ವಿಜಯಪುರದಲ್ಲಿ ರೌಡಿಗಳ ಪರೇಡ್:  ಧರ್ಮರಾಜ್‌ ಚೇಲಾಗಳ ಚಳಿ ಬಿಡಿಸಿದ ಎಸ್ಪಿ

ವಿಜಯಪುರದಲ್ಲಿ ರೌಡಿಗಳ ಪರೇಡ್: ಧರ್ಮರಾಜ್‌ ಚೇಲಾಗಳ ಚಳಿ ಬಿಡಿಸಿದ ಎಸ್ಪಿ

Published : Jun 26, 2022, 02:05 PM ISTUpdated : Jun 26, 2022, 04:14 PM IST

ಭೀಮಾ ತೀರದ ಹಂತಕರ ಹೆಡೆಮುರಿ ಕಟ್ಟಿದ್ದಾರೆ ಪೊಲೀಸರು. ಶಾಂತಿ ಕಾಪಾಡಲು ರೌಡಿಶೀಟರ್‌ಗಳ ಪರೇಡ್ ನಡೆಸಲಾಗಿದೆ. ಡಿಎಂಸಿ ಹೆಸರು ಹೇಳಿದ ಹುಡುಗರಿಗೆ ಎಸ್‌ಪಿ ಆನಂದ್ ಕುಮಾರ್ ಬಿಸಿ ಮುಟ್ಟಿಸಿದ್ದಾರೆ. 

ವಿಜಯಪುರ (ಜೂ. 26): ಭೀಮಾ ತೀರದ (Bhimatheera)  ಹಂತಕರ ಹೆಡೆಮುರಿ ಕಟ್ಟಿದ್ದಾರೆ ಪೊಲೀಸರು. ಶಾಂತಿ ಕಾಪಾಡಲು ರೌಡಿಶೀಟರ್‌ಗಳ ಪರೇಡ್ ನಡೆಸಲಾಗಿದೆ. ಡಿಎಂಸಿ ಹೆಸರು ಹೇಳಿದ ಹುಡುಗರಿಗೆ ಎಸ್‌ಪಿ ಆನಂದ್ ಕುಮಾರ್ ಬಿಸಿ ಮುಟ್ಟಿಸಿದ್ದಾರೆ. ಎಸ್‌ಪಿ ಹೊಡೆತಕ್ಕೆ ಧರ್ಮರಾಜ್ ಚಡಚಣ ಹುಡುಗರು ಥಂಡಾ ಹೊಡೆದಿದ್ದಾರೆ. 

ವಿಜಯಪುರ ಜಿಲ್ಲೆಯ ಭೀಮಾತೀರ ಐದು ದಶಕಗಳ ರಕ್ತಪಾತದ ಇತಿಹಾಸ ಹೊಂದಿದೆ. 4 ವರ್ಷಗಳ ಹಿಂದೆ ಮಹಾದೇವ ಬೈರಗೊಂಡ ಮೇಲೆ ಹಾಡುಹಗಲೇ ಅಟ್ಯಾಕ್‌ ನಡೆಯೋ ಮೂಲಕ ಭೀಮಾತೀರ ಸಧ್ಯಕ್ಕೆ ತಣ್ಣಗಿರುವಂತೆ ಕಾಣ್ತಿದೆ. ಆದ್ರೆ ಈ ಭಾಗದಲ್ಲಿ ಅಪರಾಧ ಕೃತ್ಯಗಳನ್ನ ತಡೆಯೋದು ಪೊಲೀಸ್‌ ಇಲಾಖೆಗೆ ಸವಾಲೆ ಸರಿ. ಯಾಕಂದ್ರೆ 50 ವರ್ಷಗಳ ಇತಿಹಾಸವನ್ನ ಹೊಂದಿದೆ ಭೀಮಾತೀರದ ಪಾತಕಲೋಕ. ಸಧ್ಯ ಭೀಮಾತೀರದಲ್ಲಿನ ಅಪರಾಧಿಕ ಕೃತ್ಯಗಳನ್ನ ತಡೆಯಲು ಎಸ್ಪಿ ಆನಂದಕುಮಾರ್‌ ಇನ್ನಿಲ್ಲದ ಕಠಿಣ ಕ್ರಮಗಳನ್ನ ಕೈಗೊಳ್ತಿದ್ದಾರೆ. ಭೀಮಾತೀರದ ಹತ್ಯಾಕಾಂಡಗಳಲ್ಲಿ ಭಾಗಿಯಾಗಿರೋ ರೌಡಿಗಳಿಗೆ ಹಳೆ ಹಂತಕರಿಗೆ ಎಸ್ಪಿ ಆನಂದಕುಮಾರ್‌ ಮುಲಾಜೇ ಇಲ್ಲದಂತೆ ಖಡಕ್ಕಾಗಿ ವಾರ್ನಿಂಗ್‌ ಗಳನ್ನ ಮಾಡಿದ್ದಾರೆ. ಭೀಮಾತೀರದಲ್ಲಿ ಬಾಲ ಬಿಚ್ಚಿದ್ರೆ ಬಾಲವನ್ನೆ ಕಟ್‌ ಮಾಡಿ ಬಿಡ್ತೀವಿ ಎನ್ನುವ ಮೂಲಕ ಇನ್ಮುಂದೆ ಪೊಲೀಸ್‌ ಇಲಾಖೆ ಸಹಿಸೋದಿಲ್ಲ ಎನ್ನುವ ಸಂದೇಶವನ್ನ ನೀಡಿದ್ದಾರೆ.

 

02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
20:21ಎಪ್‌ಸ್ಟೀನ್ ಫೈಲ್ಸ್‌: ಟ್ರಂಪ್, ಬಿಲ್ ಗೇಟ್ಸ್ ರಾಸ*ಲೀಲೆ ರಹಸ್ಯ! 2000 ವಿಡಿಯೋ, ರಷ್ಯಾ ಚೆಲುವೆಯರ ವಿಡಿಯೋ ಬಟಾಬಯಲು!
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
25:56ಬೆಟ್ಟಿಂಗ್​​ ಚಟ, ಊರು ತುಂಬ ಸಾಲ! ಸ್ವಂತ ತಂಗಿಯ ಮೇಲೆ ಪೊಲೀಸ್ ಠಾಣೆ ಮೆಟ್ಟಿಲೇರಿದ ಸ್ಯಾಂಡಲ್‌ವುಡ್ ನಟಿ! ಏನಿದು ಪ್ರಕರಣ?
21:04ಪಿಜಿಯಲ್ಲಿ ಪ್ರೇಯಸಿ ಜೊತೆ ಕುಚ್​-ಕುಚ್​​! ರೆಡ್ ​​ಹ್ಯಾಂಡಾಗಿ ಸಿಕ್ಕಿಬಿದ್ದ ಗಂಡ ಕೊಟ್ಟ ಕಾರಣವೇ ಬೇರೆ!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:37ಬೆಂಗಳೂರು: ತಾಯಿ ಮೇಲಿನ ದ್ವೇಷಕ್ಕೆ 6 ವರ್ಷದ ಬಾಲಕಿ ಹತ್ಯೆ; ಪಾಗಲ್ ಪ್ರೇಮಿ ಕಾಟಕ್ಕೆ ವಿದ್ಯಾರ್ಥಿನಿ ಬಲಿ!
Read more