ಮಾಜಿ ಸಚಿವ ನಾಗೇಂದ್ರಗೆ ಎಸ್ಐಟಿ ಕೇಳಿದ ಪ್ರಶ್ನೆ ಏನು? ಇಂದಿನ ವಿಚಾರಣೆಯಲ್ಲಿ ಏನೆಲ್ಲಾ ಕೇಳಲಾಗುತ್ತೆ?

ಮಾಜಿ ಸಚಿವ ನಾಗೇಂದ್ರಗೆ ಎಸ್ಐಟಿ ಕೇಳಿದ ಪ್ರಶ್ನೆ ಏನು? ಇಂದಿನ ವಿಚಾರಣೆಯಲ್ಲಿ ಏನೆಲ್ಲಾ ಕೇಳಲಾಗುತ್ತೆ?

Published : Jul 10, 2024, 10:17 AM IST

ಇಂದು ಕೂಡ ವಿಚಾರಣೆಗೆ ಹಾಜರಾಗಲು ನಾಗೇಂದ್ರಗೆ ಬುಲಾವ್
ಇಂದು ಕೂಡ ನಾಗೇಂದ್ರ ತೀವ್ರ ವಿಚಾರಣೆ ನಡೆಸಲಿರೋ ಎಸ್ಐಟಿ
ಹಣ ವರ್ಗಾವಣೆಯಲ್ಲಿ ರೋಲ್ ಏನು ಎಂಬುದರ ಬಗ್ಗೆ ವಿಚಾರಣೆ

ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ ಪ್ರಕರಣಕ್ಕೆ( Valmiki Development Corporation scam case) ಸಂಬಂಧಿಸಿದಂತೆ ಮಾಜಿ ಸಚಿವ ಬಿ.ನಾಗೇಂದ್ರ(Former Minister B. Nagendra) ವಿಚಾರಣೆಯನ್ನು ಎಸ್‌ಐಟಿ(SIT) ನಡೆಸಿದೆ. ಸುಮಾರು ಎಂಟು ತಾಸು ವಿಚಾರಣೆಯನ್ನು ಎಸ್ಐಟಿ ಅಧಿಕಾರಿಗಳು ನಡೆಸಿದ್ದಾರೆ. ಸಿಐಡಿ(CID) ಕಚೇರಿಯಲ್ಲಿ ಎಸ್ಐಟಿಯಿಂದ ವಿಚಾರಣೆ ನಡೆಸಲಾಗಿದೆ. ಸುಮಾರು 30ಕ್ಕೂ ಹೆಚ್ಚು ಪ್ರಶ್ನೆಗಳನ್ನ ಎಸ್ಐಟಿ ಅಧಿಕಾರಿಗಳು ಕೇಳಿದ್ದಾರಂತೆ. ನಿನ್ನೆ ಸುಮಾರು ಅರ್ಧ ವಿಚಾರಣೆಯನ್ನು ಎಸ್‌ಐಟಿ ಮುಗಿಸಿದೆ. ಹಣ ವರ್ಗಾವಣೆಯಲ್ಲಿ ನಾಗೇಂದ್ರ ಪಾತ್ರ ಪತ್ತೆಹಚ್ಚಲು ಯತ್ನಿಸಲಾಗುತ್ತಿದೆ. ನಾಗೇಂದ್ರಗೆ ಪ್ರಶ್ನೆಗಳ ಮೇಲೆ ಪ್ರಶ್ನೆ ಮಾಡಿದ ಎಸ್ಐಟಿ. ಇಂದು ಮೂವರು ಆರೋಪಿಗಳ ಜೊತೆ ಮುಖಾಮುಖಿ ವಿಚಾರಣೆ ನಡೆಸಲಿದೆ. ಪಿಎ ನೆಕ್ಕುಂಟಿ ನಾಗರಾಜ್, ಎಂಡಿ ಪದ್ಮನಾಭ , ಅಕೌಂಟೆಂಟ್ ಪರಶುರಾಮ್ ಜೊತೆಗೂಡಿ ವಿಚಾರಣೆಗೆ ಸಿದ್ಧತೆ ನಡೆಸಲಾಗಿದೆ. ಮೂವರು ಆರೋಪಿಗಳ ಸಮ್ಮುಖದಲ್ಲಿ ನಾಗೇಂದ್ರ ವಿಚಾರಣೆ ನಡೆಸಲು ತಯಾರಿ ಮಾಡಲಾಗಿದೆ.

ಇದನ್ನೂ ವೀಕ್ಷಿಸಿ:  ಲವ್ ಲೀ ಗೆದ್ದರೂ ಬೇಸರಗೊಂಡ ಚಿಟ್ಟೆ ವಸಿಷ್ಠ ಸಿಂಹ ! ಸಿನಿಮಾವನ್ನ ಕೆಟ್ಟ ಟೈಂನಲ್ಲಿ ಬಿಡುಗಡೆ ಮಾಡಿದ್ವಿ ಎಂದ ಡೈರೆಕ್ಟರ್!

23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
19:219 ವರ್ಷಗಳ ಬಳಿಕ ಬಯಲಾಯ್ತು ಮರ್ಡರ್ ಮಿಸ್ಟರಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನಿಗೆ ಹೆಂಡತಿಯಿಂದಲೇ ಸುಪಾರಿ!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
24:08Bengaluru: ಪ್ರೇಯಸಿಯನ್ನ ನೋಡಲು ದೂರದೂರಿನಿಂದ ಓಡೋಡಿ ಬಂದ; ಕೊಂದು ತಲೆ ಬೋಳಿಸಲು ಹೋದ
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
Read more