ಅದು ಅಪಘಾತವಲ್ಲ, ಪ್ರೀ ಪ್ಲಾನ್ಡ್​​​ ಮರ್ಡರ್​..! ಲಾಯರ್​ ಕೊಲೆಗೆ ನಿಜ ಕಾರಣವೇನು ಗೊತ್ತಾ..?

ಅದು ಅಪಘಾತವಲ್ಲ, ಪ್ರೀ ಪ್ಲಾನ್ಡ್​​​ ಮರ್ಡರ್​..! ಲಾಯರ್​ ಕೊಲೆಗೆ ನಿಜ ಕಾರಣವೇನು ಗೊತ್ತಾ..?

Published : Aug 16, 2024, 06:18 PM ISTUpdated : Aug 16, 2024, 06:21 PM IST

ವಿಜಯಪುರದಲ್ಲಿ ನಡೆದಿದ್ದ ಈ ಘಟನೆ ಹಲವು ಅನುಮಾನಗಳಿಗೆ ಕಾರಣವಾಗಿತ್ತು.. ಆದ್ರೆ ಇವತ್ತು ಈ ಆ್ಯಕ್ಸಿಡೆಂಟ್​​ ಹಿಂದಿನ ಅಸಲಿಯತ್ತನ್ನ ಪೊಲೀಸರು ಬಯಲಿಗೆಳೆದಿದ್ದಾರೆ.

ವಿಜಯಪುರ: ಅದು ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಡೆಡ್ಲಿ ಆ್ಯಕ್ಸಿಡೆಂಟ್​​​​. ಕೋರ್ಟ್​ ಮುಗಿಸಿ ಮನೆಕಡೆ ಹೋಗ್ತಿದ್ದ ಲಾಯರ್​​ ಒಬ್ಬನನ್ನ ಇನ್ನೋವಾ ಕಾರ್​ವೊಂದು ಡಿಕ್ಕಿ ಹೊಡೆದು 2 ಕಿಲೋ ಮೀಟರ್​​ ಎಳೆದೊಯ್ದಿತ್ತು.. ಆವತ್ತು ವಿಜಯಪುರದಲ್ಲಿ ನಡೆದಿದ್ದ ಈ ಘಟನೆ ಹಲವು ಅನುಮಾನಗಳಿಗೆ ಕಾರಣವಾಗಿತ್ತು.. ಆದ್ರೆ ಇವತ್ತು ಈ ಆ್ಯಕ್ಸಿಡೆಂಟ್​​ ಹಿಂದಿನ ಅಸಲಿಯತ್ತನ್ನ ಪೊಲೀಸರು ಬಯಲಿಗೆಳೆದಿದ್ದಾರೆ. ಹಾಗಾದ್ರೆ ಆವತ್ತು ಆಗಿದ್ದು ಆ್ಯಕ್ಸಿಡೆಂಟ್​ ಅಲ್ವಾ..? ಅದು ಪ್ರೀ ಪ್ಲಾನ್ಡ್​​ ಮರ್ಡರಾ..? ಒಂದು ಭಯಾನಕ ರಸ್ತೆ ಅಪಘಾತದ ಹಿಂದಿನ ರಹಸ್ಯವನ್ನು ನಾವಿಂದು ಎಳೆ ಎಳೆಯಾಗಿ ಬಿಚ್ಚಿಡ್ತೀವಿ ನೋಡಿ.

23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
19:219 ವರ್ಷಗಳ ಬಳಿಕ ಬಯಲಾಯ್ತು ಮರ್ಡರ್ ಮಿಸ್ಟರಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನಿಗೆ ಹೆಂಡತಿಯಿಂದಲೇ ಸುಪಾರಿ!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
24:08Bengaluru: ಪ್ರೇಯಸಿಯನ್ನ ನೋಡಲು ದೂರದೂರಿನಿಂದ ಓಡೋಡಿ ಬಂದ; ಕೊಂದು ತಲೆ ಬೋಳಿಸಲು ಹೋದ
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
Read more