೆದು 11 ದಿನಗಳಾದ್ರೂ ಯಾವುದೇ ಕ್ರಮಕೈಗೊಳ್ಳದ ಪೊಲೀಸರು
 

ಬೆಂಗಳೂರು(ಡಿ.23): ಆತ್ಮಹತ್ಯೆ ಕೇಸ್‌ನಲ್ಲಿ ಆರೋಪಿಗಳ ಪರ ನಿಂತ್ರಾ ಪೊಲೀಸರು?. ಹೌದು, ಇಂತಹದೊಂದು ಅನುಮಾನ ಉಪ್ಪಾರಪೇಟೆ ಪೊಲೀಸರ ಮೇಲೆ ಬಿದ್ದಿದೆ.  ವ್ಯಕ್ತಿಯೊಬ್ಬರು ಹೆಂಡತಿ ಮತ್ತು ಆಕೆಯ ಕುಟುಂಬದ ಕಿರುಕುಳಕ್ಕೆ ಬೇಸತ್ತು ಡೆತ್‌ನೋಟ್‌ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದರು. ಯಾದಗಿರಿಯ ಬಸವರಾಜ ಎಂಬುವರು ಡಿ.12 ರಂದು ಪೆಟ್ರೋಲ್‌ ಸುರಿದು ಬೆಂಕಿಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ಮೆಜೆಸ್ಟಿಕ್‌ ಬಳಿಯ ಹೋಟೆಲ್‌ನಲ್ಲಿ ಬಸವರಾಜ ಸೂಸೈಡ್‌ ಮಾಡಿಕೊಂಡಿದ್ದರು. ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿದ್ರೂ ಬದುಕಿರಲಿಲ್ಲ. ಸಾಯೋಕು ಮುನ್ನ ಪೊಲೀಸರಿಗೆ ಹೇಳಿಕೆಯನ್ನ ಕೊಟ್ಟಿದ್ದರು. ಘಟನೆ ನಡೆದು 11 ದಿನಗಳಾದ್ರೂ ಪೊಲೀಸರು ಯಾವುದೇ ಕ್ರಮಕೈಗೊಂಡಿಲ್ಲ. ಆರೋಪಿಗಳ ರಕ್ಷಣೆಗೆ ಪ್ರಭಾವ ಬೀರಿದ್ರಾ ಪೊಲೀಸರು ಎಂಬ ಅನುಮಾನದ ಹುತ್ತ ಆವರಿಸಿದೆ. 

Karnataka Bandh: ಕನ್ನಡಮ್ಮನಿಗೆ ಬೈದ್ರೆ ಸಾಯ್ಸೋಕು ಹೇಸಲ್ಲ: ಅದಿತಿ ಪ್ರಭುದೇವ

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
25:03ಅವಳು 9ನೇ ಕ್ಲಾಸ್​​, ಅವನು ಮ್ಯಕಾನಿಕ್​; ಹೋಗೋ ಮುನ್ನ ಎದುರು ಮನೆ ಅಂಕಲ್​​​​​ನ ಹೆಣ ಉರುಳಿಸಿದ್ರು!
25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
Read more