ವಾಲ್ಮೀಕಿ ನಿಗಮ ಅಕ್ರಮ ಪ್ರಕರಣ: ಯಾವ್ಯಾವ ಕಂಪನಿಗೆ ಎಷ್ಟೆಷ್ಟು ಹಣ ವರ್ಗಾವಣೆ ಆಗಿದೆ ಗೊತ್ತಾ..?

ವಾಲ್ಮೀಕಿ ನಿಗಮ ಅಕ್ರಮ ಪ್ರಕರಣ: ಯಾವ್ಯಾವ ಕಂಪನಿಗೆ ಎಷ್ಟೆಷ್ಟು ಹಣ ವರ್ಗಾವಣೆ ಆಗಿದೆ ಗೊತ್ತಾ..?

Published : Jun 01, 2024, 12:56 PM ISTUpdated : Jun 01, 2024, 12:57 PM IST

ವಾಲ್ಮೀಕಿ ನಿಗಮದಲ್ಲಿ ಅಕ್ರಮ ಹಣ ವರ್ಗಾವಣೆ ಹಗರಣ ಇದೀಗ ಬಗೆದಷ್ಟು ಬಯಲಾಗ್ತಾ ಇದೆ. ಈ ನಡುವೆ ರಾಜ್ಯ ಸರ್ಕಾರಕ್ಕೆ ಸಚಿವ ನಾಗೇಂದ್ರ ಪ್ರಕರಣ ನುಂಗಲಾರದ ತುತ್ತಾಗಿದೆ.  

ವಾಲ್ಮೀಕಿ ನಿಗಮದಲ್ಲಿ (Valmiki Corporation) ಅಕ್ರಮ ಹಣ ವರ್ಗಾವಣೆ ಹಗರಣ ಇದೀಗ ಬಗೆದಷ್ಟು ಬಯಲಾಗ್ತಾ ಇದೆ. ಈ ನಡುವೆ ರಾಜ್ಯ ಸರ್ಕಾರಕ್ಕೆ(State Government) ಸಚಿವ ನಾಗೇಂದ್ರ (Minister Nagendra) ಪ್ರಕರಣ ನುಂಗಲಾರದ ತುತ್ತಾಗಿದೆ. ಇನ್ನು ಯಾವ್ಯಾವ ಕಂಪನಿಗೆ ಎಷ್ಟೆಷ್ಟು ಹಣ ವರ್ಗಾವಣೆ ಆಗಿದೆ ಅನ್ನೋ ಮಾಹಿತಿ ಏಷ್ಯಾನೆಟ್ ಸುವರ್ಣ ನ್ಯೂಸ್ ಬಳಿ ಇದೆ. ಐಟಿ ಕಂಪನಿ, ಸೆಕ್ಯೂರಿಟಿ ಏಜೆನ್ಸಿ, ಡಿಟೆಕ್ಟಿವ್ ಕಂಪನಿಗಳಿಗೂ ಹಣ ವರ್ಗಾವಣೆ ಮಾಡಲಾಗಿದೆ ಎನ್ನಲಾಗಿದ್ದು, ಒಟ್ಟು ಐದು ಬಾರಿ ಹಣ ವರ್ಗಾವಣೆ ನಡೆದಿರುವುದು ದಾಖಲೆ ಸಹಿತ ಬಹಿರಂಗವಾಗಿದೆ. ಒಟ್ಟು 79 ಕೋಟಿ 30 ಲಕ್ಷ 1 ಸಾವಿರದ 500 ರೂಪಾಯಿ ವರ್ಗಾವಣೆ ಮಾಡಿರುವುದು ಕಂಡುಬಂದಿದೆ.

ಇದನ್ನೂ ವೀಕ್ಷಿಸಿ:  ಕೇರಳದಲ್ಲಿ ಸಂಚಲನ ಸೃಷ್ಟಿಸಿದ ಡಿಕೆಶಿ ಸ್ಫೋಟಕ ಹೇಳಿಕೆ: ಪ್ರಾಣಿ ಬಲಿ ಕೊಟ್ಟು ಶತ್ರುಭೈರವಿ ಯಾಗದ ಬಗ್ಗೆ ತನಿಖೆ?

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?