ವಿಜಯಪುರದಲ್ಲಿ ರೌಡಿಗಳ ಪರೇಡ್:  ಧರ್ಮರಾಜ್‌ ಚೇಲಾಗಳ ಚಳಿ ಬಿಡಿಸಿದ ಎಸ್ಪಿ

ವಿಜಯಪುರದಲ್ಲಿ ರೌಡಿಗಳ ಪರೇಡ್: ಧರ್ಮರಾಜ್‌ ಚೇಲಾಗಳ ಚಳಿ ಬಿಡಿಸಿದ ಎಸ್ಪಿ

Published : Jun 26, 2022, 02:05 PM ISTUpdated : Jun 26, 2022, 04:14 PM IST

ಭೀಮಾ ತೀರದ ಹಂತಕರ ಹೆಡೆಮುರಿ ಕಟ್ಟಿದ್ದಾರೆ ಪೊಲೀಸರು. ಶಾಂತಿ ಕಾಪಾಡಲು ರೌಡಿಶೀಟರ್‌ಗಳ ಪರೇಡ್ ನಡೆಸಲಾಗಿದೆ. ಡಿಎಂಸಿ ಹೆಸರು ಹೇಳಿದ ಹುಡುಗರಿಗೆ ಎಸ್‌ಪಿ ಆನಂದ್ ಕುಮಾರ್ ಬಿಸಿ ಮುಟ್ಟಿಸಿದ್ದಾರೆ. 

ವಿಜಯಪುರ (ಜೂ. 26): ಭೀಮಾ ತೀರದ (Bhimatheera)  ಹಂತಕರ ಹೆಡೆಮುರಿ ಕಟ್ಟಿದ್ದಾರೆ ಪೊಲೀಸರು. ಶಾಂತಿ ಕಾಪಾಡಲು ರೌಡಿಶೀಟರ್‌ಗಳ ಪರೇಡ್ ನಡೆಸಲಾಗಿದೆ. ಡಿಎಂಸಿ ಹೆಸರು ಹೇಳಿದ ಹುಡುಗರಿಗೆ ಎಸ್‌ಪಿ ಆನಂದ್ ಕುಮಾರ್ ಬಿಸಿ ಮುಟ್ಟಿಸಿದ್ದಾರೆ. ಎಸ್‌ಪಿ ಹೊಡೆತಕ್ಕೆ ಧರ್ಮರಾಜ್ ಚಡಚಣ ಹುಡುಗರು ಥಂಡಾ ಹೊಡೆದಿದ್ದಾರೆ. 

ವಿಜಯಪುರ ಜಿಲ್ಲೆಯ ಭೀಮಾತೀರ ಐದು ದಶಕಗಳ ರಕ್ತಪಾತದ ಇತಿಹಾಸ ಹೊಂದಿದೆ. 4 ವರ್ಷಗಳ ಹಿಂದೆ ಮಹಾದೇವ ಬೈರಗೊಂಡ ಮೇಲೆ ಹಾಡುಹಗಲೇ ಅಟ್ಯಾಕ್‌ ನಡೆಯೋ ಮೂಲಕ ಭೀಮಾತೀರ ಸಧ್ಯಕ್ಕೆ ತಣ್ಣಗಿರುವಂತೆ ಕಾಣ್ತಿದೆ. ಆದ್ರೆ ಈ ಭಾಗದಲ್ಲಿ ಅಪರಾಧ ಕೃತ್ಯಗಳನ್ನ ತಡೆಯೋದು ಪೊಲೀಸ್‌ ಇಲಾಖೆಗೆ ಸವಾಲೆ ಸರಿ. ಯಾಕಂದ್ರೆ 50 ವರ್ಷಗಳ ಇತಿಹಾಸವನ್ನ ಹೊಂದಿದೆ ಭೀಮಾತೀರದ ಪಾತಕಲೋಕ. ಸಧ್ಯ ಭೀಮಾತೀರದಲ್ಲಿನ ಅಪರಾಧಿಕ ಕೃತ್ಯಗಳನ್ನ ತಡೆಯಲು ಎಸ್ಪಿ ಆನಂದಕುಮಾರ್‌ ಇನ್ನಿಲ್ಲದ ಕಠಿಣ ಕ್ರಮಗಳನ್ನ ಕೈಗೊಳ್ತಿದ್ದಾರೆ. ಭೀಮಾತೀರದ ಹತ್ಯಾಕಾಂಡಗಳಲ್ಲಿ ಭಾಗಿಯಾಗಿರೋ ರೌಡಿಗಳಿಗೆ ಹಳೆ ಹಂತಕರಿಗೆ ಎಸ್ಪಿ ಆನಂದಕುಮಾರ್‌ ಮುಲಾಜೇ ಇಲ್ಲದಂತೆ ಖಡಕ್ಕಾಗಿ ವಾರ್ನಿಂಗ್‌ ಗಳನ್ನ ಮಾಡಿದ್ದಾರೆ. ಭೀಮಾತೀರದಲ್ಲಿ ಬಾಲ ಬಿಚ್ಚಿದ್ರೆ ಬಾಲವನ್ನೆ ಕಟ್‌ ಮಾಡಿ ಬಿಡ್ತೀವಿ ಎನ್ನುವ ಮೂಲಕ ಇನ್ಮುಂದೆ ಪೊಲೀಸ್‌ ಇಲಾಖೆ ಸಹಿಸೋದಿಲ್ಲ ಎನ್ನುವ ಸಂದೇಶವನ್ನ ನೀಡಿದ್ದಾರೆ.

 

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
25:03ಅವಳು 9ನೇ ಕ್ಲಾಸ್​​, ಅವನು ಮ್ಯಕಾನಿಕ್​; ಹೋಗೋ ಮುನ್ನ ಎದುರು ಮನೆ ಅಂಕಲ್​​​​​ನ ಹೆಣ ಉರುಳಿಸಿದ್ರು!
25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
Read more