ಸಿಎಂ ಗಮನಕ್ಕೆ ಬಾರದೆ ಮುಡಾ ಹಗರಣ ನಡೆದಿರುವುದಿಲ್ಲ, ಸೂಕ್ತ ತನಿಖೆಯಾಗಲಿ: ವಿಜಯೇಂದ್ರ

ಸಿಎಂ ಗಮನಕ್ಕೆ ಬಾರದೆ ಮುಡಾ ಹಗರಣ ನಡೆದಿರುವುದಿಲ್ಲ, ಸೂಕ್ತ ತನಿಖೆಯಾಗಲಿ: ವಿಜಯೇಂದ್ರ

Published : Jul 03, 2024, 04:00 PM IST

ಮೈಸೂರು ಮುಡಾ ಹಗರಣ ದೊಡ್ಡ ಹಗರಣವಾಗಿದ್ದು, ಯಾವೆಲ್ಲಾ ಹಗರಣ ನಡೆದಿದೆ, ಎಲ್ಲವೂ ತನಿಖೆಯಾಗಲಿ ಎಂದು ವಿಜಯೇಂದ್ರ ಆಗ್ರಹಿಸಿದ್ದಾರೆ. 
 

ಮುಡಾದಿಂದ ಸಿಎಂ ಸಿದ್ದರಾಮಯ್ಯ(Siddaramaiah) ಪತ್ನಿ ಪಾರ್ವತಿಗೆ ನಿವೇಶನ ಹಂಚಿಕೆ ಆರೋಪಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ (Vijayendra) ಆಕ್ರೋಶವನ್ನು ಹೊರಹಾಕಿದ್ದಾರೆ. ಮೈಸೂರು ಮುಡಾ ಹಗರಣ(Mysore Muda scam) ದೊಡ್ಡ ಹಗರಣವಾಗಿದೆ. ಸಿಎಂ ಗಮನಕ್ಕೆ ಬಾರದೆ ಹಗರಣ ನಡೆದಿರುವುದಿಲ್ಲ. ಸಿಎಂನವರೇ ಸ್ವತಃ ಹಣಕಾಸು ಸಚಿವರು. ಯಾವೆಲ್ಲಾ ಹಗರಣ ನಡೆದಿದೆ, ಎಲ್ಲವೂ ತನಿಖೆಯಾಗಲಿ ಎಂದು ವಿಜಯೇಂದ್ರ ಆಗ್ರಹಿಸಿದ್ದಾರೆ. ಬಿಜೆಪಿಗೆ ತಿರುಗುಬಾಣ ಆದ್ರೂ ಹೋರಾಟ ಮಾಡ್ತೇವೆ. ಬೈರತಿ ಸುರೇಶ್‌ರವರು ಸಿಎಂಗೆ ಪರಮಾಪ್ತರು. ಹಾಗಾಗಿ ಪ್ರಕರಣದಲ್ಲಿ ಸೂಕ್ತ ತನಿಖೆ ಆಗಬೇಕು ಎಂದು ಒತ್ತಾಯಿಸಿದರು.

ಇದನ್ನೂ ವೀಕ್ಷಿಸಿ:  ಉಳಿದ ಅವಧಿಗೂ ಸಿದ್ದರಾಮಯ್ಯ ಅವರೇ ಸಿಎಂ ಆಗಿ ಮುಂದುವರೆಯುತ್ತಾರೆ: ರಾಘವೇಂದ್ರ ಹಿಟ್ನಾಳ್‌

21:04ಪಿಜಿಯಲ್ಲಿ ಪ್ರೇಯಸಿ ಜೊತೆ ಕುಚ್​-ಕುಚ್​​! ರೆಡ್ ​​ಹ್ಯಾಂಡಾಗಿ ಸಿಕ್ಕಿಬಿದ್ದ ಗಂಡ ಕೊಟ್ಟ ಕಾರಣವೇ ಬೇರೆ!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:37ಬೆಂಗಳೂರು: ತಾಯಿ ಮೇಲಿನ ದ್ವೇಷಕ್ಕೆ 6 ವರ್ಷದ ಬಾಲಕಿ ಹತ್ಯೆ; ಪಾಗಲ್ ಪ್ರೇಮಿ ಕಾಟಕ್ಕೆ ವಿದ್ಯಾರ್ಥಿನಿ ಬಲಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
23:12ಬೀದಿಗೆ ಬಂತು ಕನ್ನಡದ ಮತ್ತೊಬ್ಬ ಸೀರಿಯಲ್ ನಟಿಯ ಕುಟುಂಬ; ಮದುವೆಗೂ ಮುನ್ನವೇ ಬಳಸಿಕೊಂಡಿದ್ದ ಸುರೇಶ!
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
Read more