ಸಿಎಂ ಗಮನಕ್ಕೆ ಬಾರದೆ ಮುಡಾ ಹಗರಣ ನಡೆದಿರುವುದಿಲ್ಲ, ಸೂಕ್ತ ತನಿಖೆಯಾಗಲಿ: ವಿಜಯೇಂದ್ರ

ಸಿಎಂ ಗಮನಕ್ಕೆ ಬಾರದೆ ಮುಡಾ ಹಗರಣ ನಡೆದಿರುವುದಿಲ್ಲ, ಸೂಕ್ತ ತನಿಖೆಯಾಗಲಿ: ವಿಜಯೇಂದ್ರ

Published : Jul 03, 2024, 04:00 PM IST

ಮೈಸೂರು ಮುಡಾ ಹಗರಣ ದೊಡ್ಡ ಹಗರಣವಾಗಿದ್ದು, ಯಾವೆಲ್ಲಾ ಹಗರಣ ನಡೆದಿದೆ, ಎಲ್ಲವೂ ತನಿಖೆಯಾಗಲಿ ಎಂದು ವಿಜಯೇಂದ್ರ ಆಗ್ರಹಿಸಿದ್ದಾರೆ. 
 

ಮುಡಾದಿಂದ ಸಿಎಂ ಸಿದ್ದರಾಮಯ್ಯ(Siddaramaiah) ಪತ್ನಿ ಪಾರ್ವತಿಗೆ ನಿವೇಶನ ಹಂಚಿಕೆ ಆರೋಪಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ (Vijayendra) ಆಕ್ರೋಶವನ್ನು ಹೊರಹಾಕಿದ್ದಾರೆ. ಮೈಸೂರು ಮುಡಾ ಹಗರಣ(Mysore Muda scam) ದೊಡ್ಡ ಹಗರಣವಾಗಿದೆ. ಸಿಎಂ ಗಮನಕ್ಕೆ ಬಾರದೆ ಹಗರಣ ನಡೆದಿರುವುದಿಲ್ಲ. ಸಿಎಂನವರೇ ಸ್ವತಃ ಹಣಕಾಸು ಸಚಿವರು. ಯಾವೆಲ್ಲಾ ಹಗರಣ ನಡೆದಿದೆ, ಎಲ್ಲವೂ ತನಿಖೆಯಾಗಲಿ ಎಂದು ವಿಜಯೇಂದ್ರ ಆಗ್ರಹಿಸಿದ್ದಾರೆ. ಬಿಜೆಪಿಗೆ ತಿರುಗುಬಾಣ ಆದ್ರೂ ಹೋರಾಟ ಮಾಡ್ತೇವೆ. ಬೈರತಿ ಸುರೇಶ್‌ರವರು ಸಿಎಂಗೆ ಪರಮಾಪ್ತರು. ಹಾಗಾಗಿ ಪ್ರಕರಣದಲ್ಲಿ ಸೂಕ್ತ ತನಿಖೆ ಆಗಬೇಕು ಎಂದು ಒತ್ತಾಯಿಸಿದರು.

ಇದನ್ನೂ ವೀಕ್ಷಿಸಿ:  ಉಳಿದ ಅವಧಿಗೂ ಸಿದ್ದರಾಮಯ್ಯ ಅವರೇ ಸಿಎಂ ಆಗಿ ಮುಂದುವರೆಯುತ್ತಾರೆ: ರಾಘವೇಂದ್ರ ಹಿಟ್ನಾಳ್‌

24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
24:03ಪ್ರೇಯಸಿಯನ್ನು ಕೊಂದು ಪೀಸ್ ಪೀಸ್ ಮಾಡಿದ: ಆ ಅರ್ಧ ಭಾಗ ಇಟ್ಟುಕೊಂಡು, ಇನ್ನರ್ಧ ಭಾಗ ಎಸೆದುಬಿಟ್ಟ..!
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
24:33ಪರ ಪುರುಷನ ಸಹವಾಸಕ್ಕೆ ಪತಿ ಪರಮೇಶಿಯನ್ನೇ ಪರಲೋಕಕ್ಕೆ ಕಳಿಸಿದ ಪತ್ನಿ! ಹೆಣ ಹೊರತೆಗೆದಾಗ ಸತ್ಯವೂ ಹೊರಬಿತ್ತು!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
Read more