ವಾಲ್ಮೀಕಿ ನಿಗಮ ಅಕ್ರಮ ಪ್ರಕರಣ: ಯಾವ್ಯಾವ ಕಂಪನಿಗೆ ಎಷ್ಟೆಷ್ಟು ಹಣ ವರ್ಗಾವಣೆ ಆಗಿದೆ ಗೊತ್ತಾ..?

ವಾಲ್ಮೀಕಿ ನಿಗಮ ಅಕ್ರಮ ಪ್ರಕರಣ: ಯಾವ್ಯಾವ ಕಂಪನಿಗೆ ಎಷ್ಟೆಷ್ಟು ಹಣ ವರ್ಗಾವಣೆ ಆಗಿದೆ ಗೊತ್ತಾ..?

Published : Jun 01, 2024, 12:56 PM ISTUpdated : Jun 01, 2024, 12:57 PM IST

ವಾಲ್ಮೀಕಿ ನಿಗಮದಲ್ಲಿ ಅಕ್ರಮ ಹಣ ವರ್ಗಾವಣೆ ಹಗರಣ ಇದೀಗ ಬಗೆದಷ್ಟು ಬಯಲಾಗ್ತಾ ಇದೆ. ಈ ನಡುವೆ ರಾಜ್ಯ ಸರ್ಕಾರಕ್ಕೆ ಸಚಿವ ನಾಗೇಂದ್ರ ಪ್ರಕರಣ ನುಂಗಲಾರದ ತುತ್ತಾಗಿದೆ.  

ವಾಲ್ಮೀಕಿ ನಿಗಮದಲ್ಲಿ (Valmiki Corporation) ಅಕ್ರಮ ಹಣ ವರ್ಗಾವಣೆ ಹಗರಣ ಇದೀಗ ಬಗೆದಷ್ಟು ಬಯಲಾಗ್ತಾ ಇದೆ. ಈ ನಡುವೆ ರಾಜ್ಯ ಸರ್ಕಾರಕ್ಕೆ(State Government) ಸಚಿವ ನಾಗೇಂದ್ರ (Minister Nagendra) ಪ್ರಕರಣ ನುಂಗಲಾರದ ತುತ್ತಾಗಿದೆ. ಇನ್ನು ಯಾವ್ಯಾವ ಕಂಪನಿಗೆ ಎಷ್ಟೆಷ್ಟು ಹಣ ವರ್ಗಾವಣೆ ಆಗಿದೆ ಅನ್ನೋ ಮಾಹಿತಿ ಏಷ್ಯಾನೆಟ್ ಸುವರ್ಣ ನ್ಯೂಸ್ ಬಳಿ ಇದೆ. ಐಟಿ ಕಂಪನಿ, ಸೆಕ್ಯೂರಿಟಿ ಏಜೆನ್ಸಿ, ಡಿಟೆಕ್ಟಿವ್ ಕಂಪನಿಗಳಿಗೂ ಹಣ ವರ್ಗಾವಣೆ ಮಾಡಲಾಗಿದೆ ಎನ್ನಲಾಗಿದ್ದು, ಒಟ್ಟು ಐದು ಬಾರಿ ಹಣ ವರ್ಗಾವಣೆ ನಡೆದಿರುವುದು ದಾಖಲೆ ಸಹಿತ ಬಹಿರಂಗವಾಗಿದೆ. ಒಟ್ಟು 79 ಕೋಟಿ 30 ಲಕ್ಷ 1 ಸಾವಿರದ 500 ರೂಪಾಯಿ ವರ್ಗಾವಣೆ ಮಾಡಿರುವುದು ಕಂಡುಬಂದಿದೆ.

ಇದನ್ನೂ ವೀಕ್ಷಿಸಿ:  ಕೇರಳದಲ್ಲಿ ಸಂಚಲನ ಸೃಷ್ಟಿಸಿದ ಡಿಕೆಶಿ ಸ್ಫೋಟಕ ಹೇಳಿಕೆ: ಪ್ರಾಣಿ ಬಲಿ ಕೊಟ್ಟು ಶತ್ರುಭೈರವಿ ಯಾಗದ ಬಗ್ಗೆ ತನಿಖೆ?

25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
24:03ಪ್ರೇಯಸಿಯನ್ನು ಕೊಂದು ಪೀಸ್ ಪೀಸ್ ಮಾಡಿದ: ಆ ಅರ್ಧ ಭಾಗ ಇಟ್ಟುಕೊಂಡು, ಇನ್ನರ್ಧ ಭಾಗ ಎಸೆದುಬಿಟ್ಟ..!
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!