ಅವ್ಯವಹಾರದ ಹಣ ಯಾವ ದಿನ ಎಷ್ಟು ವರ್ಗಾವಣೆ ? ಅಷ್ಟು ದುಡ್ಡು ಹೋಗಿದ್ದಾದರೂ ಎಲ್ಲಿಗೆ? ಯಾರ ಅಕೌಂಟಿಗೆ?

ಅವ್ಯವಹಾರದ ಹಣ ಯಾವ ದಿನ ಎಷ್ಟು ವರ್ಗಾವಣೆ ? ಅಷ್ಟು ದುಡ್ಡು ಹೋಗಿದ್ದಾದರೂ ಎಲ್ಲಿಗೆ? ಯಾರ ಅಕೌಂಟಿಗೆ?

Published : May 31, 2024, 09:40 AM ISTUpdated : May 31, 2024, 09:41 AM IST

ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ ಹತ್ತಾರು ಅನುಮಾನ! 
ತೆಲಂಗಾಣಕ್ಕೆ ಕರ್ನಾಟಕ ದುಡ್ಡು ಎಂದು ಕೇಸರಿಪಡೆ ಶಂಕೆ! 
ಮೃತ ಚಂದ್ರಶೇಖರ್​ರ ಮನೆಗೆ ಬಿ.ವೈ ವಿಜಯೇಂದ್ರ ಭೇಟಿ..!

ಬಜೆಟ್​​ ನಂತರ ವಾಲ್ಮೀಕಿ ನಿಗಮಕ್ಕೆ(Valmiki Development Corporation) 187 ಕೋಟಿ ರೂ. ಅನುದಾನ ನೀಡಲಾಗಿದೆ. ಚುನಾವಣಾ ನೀತಿ ಸಂಹಿತೆ ಲಾಭ ಪಡೆದ ನಿಗಮದ ಅಧಿಕಾರಿಗಳು, ಜೂ.14ರ ನಂತರ ಫಲಾನುಭವಿಗಳಿಗೆ ಹಣ ವರ್ಗಾವಣೆಯಾಗಬೇಕಿತ್ತು(Money Transfer). ಆದ್ರೆ ನೀತಿ ಸಂಹಿತೆ ಕಾರಣಕ್ಕೆ ಜೂ.14ರ ನಂತರ ಫಲಾನುಭವಿಗಳ ಆಯ್ಕೆ ಮಾಡಲು ಮುಂದಾಗಿ. ನಿಗಮ ಮತ್ತು ಬ್ಯಾಂಕ್ ಅಧಿಕಾರಿಗಳಿಂದ ಹಣ ಕಬಳಿಕೆಗೆ ಸಂಚು ರೂಪಿಸಿದ್ದಾರೆ. ಯೂನಿಯನ್ ಬ್ಯಾಂಕ್ ಮ್ಯಾನೇಜರ್ ಸಲಹೆ ಮೇರೆಗೆ ಉಪಖಾತೆ ಆರಂಭಿಸಿದ್ದು, ಮಾನ್ಯ ಸಚಿವರ ಮೌಖಿಕ ಸೂಚನೆ ಇದೆ ಎಂದು ಹೇಳಿ ಉಪಖಾತೆ ಶುರು ಮಾಡಲಾಗಿದೆ. ಎಂ.ಡಿ ಸೂಚನೆ ಆಧಾರದ ಮೇಲೆ ಎಂಜಿ ರೋಡ್ ಶಾಖೆಯಲ್ಲಿ ಉಪಖಾತೆ ತೆರೆಯಲಾಗಿದೆ. ಸರ್ಕಾರದ ಅನುದಾನದ 187 ಕೋಟಿ ಹಣ ನಿಗಮದ ಉಪಖಾತೆಗೆ ವರ್ಗ ಮಾಡಿ, ನಿಗಮದ ಎಂ.ಡಿ ಪದ್ಮನಾಭ ಅವರಿಂದ ಒತ್ತಾಯಪೂರ್ವಕವಾಗಿ ಹಣ ವರ್ಗಾವಣೆ ಮಾಡಲಾಗಿದೆ. ಎಂಡಿ ಒತ್ತಡಕ್ಕೆ ಬೆದರಿ ಅಧಿಕಾರಿ ಚಂದ್ರಶೇಖರ್‌ ಆತ್ಮಹತ್ಯೆ( Officer suicide case) ಮಾಡಿಕೊಂಡಿದ್ದಾರೆ ಎನ್ನಲಾಗ್ತಿದೆ.  

ಇದನ್ನೂ ವೀಕ್ಷಿಸಿ:  ಅಕ್ಷರಶಃ ಸ್ತಬ್ಧವಾಯ್ತು ಪ್ರಜ್ವಲ್ ಕ್ಷೇತ್ರ..ಪ್ರತಿಭಟನೆಯಲ್ಲಿ ಮಹಿಳಾ ಸಾಹಿತಿಗಳು..ಚಿಂತಕರು..ವೈದ್ಯರು ಭಾಗಿ!

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
25:03ಅವಳು 9ನೇ ಕ್ಲಾಸ್​​, ಅವನು ಮ್ಯಕಾನಿಕ್​; ಹೋಗೋ ಮುನ್ನ ಎದುರು ಮನೆ ಅಂಕಲ್​​​​​ನ ಹೆಣ ಉರುಳಿಸಿದ್ರು!
25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
Read more