ವಾಲ್ಮೀಕಿ ನಿಗಮ ಹಗರಣ ಇನ್ನೊಬ್ಬ ಶಾಸಕನ ಕೊರಳಿಗೂ ಉರುಳು ಪಕ್ಕಾ? ಕೊಟ್ಟವರು ಯಾರು.? ಪಡೆದವರು ಯಾರು..?

ವಾಲ್ಮೀಕಿ ನಿಗಮ ಹಗರಣ ಇನ್ನೊಬ್ಬ ಶಾಸಕನ ಕೊರಳಿಗೂ ಉರುಳು ಪಕ್ಕಾ? ಕೊಟ್ಟವರು ಯಾರು.? ಪಡೆದವರು ಯಾರು..?

Published : Jul 03, 2024, 01:05 PM ISTUpdated : Jul 03, 2024, 01:06 PM IST

187 ಕೋಟಿ ನಿಗಮದ ಹಣ ಯೂನಿಯನ್ ಬ್ಯಾಂಕ್‌ಗೆ ವರ್ಗಾವಣೆಗೆ ಒತ್ತಡ
ಒತ್ತಡ ಹೇರಿದ್ದೇ ಖುದ್ದು ಪರಿಶಿಷ್ಠ ಪಂಗಡಗಳ ಕಲ್ಯಾಣ ಖಾತೆ ನಾಗೇಂದ್ರ
2023ರ ಡಿಸೆಂಬರ್ ಕೊನೆಯ ವಾರದಲ್ಲಿ ನಡೆದಿತ್ತು ಡೀಲ್‌ನ ಮೀಟಿಂಗ್


ರಾಜ್ಯ ಸರ್ಕಾರ (state government)ದೊಡ್ಡ ಮುಜುಗರ ಎದುರಿಸುವ ಸಮಯ ಬಂದಂತೆ ಕಾಣುತ್ತಿದೆ. ಇದು ಮಹರ್ಷಿ ವಾಲ್ಮೀಕಿ ನಿಗಮ ಹಗರಣಕ್ಕೆ( Valmiki Corporation scam) ಸಂಬಂಧಿಸಿದ ಸುದ್ದಿಯಾಗಿದೆ. ಕ್ಷಣ ಕ್ಷಣಕ್ಕೂ ಮಾಜಿ ಸಚಿವ ನಾಗೇಂದ್ರ(Nagendra) ಕೊರಳಿಗೆ ಸುತ್ತಿಕೊಳ್ಳುತ್ತಿದೆ ಉರುಳು. ನಾಗೇಂದ್ರರನ್ನ ಎಸ್ಐಟಿ(SIT) ರಕ್ಷಿಸಿದರೂ ಸಿಬಿಐನಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ವಾಲ್ಮೀಕಿ ನಿಗಮದ ಹಗರಣದಲ್ಲಿ ಯಾರಿಗೆ ಎಷ್ಟೆಷ್ಟು ದುಡ್ಡು ಹೋಗಿದೆ ಎಂಬ ಮಾಹಿತಿ ಇಲ್ಲಿದೆ. ವಾಲ್ಮೀಕಿ ನಿಗಮದ ಹಣ ಲೂಟಿ ಸಂಬಂಧ ಸಚಿವ ನಾಗೇಂದ್ರ ಕೊಟ್ಟಿದ್ದ ಆದೇಶ ಏನು.?, ಮಾಹಿತಿ ಗೊತ್ತೇ ಇಲ್ಲ ಎಂದಿದ್ದ ಸಚಿವ ನಾಗೇಂದ್ರ ಸಿಕ್ಕಿ ಬೀಳೋದು ಗ್ಯಾರಂಟಿ..? ಎಸ್ಐಟಿ ತನಿಖೆಯ ಇಂಚಿಂಚು ಮಾಹಿತಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮಾತ್ರ ಲಭ್ಯವಾಗಿದೆ. ಸಿಬಿಐ (CBI)ತನಿಖೆ ನಡೆಯುತ್ತಿರುವುದರಿಂದ ರಿಸ್ಕ್ ತೆಗೆದುಕೊಳ್ಳಲು ಎಸ್ಐಟಿ ರೆಡಿ ಇಲ್ಲ. ಆರೋಪಿಗಳ ಯಾಥಾವತ್ ಹೇಳಿಕೆ ದಾಖಲಿಸಿ ಕೋರ್ಟ್ ಕೊಟ್ಟಿರುವ ಬಗ್ಗೆ ಖಚಿತ ಮಾಹಿತಿ. ಸಿಸಿಟಿವಿ ದೃಶ್ಯಗಳನ್ನ ವಶಕ್ಕೆ ಪಡೆದು ತನಿಖೆ ನಡೆಸುತ್ತಿರುವ ಎಸ್ಐಟಿ ಅಧಿಕಾರಿಗಳು. ನಿಗಮದ ಕೆಲವು ಅಧಿಕಾರಿಗಳು ಬೇಡ ಎಂದರೂ ಹಣ ವರ್ಗಾವಣೆಗೆ ಸೂಚನೆ ನೀಡಲಾಗಿದೆಯಂತೆ. ಯೂನಿಯನ್ ಬ್ಯಾಂಕ್‌ನಲ್ಲಿ ಡೆಪಾಸಿಟ್ ಖಾತೆ ತೆರೆಯಲು ತಾಖೀತು ಮಾಡಿದ್ದು. ಬೆಂಗಳೂರಿನ ಶಾಂಗ್ರಿ-ಲಾ ಹೋಟೆಲ್‌ನಲ್ಲಿ ಖುದ್ದು ಸಚಿವರಿಂದ ಮೀಟಿಂಗ್ ನಡೆಸಲಾಗಿದೆಯಂತೆ.

ಇದನ್ನೂ ವೀಕ್ಷಿಸಿ:  ಅಂತರಿಕ್ಷದಲ್ಲೇ ಉಳಿದ ಗಗನಯಾತ್ರಿ ಸುನಿತಾ ವಿಲಿಯಮ್ಸ್: ಭೂಮಿಗಿಂತ ವಿಭಿನ್ನ ವಾತಾವರಣ..ಎದುರಾಗಲಿದೆ ಆರೋಗ್ಯ ಸಮಸ್ಯೆ!

23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
Read more