ವಾಲ್ಮೀಕಿ ನಿಗಮ ಅಕ್ರಮ ಪ್ರಕರಣ: ಯಾವ್ಯಾವ ಕಂಪನಿಗೆ ಎಷ್ಟೆಷ್ಟು ಹಣ ವರ್ಗಾವಣೆ ಆಗಿದೆ ಗೊತ್ತಾ..?

ವಾಲ್ಮೀಕಿ ನಿಗಮ ಅಕ್ರಮ ಪ್ರಕರಣ: ಯಾವ್ಯಾವ ಕಂಪನಿಗೆ ಎಷ್ಟೆಷ್ಟು ಹಣ ವರ್ಗಾವಣೆ ಆಗಿದೆ ಗೊತ್ತಾ..?

Published : Jun 01, 2024, 12:56 PM ISTUpdated : Jun 01, 2024, 12:57 PM IST

ವಾಲ್ಮೀಕಿ ನಿಗಮದಲ್ಲಿ ಅಕ್ರಮ ಹಣ ವರ್ಗಾವಣೆ ಹಗರಣ ಇದೀಗ ಬಗೆದಷ್ಟು ಬಯಲಾಗ್ತಾ ಇದೆ. ಈ ನಡುವೆ ರಾಜ್ಯ ಸರ್ಕಾರಕ್ಕೆ ಸಚಿವ ನಾಗೇಂದ್ರ ಪ್ರಕರಣ ನುಂಗಲಾರದ ತುತ್ತಾಗಿದೆ.  

ವಾಲ್ಮೀಕಿ ನಿಗಮದಲ್ಲಿ (Valmiki Corporation) ಅಕ್ರಮ ಹಣ ವರ್ಗಾವಣೆ ಹಗರಣ ಇದೀಗ ಬಗೆದಷ್ಟು ಬಯಲಾಗ್ತಾ ಇದೆ. ಈ ನಡುವೆ ರಾಜ್ಯ ಸರ್ಕಾರಕ್ಕೆ(State Government) ಸಚಿವ ನಾಗೇಂದ್ರ (Minister Nagendra) ಪ್ರಕರಣ ನುಂಗಲಾರದ ತುತ್ತಾಗಿದೆ. ಇನ್ನು ಯಾವ್ಯಾವ ಕಂಪನಿಗೆ ಎಷ್ಟೆಷ್ಟು ಹಣ ವರ್ಗಾವಣೆ ಆಗಿದೆ ಅನ್ನೋ ಮಾಹಿತಿ ಏಷ್ಯಾನೆಟ್ ಸುವರ್ಣ ನ್ಯೂಸ್ ಬಳಿ ಇದೆ. ಐಟಿ ಕಂಪನಿ, ಸೆಕ್ಯೂರಿಟಿ ಏಜೆನ್ಸಿ, ಡಿಟೆಕ್ಟಿವ್ ಕಂಪನಿಗಳಿಗೂ ಹಣ ವರ್ಗಾವಣೆ ಮಾಡಲಾಗಿದೆ ಎನ್ನಲಾಗಿದ್ದು, ಒಟ್ಟು ಐದು ಬಾರಿ ಹಣ ವರ್ಗಾವಣೆ ನಡೆದಿರುವುದು ದಾಖಲೆ ಸಹಿತ ಬಹಿರಂಗವಾಗಿದೆ. ಒಟ್ಟು 79 ಕೋಟಿ 30 ಲಕ್ಷ 1 ಸಾವಿರದ 500 ರೂಪಾಯಿ ವರ್ಗಾವಣೆ ಮಾಡಿರುವುದು ಕಂಡುಬಂದಿದೆ.

ಇದನ್ನೂ ವೀಕ್ಷಿಸಿ:  ಕೇರಳದಲ್ಲಿ ಸಂಚಲನ ಸೃಷ್ಟಿಸಿದ ಡಿಕೆಶಿ ಸ್ಫೋಟಕ ಹೇಳಿಕೆ: ಪ್ರಾಣಿ ಬಲಿ ಕೊಟ್ಟು ಶತ್ರುಭೈರವಿ ಯಾಗದ ಬಗ್ಗೆ ತನಿಖೆ?

24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
23:12ಬೀದಿಗೆ ಬಂತು ಕನ್ನಡದ ಮತ್ತೊಬ್ಬ ಸೀರಿಯಲ್ ನಟಿಯ ಕುಟುಂಬ; ಮದುವೆಗೂ ಮುನ್ನವೇ ಬಳಸಿಕೊಂಡಿದ್ದ ಸುರೇಶ!
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!