ವಿಜಯಪುರದಲ್ಲಿ ರೌಡಿಗಳ ಪರೇಡ್:  ಧರ್ಮರಾಜ್‌ ಚೇಲಾಗಳ ಚಳಿ ಬಿಡಿಸಿದ ಎಸ್ಪಿ

ವಿಜಯಪುರದಲ್ಲಿ ರೌಡಿಗಳ ಪರೇಡ್: ಧರ್ಮರಾಜ್‌ ಚೇಲಾಗಳ ಚಳಿ ಬಿಡಿಸಿದ ಎಸ್ಪಿ

Published : Jun 26, 2022, 02:05 PM ISTUpdated : Jun 26, 2022, 04:14 PM IST

ಭೀಮಾ ತೀರದ ಹಂತಕರ ಹೆಡೆಮುರಿ ಕಟ್ಟಿದ್ದಾರೆ ಪೊಲೀಸರು. ಶಾಂತಿ ಕಾಪಾಡಲು ರೌಡಿಶೀಟರ್‌ಗಳ ಪರೇಡ್ ನಡೆಸಲಾಗಿದೆ. ಡಿಎಂಸಿ ಹೆಸರು ಹೇಳಿದ ಹುಡುಗರಿಗೆ ಎಸ್‌ಪಿ ಆನಂದ್ ಕುಮಾರ್ ಬಿಸಿ ಮುಟ್ಟಿಸಿದ್ದಾರೆ. 

ವಿಜಯಪುರ (ಜೂ. 26): ಭೀಮಾ ತೀರದ (Bhimatheera)  ಹಂತಕರ ಹೆಡೆಮುರಿ ಕಟ್ಟಿದ್ದಾರೆ ಪೊಲೀಸರು. ಶಾಂತಿ ಕಾಪಾಡಲು ರೌಡಿಶೀಟರ್‌ಗಳ ಪರೇಡ್ ನಡೆಸಲಾಗಿದೆ. ಡಿಎಂಸಿ ಹೆಸರು ಹೇಳಿದ ಹುಡುಗರಿಗೆ ಎಸ್‌ಪಿ ಆನಂದ್ ಕುಮಾರ್ ಬಿಸಿ ಮುಟ್ಟಿಸಿದ್ದಾರೆ. ಎಸ್‌ಪಿ ಹೊಡೆತಕ್ಕೆ ಧರ್ಮರಾಜ್ ಚಡಚಣ ಹುಡುಗರು ಥಂಡಾ ಹೊಡೆದಿದ್ದಾರೆ. 

ವಿಜಯಪುರ ಜಿಲ್ಲೆಯ ಭೀಮಾತೀರ ಐದು ದಶಕಗಳ ರಕ್ತಪಾತದ ಇತಿಹಾಸ ಹೊಂದಿದೆ. 4 ವರ್ಷಗಳ ಹಿಂದೆ ಮಹಾದೇವ ಬೈರಗೊಂಡ ಮೇಲೆ ಹಾಡುಹಗಲೇ ಅಟ್ಯಾಕ್‌ ನಡೆಯೋ ಮೂಲಕ ಭೀಮಾತೀರ ಸಧ್ಯಕ್ಕೆ ತಣ್ಣಗಿರುವಂತೆ ಕಾಣ್ತಿದೆ. ಆದ್ರೆ ಈ ಭಾಗದಲ್ಲಿ ಅಪರಾಧ ಕೃತ್ಯಗಳನ್ನ ತಡೆಯೋದು ಪೊಲೀಸ್‌ ಇಲಾಖೆಗೆ ಸವಾಲೆ ಸರಿ. ಯಾಕಂದ್ರೆ 50 ವರ್ಷಗಳ ಇತಿಹಾಸವನ್ನ ಹೊಂದಿದೆ ಭೀಮಾತೀರದ ಪಾತಕಲೋಕ. ಸಧ್ಯ ಭೀಮಾತೀರದಲ್ಲಿನ ಅಪರಾಧಿಕ ಕೃತ್ಯಗಳನ್ನ ತಡೆಯಲು ಎಸ್ಪಿ ಆನಂದಕುಮಾರ್‌ ಇನ್ನಿಲ್ಲದ ಕಠಿಣ ಕ್ರಮಗಳನ್ನ ಕೈಗೊಳ್ತಿದ್ದಾರೆ. ಭೀಮಾತೀರದ ಹತ್ಯಾಕಾಂಡಗಳಲ್ಲಿ ಭಾಗಿಯಾಗಿರೋ ರೌಡಿಗಳಿಗೆ ಹಳೆ ಹಂತಕರಿಗೆ ಎಸ್ಪಿ ಆನಂದಕುಮಾರ್‌ ಮುಲಾಜೇ ಇಲ್ಲದಂತೆ ಖಡಕ್ಕಾಗಿ ವಾರ್ನಿಂಗ್‌ ಗಳನ್ನ ಮಾಡಿದ್ದಾರೆ. ಭೀಮಾತೀರದಲ್ಲಿ ಬಾಲ ಬಿಚ್ಚಿದ್ರೆ ಬಾಲವನ್ನೆ ಕಟ್‌ ಮಾಡಿ ಬಿಡ್ತೀವಿ ಎನ್ನುವ ಮೂಲಕ ಇನ್ಮುಂದೆ ಪೊಲೀಸ್‌ ಇಲಾಖೆ ಸಹಿಸೋದಿಲ್ಲ ಎನ್ನುವ ಸಂದೇಶವನ್ನ ನೀಡಿದ್ದಾರೆ.

 

22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
24:03ಪ್ರೇಯಸಿಯನ್ನು ಕೊಂದು ಪೀಸ್ ಪೀಸ್ ಮಾಡಿದ: ಆ ಅರ್ಧ ಭಾಗ ಇಟ್ಟುಕೊಂಡು, ಇನ್ನರ್ಧ ಭಾಗ ಎಸೆದುಬಿಟ್ಟ..!
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
24:33ಪರ ಪುರುಷನ ಸಹವಾಸಕ್ಕೆ ಪತಿ ಪರಮೇಶಿಯನ್ನೇ ಪರಲೋಕಕ್ಕೆ ಕಳಿಸಿದ ಪತ್ನಿ! ಹೆಣ ಹೊರತೆಗೆದಾಗ ಸತ್ಯವೂ ಹೊರಬಿತ್ತು!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
Read more