ಸಿಎಂ ಗಮನಕ್ಕೆ ಬಾರದೆ ಮುಡಾ ಹಗರಣ ನಡೆದಿರುವುದಿಲ್ಲ, ಸೂಕ್ತ ತನಿಖೆಯಾಗಲಿ: ವಿಜಯೇಂದ್ರ

ಸಿಎಂ ಗಮನಕ್ಕೆ ಬಾರದೆ ಮುಡಾ ಹಗರಣ ನಡೆದಿರುವುದಿಲ್ಲ, ಸೂಕ್ತ ತನಿಖೆಯಾಗಲಿ: ವಿಜಯೇಂದ್ರ

Published : Jul 03, 2024, 04:00 PM IST

ಮೈಸೂರು ಮುಡಾ ಹಗರಣ ದೊಡ್ಡ ಹಗರಣವಾಗಿದ್ದು, ಯಾವೆಲ್ಲಾ ಹಗರಣ ನಡೆದಿದೆ, ಎಲ್ಲವೂ ತನಿಖೆಯಾಗಲಿ ಎಂದು ವಿಜಯೇಂದ್ರ ಆಗ್ರಹಿಸಿದ್ದಾರೆ. 
 

ಮುಡಾದಿಂದ ಸಿಎಂ ಸಿದ್ದರಾಮಯ್ಯ(Siddaramaiah) ಪತ್ನಿ ಪಾರ್ವತಿಗೆ ನಿವೇಶನ ಹಂಚಿಕೆ ಆರೋಪಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ (Vijayendra) ಆಕ್ರೋಶವನ್ನು ಹೊರಹಾಕಿದ್ದಾರೆ. ಮೈಸೂರು ಮುಡಾ ಹಗರಣ(Mysore Muda scam) ದೊಡ್ಡ ಹಗರಣವಾಗಿದೆ. ಸಿಎಂ ಗಮನಕ್ಕೆ ಬಾರದೆ ಹಗರಣ ನಡೆದಿರುವುದಿಲ್ಲ. ಸಿಎಂನವರೇ ಸ್ವತಃ ಹಣಕಾಸು ಸಚಿವರು. ಯಾವೆಲ್ಲಾ ಹಗರಣ ನಡೆದಿದೆ, ಎಲ್ಲವೂ ತನಿಖೆಯಾಗಲಿ ಎಂದು ವಿಜಯೇಂದ್ರ ಆಗ್ರಹಿಸಿದ್ದಾರೆ. ಬಿಜೆಪಿಗೆ ತಿರುಗುಬಾಣ ಆದ್ರೂ ಹೋರಾಟ ಮಾಡ್ತೇವೆ. ಬೈರತಿ ಸುರೇಶ್‌ರವರು ಸಿಎಂಗೆ ಪರಮಾಪ್ತರು. ಹಾಗಾಗಿ ಪ್ರಕರಣದಲ್ಲಿ ಸೂಕ್ತ ತನಿಖೆ ಆಗಬೇಕು ಎಂದು ಒತ್ತಾಯಿಸಿದರು.

ಇದನ್ನೂ ವೀಕ್ಷಿಸಿ:  ಉಳಿದ ಅವಧಿಗೂ ಸಿದ್ದರಾಮಯ್ಯ ಅವರೇ ಸಿಎಂ ಆಗಿ ಮುಂದುವರೆಯುತ್ತಾರೆ: ರಾಘವೇಂದ್ರ ಹಿಟ್ನಾಳ್‌

23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
Read more